ನ್ಯಾ.ಸದಾಶಿವ ಆಯೋಗ ವರದಿ ಜಾರಿ ಅನಿವಾರ್ಯ


Team Udayavani, Dec 11, 2022, 12:51 PM IST

ನ್ಯಾ.ಸದಾಶಿವ ಆಯೋಗ ವರದಿ ಜಾರಿ ಅನಿವಾರ್ಯ

ನೆಲಮಂಗಲ: ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲೇಬೇಕು ಎಂದು ಬಿಜೆಪಿಜಿಲ್ಲಾ ಉಪಾಧ್ಯಕ್ಷ ಬಿ.ಹೊಂಬಯ್ಯ ತಿಳಿಸಿದರು.

ನಗರದ ಕವಾಡಿ ಮಠದಿಂದ ನಗರದ ಮುಖ್ಯಬೀದಿಗಳಲ್ಲಿ ದಲಿತ ಸಂಘಟನೆಗಳಮುಖಂಡರ ನೇತೃತ್ವದಲ್ಲಿ ಸದಾಶಿವ ಆಯೋಗ ಜಾರಿಗೆ ಒತ್ತಾಯಿಸಿ, ಹರಿಹರದಿಂದ ಆರಂಭವಾಗಿರುವ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಅವರು, ಪ.ಜಾತಿಯ ಕೆಲವು ಸಮುದಾಯಗಳು ರಾಜಕೀಯವಾಗಿ ಶೈಕ್ಷಣಿಕವಾಗಿ ಪ್ರಾತಿನಿಧ್ಯತೆ ಹೊಂದಿರುವುದಿಲ್ಲ ಎಂಬ ಅಂಶಗಳು ಈಗ ಬಹಿರಂಗಗೊಂಡಿದೆ.

ಪ.ಜಾತಿಗಳ ಒಳಮೀಸಲಾತಿ ಜಾರಿಗಾಗಿ ರಾಜ್ಯ ಪ.ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿ.11ರಂದು ನಡೆಯಲಿರುವ ಬೃಹತ್‌ಸಮಾವೇಶಕ್ಕೆ ನಾವೆಲ್ಲರೂ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದರು.

ನಾವುಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಎಚ್ಚರಿಸುವ ಹಾಗೂ ಎಚ್ಚರಿಕೆ ನೀಡುವ ಸಲುವಾಗಿಸಮುದಾಯದ ಎಲ್ಲಾ ಮುಖಂಡರು ವಿವಿಧ ಸಂಘಗಳ ಪದಾಧಿಕಾರಿಗಳು ಬೃಹತ್‌ ಪಾದಯಾತ್ರೆಯ ಹೋರಾಟಕ್ಕೆ ಧುಮುಕಿದ್ದು, ಪ್ರತಿಯೊಬ್ಬರೂ ಸಮಾವೇಶಕ್ಕೆ ಬೆಂಬಲ ನೀಡಿ ಭಾಗವಹಿಸಬೇಕು ಎಂದು ಹೇಳಿದರು.

ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಆರ್‌. ಭಾಸ್ಕರ್‌ ಪ್ರಸಾದ್‌ ಮಾತನಾಡಿ, ಯಥಾಸ್ಥಿತಿ ನ್ಯಾ.ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡಬೇಕು. ಇಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸರ್ಕಾರ ಸಚಿವರು ತಮ್ಮ ಖುರ್ಚಿ ಖಾಲಿ ಮಾಡಲಿ. ಬೃಹತ್‌ ಸಮಾವೇಶಕ್ಕೆ ಸ್ವಯಂ ಆಸಕ್ತಿವಹಿಸಿ ಭಾಗವಹಿಸಿ ಸರ್ಕಾರಕ್ಕೆ ನೇರವಾಗಿ ಎಚ್ಚರಿಕೆ ನೀಡ ಬೇಕು. ನಮ್ಮ ಹಕ್ಕು ಪಡೆಯಬೇಕು ಎಂದರು.

ಮಳೆಯಲ್ಲೇ ಪಾದಯಾತ್ರೆ: ಸದಾಶಿವ ಆಯೋಗದ ವರದಿಗೆ ಆಗ್ರಹಿಸಿ ನಡೆಸಿದ ಪಾದಯಾತ್ರೆಗೆ ಬೆಳಗ್ಗೆ ಮಳೆ ಬಂದು ಅಡ್ಡಿ ಪಡಿಸಿತ್ತು, ಆದರೆ, ಮಳೆಗೂ ಜಗ್ಗದೇ ಹೋರಾಟಗಾರರು ಕೊಡೆಹಿಡಿದು ನಗರದ ಮುಖ್ಯರಸ್ತೆಗಳಲ್ಲಿ ಪಾದಯಾತ್ರೆಯನ್ನು ಮಾಡುವ ಮೂಲಕ ಬೆಂಗಳೂರಿನ ಕಡೆ ಪಯಣ ಆರಂಭಿಸಿದರು.

ಆಮ್‌ ಆದ್ಮಿ ಟಿಕೆಟ್‌ ಆಕಾಂಕ್ಷಿ ಗಂಗಬೈಲಪ್ಪ, ಬಿಜೆಪಿ ಮುಖಂಡ ವೆಂಕಟೇಶ್‌ ದೊಡ್ಡೇರಿ, ಮಾದಿಕ ಸಂಘದ ತಾಲೂಕು ಅಧ್ಯಕ್ಷ ಕನಕರಾಜು, ಮುಖಂಡ ಚಲುವರಾಜು, ದೀಪಕ್‌ ಕಿರಣ್‌, ಮಹದೇವ್‌, ನಾಗರಾಜು ನರಸಿಂಹಯ್ಯ, ಮಲ್ಲೇಶ್‌, ಗ್ರಾಪಂ ಸದಸ್ಯ ರಂಗಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.