ಕೊಯಿರ ಸರ್ಕಾರಿ ಪ್ರೌಢಶಾಲೆಗಿಲ್ಲ ಸಂರಕ್ಷಣೆ


Team Udayavani, Jul 10, 2023, 3:11 PM IST

ಕೊಯಿರ ಸರ್ಕಾರಿ ಪ್ರೌಢಶಾಲೆಗಿಲ್ಲ ಸಂರಕ್ಷಣೆ

ದೇವನಹಳ್ಳಿ: ಸರಕಾರ ಸರಕಾರಿ ಶಾಲೆಗಳ ಉಳಿವಿಗೆ ಸಾಕಷ್ಟು ಅನುದಾನದ ಜತೆಗೆ ವಿವಿಧ ಕಾರ್ಯ ಕ್ರಮಗಳನ್ನು ರೂಪಿಸುತ್ತಿವೆ. ಆದ್ರೆ, ಗ್ರಾಮೀಣ ಭಾಗ ದಲ್ಲಿರುವ ಸಾಕಷ್ಟು ಶಾಲೆಗಳು ಇಂದಿಗೂ ಅಭಿವೃದ್ಧಿಯ ರೆಕ್ಕೆ ತೆರೆಯದೆ, ನಿರ್ಜೀವ ಸ್ಥಿತಿಯಲ್ಲಿರುವುದು ನಿಜಕ್ಕೂ ಶೋಚನೀಯವಾದದ್ದು, ಇದಕ್ಕೊಂದು ಶಾಲೆ ನಿದರ್ಶವಾಗಿದೆ.

ಶಾಲೆಯ ಎಡಭಾಗದಲ್ಲಿರುವ ಕಾಂಪೌಂಡ್‌ ಈ ಹಿಂದೆ ಉಸ್ತುವಾರಿ ಸಚಿವರಾಗಿದ್ದ ಎಂ.ವೀರಪ್ಪ ಮೊಯ್ಲಿ ಅವರ ಅನುದಾನದಲ್ಲಿ ಅಭಿವೃದ್ಧಿ ಪಡಿಸ ಲಾಗಿತ್ತು. ಆದರೆ, ಮಳೆ-ಗಾಳಿಗೆ ಹಾಕಿದ್ದ ಕಾಂಪೌಂಡ್‌ ನ ಕೆಲ ಭಾಗ ಕುಸಿದು ಬಿದ್ದಿದೆ. ಇದು ವಿದ್ಯಾರ್ಥಿಗಳಿಗೆ ಅನಾನುಕೂಲವಾಗಿದ್ದು, ಮತ್ತೂಂದೆಡೆ, ಈ ಕುಸಿದು ಬಿದ್ದಂತಹ ಕಾಂಪೌಂಡ್‌ ಮದ್ಯಪ್ರಿಯರಿಗೆ ಫೇವರೇಟ್‌ ಪ್ರವೇಶ ದ್ವಾರವಾಗಿದ್ದು, ಮಳೆ ಬಂದರೆ, ಶಾಲೆಯೇ ಅವರ ಆವರಣವಾಗುತ್ತಿದೆ. ಎಲ್ಲೆಂದರಲ್ಲಿ ಮದ್ಯದ ಬಾಟೆಲ್‌, ಪಾಕೇಟ್‌ಗಳು, ಪ್ಲಾಸ್ಟಿಕ್‌ ಲೋಟಗಳು, ಬಿಸಾಡಿರುವುದು ಕಾಣಬಹುದಾಗಿದೆ. ಇದರಿಂದ ದೂರದ 5-6 ಕಿಮೀನಿಂದ ಶಾಲೆಗೆ ಬರುವ ವಿದ್ಯಾರ್ಥಿ ಗಳ ಮೇಲೆ ಪರಿಣಾಮ ಬೀರುವುದರ ಜತೆಗೆ, ಇಲ್ಲಿನ ಬಾಲಕಿಯರಿಗೆ ಮುಜುಗರಕ್ಕೆ ಕಾರಣವಾಗುತ್ತಿದೆ. ಒಂದು ಶಾಲೆ ಅಂದ್ರೆ, ಅಲ್ಲಿ ಸುಂದರ ವಾತಾ ವರಣ ಸೃಷ್ಠಿಯಾಗಬೇಕಿದೆ.

ಇಲ್ಲಿ ಅದರ ತದ್ವಿರುದ್ಧವಾಗಿ ವಾತಾವರಣ ಸೃಷ್ಠಿಯಾಗುತ್ತಿದೆ. ರಸ್ತೆ ಬದಿಯ ಕಾಂಪೌಂಡ್‌ ಕುಸಿದು 3 ತಿಂಗಳಾದ್ರೂ ದುರಸ್ತಿ ಭಾಗ್ಯ ಕಂಡಿಲ್ಲ. ಶಾಲಾವರಣವು ಸುಮಾರು 6ಎಕರೆಗೂ ಹೆಚ್ಚು ಇರುವುದರಿಂದ ಸಮತಟ್ಟು ಮಾಡಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡುವ ಸರ ಕಾರಗಳು ಮುಂದಾಗದಿರುವುದು ನಿಜಕ್ಕೂ ಬೇಸರದ ಸಂಗತಿಯಾಗಿದೆ ಎಂದರು.

ಬಿಳಿ ಚಿನ್ನದ ನಾಡು ಕೊಯಿರ ಪ್ರಖ್ಯಾತಿ: ತಾಲೂಕಿನ ಜಿಲ್ಲಾಡಳಿತ ಭವನದ ಕೇವಲ 5-6 ಕಿಮೀ ದೂರದಲ್ಲಿ ಬಿಳಿ ಚಿನ್ನದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೊಯಿರ ಗ್ರಾಮದಲ್ಲಿನ ಸರಕಾರಿ ಪ್ರೌಢ ಶಾಲೆಯ ದುರಾವಸ್ಥೆ ಇದಾಗಿದೆ. ಇಲ್ಲಿ ಸಂರಕ್ಷಣೆ ಕೊರತೆ ಎದ್ದು ಕಾಣುತ್ತಿದ್ದು, ಸಾಕಷ್ಟು ಶಿಕ್ಷಣ ಇಲಾಖೆ ಅಧಿಕಾರಿಗಳು, ಚುನಾಯಿತ ಜನಪ್ರತಿನಿಧಿಗಳು, ಸಮಾಜ ಸೇವಕರು ಮತ್ತು ಮಂತ್ರಿಗಳು ಸಹ ಭೇಟಿ ಕೊಟ್ಟಿರುವ ಸರಕಾರಿ ಶಾಲೆ ಇದಾಗಿದೆ. ಇಲ್ಲಿನ ವ್ಯವಸ್ಥೆ ಕಂಡರೆ, ಬೆಳಿಗ್ಗೆ ಶಾಲೆಗೆ ಹೋಗುವ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ದರ್ಶನವಾಗುವುದು ಮದ್ಯದ ಬಾಟೆಲ್‌ಗ‌ಳು. ಒಂದು ಕಡೆ ಸ್ವತ್ಛಗೊಳಿಸಿದರೂ ರಾತ್ರಿ ಕಳೆದು ಬೆಳಕು ಹರಿಯುವಷ್ಟರಲ್ಲಿ ಮತ್ತೇ ಅದೇ ಕೆಲಸ. ಈ ಬಗ್ಗೆ ಹಲ ವಾರು ಬಾರಿ ಶಿಕ್ಷಣ ಇಲಾಖೆ ಗಮನಕ್ಕೂ ಸಹ ತರಲಾಗಿದ್ದರೂ ಸಹ ಭದ್ರತೆ ಮತ್ತು ಸಂರಕ್ಷಣೆ ಗಾಳಿ ಮಾತಿಗೆ ಸಮನಾಗಿಬಿಟ್ಟಿದೆ.

ಶಾಲೆಗೆ ಪೂರ್ಣ ಪ್ರಮಾಣದಲ್ಲಿ ಕಾಂಪೌಂಡ್‌ ಮಾಡಿರುವುದಿಲ್ಲ. ದನಕರುಗಳು, ಪೋಲಿ ಪುಂಡರು ಶಾಲೆ ಯೊಳಗೆ ನುಗ್ಗುತ್ತಿದ್ದಾರೆ. 120 ವಿದ್ಯಾರ್ಥಿ ಗಳು ವಿದ್ಯಾಭ್ಯಾಸ ಪಡೆಯುತ್ತಿದ್ದಾರೆ. ಅಕ್ಕಪಕ್ಕದ ಗ್ರಾಮಗಳಿಂದ ಮಕ್ಕಳು ಶಾಲೆಗೆ ಬರುತ್ತಾರೆ. ಕಾಂಪೌಂಡ್‌ ಇಲ್ಲದಿರು ವುದರಿಂದ ಸಂಜೆ ಹೊತ್ತಿನಲ್ಲಿ ಅನೈತಿಕ ಚಟುವಟಿಕೆಗಳು ನಡೆಯುತ್ತಿದ್ದು, ಕಡಿ ವಾಣ ಹಾಕಬೇಕಿದೆ. ಇಲಾಖೆ ಗಮನಕ್ಕೆ ತರಲಾಗಿದೆ. ಶಾಲಾ ಪ್ರದೇಶ ಅಭಿವೃದ್ಧಿಗೆ ಬೃಹತ್‌ ಯೋಜನೆ ಆಗಿರುವುದರಿಂದ ದಾನಿಗಳು ಮುಂದಾಗುತ್ತಿಲ್ಲ. ● ಶಿವಶಂಕರ್‌, ಮುಖ್ಯ ಶಿಕ್ಷಕ, ಕೊಯಿರ ಪ್ರೌಢ ಶಾಲೆ

ಮಳೆ ಬಂದಾಗ ಕುಸಿದಿರುವ ಕಾಂಪೌಂಡ್‌ ಇದುವರೆಗೂ ರೆಡಿ ಮಾಡಿಲ್ಲ. ಕುಡುಕರು ಸಹ ಆಗಾಗ್ಗೆ ಶಾಲೆ ಯೊಳಗೆ ನುಗ್ಗುತ್ತಿದ್ದು, ಶಿಕ್ಷಕರು ಸಾಕಷ್ಟು ಬಾರಿ ಓಡಿಸಿದ್ದಾರೆ. ಶಾಲೆಯಲ್ಲಿ ಹೆಣ್ಣು ಮಕ್ಕಳು ಹೆಚ್ಚು ಓದುತ್ತಿದ್ದಾರೆ. ಸುರಕ್ಷತೆ ಬೇಕಾಗಿದೆ. ಶಾಲೆಯ ಕಟ್ಟಡವೊಂದು ಅಭಿವೃದ್ಧಿಯಾದರೆ ಸಾಲದು, ಉತ್ತಮ ಆಟದ ಮೈದಾನ, ಕಾಂಪೌಂಡ್‌ ವ್ಯವಸ್ಥೆ ಕಲ್ಪಿಸಿಕೊಡಬೇಕು. ● ಮಧು, ವಿದ್ಯಾರ್ಥಿನಿ, 9ನೇ ತರಗತಿ

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.