Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ


Team Udayavani, Jul 18, 2024, 10:57 AM IST

Ganja peddler: ಪೊಲೀಸರ ಮೇಲೆಯೇ  ಹಲ್ಲೆಗೆ ಯತ್ನಿಸಿದ ಗಾಂಜಾ ಪೆಡ್ಲರ್‌ಗೆ ಗುಂಡೇಟು; ಸೆರೆ

ಹೊಸಕೋಟೆ: ಪೊಲೀಸರ ಮೇಲೆ ಯೇ ಲಾಂಗ್‌ನಿಂದ ಹಲ್ಲೆ ನಡೆಸಲು ಯತ್ನಿಸಿದ ಗಾಂಜಾ ಪೆಡ್ಲರ್‌ ಕಾಲಿಗೆ ಗುಂಡು ಹೊಡೆದು ಬಂಧನ ಮಾಡಿದ ಘಟನೆ ಹೊಸಕೋಟೆ ಟೋಲ್‌ ಬಳಿ ನಡೆದಿದೆ.

ಬೈಕ್‌ ಕಳವು ಮಾಡಿ, ಮಾದಕ ವಸ್ತುಗಳ ದಂಧೆಯಲ್ಲಿ ತೊಡಗಿದ್ದ ಸೈಯದ್‌ ಸುಹೇಲ್‌ (32) ಬಂಧಿತ ಆರೋಪಿ.

ಜಿಲ್ಲೆಯಲ್ಲಿ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದ ಸೈಯದ್‌ ಸುಹೇಲ್‌ನನ್ನು ಹೊಸಕೋಟೆ ಬಳಿಯ ದೊಡ್ಡ ಅಮಾನಿಕೆರೆ ಸಮೀ ಪದ ಟೋಲ್‌ ಬಳಿ ಬಂಧಿಸಲು ತೆರ ಳಿದ್ದ ಪೊಲೀ ಸರ ಮೇಲೆಯೇ  ಲಾಂಗ್‌ ಬೀಸಿ ತಪ್ಪಿಸಿಕೊಂಡು ಪರಾರಿ ಯಾಗಲು ಪ್ರಯತ್ನಿಸಿದ್ದ. ಈ ವೇಳೆ, ಶರಣಾಗುವಂತೆ ಎಚ್ಚರಿಕೆ ನೀಡಿದರೂ ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಸಿಬ್ಬಂದಿ ಪ್ರಾಣ ರಕ್ಷಣೆಗಾಗಿ ಇನ್ಸ್‌ ಪೆಕ್ಟರ್‌ ಅಶೋಕ್‌ ಆರೋಪಿ ಕಾಲಿಗೆ ಗುಂಡು ಹಾರಿಸಿದರು. ಗುಂಡೇಟಿನಿಂದ ಸ್ಥಳದಲ್ಲೇ ಕುಸಿದು ಬಿದ್ದ ಸೈಯದ್‌ ನನ್ನು ವಶಕ್ಕೆ ಪಡೆದು ಹತ್ತಿರದ ಹೊರವಲಯದ ಎಂವಿಜೆ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹೊಸಕೋಟೆ ಸೇರಿದಂತೆ ಜಿಲ್ಲೆಯಲ್ಲಿ ಹಲವಾರು ಕಡೆ ಮಹಿಳೆಯರ ಸರ ಕಳವು ಪ್ರಕರಣಗಳು ಹೆಚ್ಚಾಗಿದ್ದರಿಂದ ಕಾರ್ಯಾಚರಣೆ ನಡೆಸಲಾಗಿದೆ.

ಬಂಧಿಸಲು ತೆರಳಿದ್ದ ವೇಳೆ ಆರೋಪಿಗೆ ಶರಣಾಗುವಂತೆ ತಿಳಿಸಲಾಗಿತ್ತು. ಆದರೆ, ಪ್ರತಿರೋಧ ತೋರಿದ. ಈ ವೇಳೆ ಗಾಳಿಯಲ್ಲಿ ಮೇಲಕ್ಕೆ ಗುಂಡು ಹಾರಿಸಿದರೂ ನಮ್ಮ ಮಾತನ್ನು ಕೇಳಿಲ್ಲ. ಹೀಗಾಗಿ ಕಾಲಿಗೆ ಗುಂಡು ಹೊಡೆದು ಬಂಧಿಸಲಾಗಿದೆ.-ಅಶೋಕ್‌, ಇನ್ಸ್‌ಪೆಕ್ಟರ್‌

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.