ನ್ಯಾ.ಸದಾಶಿವ ಆಯೋಗ ವರದಿ ಜಾರಿ ಅನಿವಾರ್ಯ


Team Udayavani, Dec 11, 2022, 12:51 PM IST

ನ್ಯಾ.ಸದಾಶಿವ ಆಯೋಗ ವರದಿ ಜಾರಿ ಅನಿವಾರ್ಯ

ನೆಲಮಂಗಲ: ಸಾಮಾಜಿಕ ನ್ಯಾಯ ಕಲ್ಪಿಸುವ ನಿಟ್ಟಿನಲ್ಲಿ ನ್ಯಾ.ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲೇಬೇಕು ಎಂದು ಬಿಜೆಪಿಜಿಲ್ಲಾ ಉಪಾಧ್ಯಕ್ಷ ಬಿ.ಹೊಂಬಯ್ಯ ತಿಳಿಸಿದರು.

ನಗರದ ಕವಾಡಿ ಮಠದಿಂದ ನಗರದ ಮುಖ್ಯಬೀದಿಗಳಲ್ಲಿ ದಲಿತ ಸಂಘಟನೆಗಳಮುಖಂಡರ ನೇತೃತ್ವದಲ್ಲಿ ಸದಾಶಿವ ಆಯೋಗ ಜಾರಿಗೆ ಒತ್ತಾಯಿಸಿ, ಹರಿಹರದಿಂದ ಆರಂಭವಾಗಿರುವ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದಅವರು, ಪ.ಜಾತಿಯ ಕೆಲವು ಸಮುದಾಯಗಳು ರಾಜಕೀಯವಾಗಿ ಶೈಕ್ಷಣಿಕವಾಗಿ ಪ್ರಾತಿನಿಧ್ಯತೆ ಹೊಂದಿರುವುದಿಲ್ಲ ಎಂಬ ಅಂಶಗಳು ಈಗ ಬಹಿರಂಗಗೊಂಡಿದೆ.

ಪ.ಜಾತಿಗಳ ಒಳಮೀಸಲಾತಿ ಜಾರಿಗಾಗಿ ರಾಜ್ಯ ಪ.ಜಾತಿಗಳ ಒಳ ಮೀಸಲಾತಿ ಜಾರಿ ಹೋರಾಟಸಮಿತಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಡಿ.11ರಂದು ನಡೆಯಲಿರುವ ಬೃಹತ್‌ಸಮಾವೇಶಕ್ಕೆ ನಾವೆಲ್ಲರೂ ಸಂಪೂರ್ಣ ಬೆಂಬಲ ನೀಡಲಿದ್ದೇವೆ ಎಂದರು.

ನಾವುಗಳು ಎಲ್ಲಾ ರಾಜಕೀಯ ಪಕ್ಷಗಳಿಗೆ ಎಚ್ಚರಿಸುವ ಹಾಗೂ ಎಚ್ಚರಿಕೆ ನೀಡುವ ಸಲುವಾಗಿಸಮುದಾಯದ ಎಲ್ಲಾ ಮುಖಂಡರು ವಿವಿಧ ಸಂಘಗಳ ಪದಾಧಿಕಾರಿಗಳು ಬೃಹತ್‌ ಪಾದಯಾತ್ರೆಯ ಹೋರಾಟಕ್ಕೆ ಧುಮುಕಿದ್ದು, ಪ್ರತಿಯೊಬ್ಬರೂ ಸಮಾವೇಶಕ್ಕೆ ಬೆಂಬಲ ನೀಡಿ ಭಾಗವಹಿಸಬೇಕು ಎಂದು ಹೇಳಿದರು.

ದಲಿತ ಸಂಘಟನೆಗಳ ಒಕ್ಕೂಟದ ರಾಜ್ಯ ಸಂಚಾಲಕ ಬಿ.ಆರ್‌. ಭಾಸ್ಕರ್‌ ಪ್ರಸಾದ್‌ ಮಾತನಾಡಿ, ಯಥಾಸ್ಥಿತಿ ನ್ಯಾ.ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡಬೇಕು. ಇಲ್ಲ ರಾಜಕೀಯ ಪಕ್ಷಗಳ ಮುಖಂಡರು ಹಾಗೂ ಸರ್ಕಾರ ಸಚಿವರು ತಮ್ಮ ಖುರ್ಚಿ ಖಾಲಿ ಮಾಡಲಿ. ಬೃಹತ್‌ ಸಮಾವೇಶಕ್ಕೆ ಸ್ವಯಂ ಆಸಕ್ತಿವಹಿಸಿ ಭಾಗವಹಿಸಿ ಸರ್ಕಾರಕ್ಕೆ ನೇರವಾಗಿ ಎಚ್ಚರಿಕೆ ನೀಡ ಬೇಕು. ನಮ್ಮ ಹಕ್ಕು ಪಡೆಯಬೇಕು ಎಂದರು.

ಮಳೆಯಲ್ಲೇ ಪಾದಯಾತ್ರೆ: ಸದಾಶಿವ ಆಯೋಗದ ವರದಿಗೆ ಆಗ್ರಹಿಸಿ ನಡೆಸಿದ ಪಾದಯಾತ್ರೆಗೆ ಬೆಳಗ್ಗೆ ಮಳೆ ಬಂದು ಅಡ್ಡಿ ಪಡಿಸಿತ್ತು, ಆದರೆ, ಮಳೆಗೂ ಜಗ್ಗದೇ ಹೋರಾಟಗಾರರು ಕೊಡೆಹಿಡಿದು ನಗರದ ಮುಖ್ಯರಸ್ತೆಗಳಲ್ಲಿ ಪಾದಯಾತ್ರೆಯನ್ನು ಮಾಡುವ ಮೂಲಕ ಬೆಂಗಳೂರಿನ ಕಡೆ ಪಯಣ ಆರಂಭಿಸಿದರು.

ಆಮ್‌ ಆದ್ಮಿ ಟಿಕೆಟ್‌ ಆಕಾಂಕ್ಷಿ ಗಂಗಬೈಲಪ್ಪ, ಬಿಜೆಪಿ ಮುಖಂಡ ವೆಂಕಟೇಶ್‌ ದೊಡ್ಡೇರಿ, ಮಾದಿಕ ಸಂಘದ ತಾಲೂಕು ಅಧ್ಯಕ್ಷ ಕನಕರಾಜು, ಮುಖಂಡ ಚಲುವರಾಜು, ದೀಪಕ್‌ ಕಿರಣ್‌, ಮಹದೇವ್‌, ನಾಗರಾಜು ನರಸಿಂಹಯ್ಯ, ಮಲ್ಲೇಶ್‌, ಗ್ರಾಪಂ ಸದಸ್ಯ ರಂಗಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.