ನಾಮಫ‌ಲಕಗಳಿಂದಷ್ಟೇ ಕನ್ನಡ ಉಳಿಯದು


Team Udayavani, Jun 7, 2020, 6:27 AM IST

kannada survive

ವಿಜಯಪುರ: ಕನ್ನಡವನ್ನು ಉಳಿಸಿ ಬೆಳೆಸಲು ಕನ್ನಡ ನಾಮಫ‌ಲಕಗಳಿಂದ ಮಾತ್ರ ಸಾಧ್ಯವಿಲ್ಲ. ಕನ್ನಡ ಕಲಾವಿದರನ್ನ ಬೆಳೆಸಬೇಕು, ಪ್ರೋತ್ಸಾಹಿಸಬೇಕು ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎ.ಸಿ.ಶ್ರೀನಿವಾಸ್‌ ತಿಳಿಸಿದರು.

ಪಟ್ಟಣದ ಗಾಂಧಿ ಚೌಕದ ಮಹಂತಿನ ಮಠ ಸಭಾಂಗಣದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಸಪಾ ಆಶ್ರಯದಲ್ಲಿ ಜನ್ಮ ಶತಮಾನೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿಕ್ಷಣ ಸುಧಾರಕ ಡಾ.ಎಚ್‌.ನರಸಿಂಹಯ್ಯ  ಪ್ರಶಸ್ತಿಯನ್ನು ಕಸಾಪ ಜಿಲ್ಲಾಧ್ಯಕ್ಷ ಚಿ.ಮಾ.ಸುಧಾಕರ್‌ ಅವರಿಂದ ಸ್ವೀಕರಿಸಿ ಮಾತನಾಡಿದರು.

ಸಮಾಜ ಸೇವೆಯನ್ನು ಗುರಿಯಾಗಿಸಿ ಕೊಂಡು ರಾಜಕೀಯ ಕ್ಷೇತ್ರಕ್ಕೆ ಕಾಲಿಟ್ಟಿದ್ದು, ನಾನು ಹೊರಗಿನ ಕ್ಷೇತ್ರದವನು ಎಂಬ ತಪ್ಪು ಸಂದೇಶ ಹರಡಲಾ ಗುತ್ತಿದೆ.  ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದ ಸೂಚನೆ ಮೇರೆಗೆ ಬೆಂ.ಗ್ರಾಮಾಂತರ ಜಿಲ್ಲೆಯ ನಾಲ್ಕು ತಾಲೂಕುಗಳ ಸಂಘಟನಾ ಉಸ್ತುವಾರಿಯಾಗಿ ವಹಿಸಿದ ಜವಾಬ್ದಾರಿ ನಿಭಾಯಿಸಲು ಓಡಾಡುತ್ತಿದ್ದೇನೆ.

ಸಾಹಿತ್ಯ ಪರಿಷತ್‌ ನನಗೆ  ನೀಡಿದ ಪ್ರಶಸ್ತಿಯಿಂದ ನನ್ನ ಜವಾಬ್ದಾರಿ ಹೆಚ್ಚಾಗಿದೆ ಎಂದರು. ಕನ್ನಡ ಸಾಹಿತ್ಯ ಪರಿಷತ್ತಿನ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಬಳಿ ತೆರಳಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ನಂತರ ಪಟ್ಟಣದ ಪ್ರವಾಸಿ ಮಂದಿರದ ಬಳಿ ಎನ್‌ಎಸ್‌  ಯುಐ ಕಾರ್ಯಕರ್ತರಿಂದ ಎ.ಸಿ.ಶ್ರೀನಿವಾಸ್‌ ಅವರನ್ನು ಸನ್ಮಾನಿಸಿದರು.

ಸರ್ಕಾರಿ ಜೂನಿಯರ್‌ ಕಾಲೇಜು ಉಪ ಪ್ರಾಂಶುಪಾಲ ವೆಂಕಟೇಶ್‌, ಶಿಕ್ಷಕ ರುದ್ರೇಶ್‌ ಮೂರ್ತಿ, ತಾಲೂಕು ಕಸಾಪ ರಾಮಕೃಷ್ಣ ಮೂರ್ತಿ, ಉಪಾಧ್ಯಕ್ಷ ರಾಜಗೋಪಾಲ, ಟೌನ್‌ ಅಧ್ಯಕ್ಷ ಮುನಿವೀರಣ್ಣ,  ಗೌರವ ಕಾರ್ಯದರ್ಶಿ ಶಿವಕುಮಾರ್‌, ಚಂದ್ರಶೇಖರ್‌ ಹಡಪದ್‌ ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.