ಮಧ್ಯಮ ವರ್ಗದವರಿಗೆ ಲಾಕ್‌ಡೌನ್‌ ಬಿಸಿ


Team Udayavani, Jun 5, 2020, 6:56 AM IST

lock madhyama

ವಿಜಯಪುರ: ಲಾಕ್‌ಡೌನ್‌ ಸಂದರ್ಭದಲ್ಲಿ ಬಹಳಷ್ಟು ನಿರ್ಗತಿಕರು ಮತ್ತು ಬಡವರು ತಮಗೆ ದೊರೆತ ದಿನಸಿ ಕಿಟ್‌ಗಳಿಂದ ಹೊಟ್ಟೆ ತುಂಬಿಸಿಕೊಂಡರು. ಆದರೆ ದಿನಸಿ ಕಿಟ್‌ಗೆ ಕೈಚಾಚದ ಅನೇಕ ಮಧ್ಯಮ ವರ್ಗದ ಕುಟುಂಬದ ಕಷ್ಟ  ಅನುಭವಿಸಿದವರಿಗೇ ಗೊತ್ತು ಎಂದು ಅ.ಶಿ.ವೈ.ನಗರ್ತ ಮಹಂತಿನ ಮಠ ಧರ್ಮ ಸಂಸ್ಥೆ ಅಧ್ಯಕ್ಷ ಬಿ.ಪ್ರಭುದೇವ್‌ ತಿಳಿಸಿದರು.

ಪಟ್ಟಣದ ಗಾಂಧಿ ಚೌಕದ ಮಹಂತಿನ ಮಠ ಧರ್ಮ ಸಂಸ್ಥೆಯಿಂದ ನಗರ್ತ ಜನಾಂಗದ ಮಧ್ಯಮ ವರ್ಗದ ಕುಟುಂಬಗಳಿಗೆ ದಿನಸಿ ಕಿಟ್‌ ವಿತರಿಸಿ ಸಂದರ್ಭದಲ್ಲಿ ಮಾತನಾಡಿದರು. ಲಾಕ್‌ಡೌನ್‌ ಸಡಿಲಗೊಂಡ ನಂತರ ನಾವು ದಿನಸಿ ಕಿಟ್‌ ವಿತರಿಸುತ್ತಿದ್ದು, ಅವರು ಬೇರೆ ಯಾವ ಸಂಘ ಸಂಸ್ಥೆಗಳು, ಪಕ್ಷಗಳ ಮುಖಂಡರು ನೀಡಿದ ದಿನಸಿ ಕಿಟ್‌ ಪಡೆದಿಲ್ಲ.

ಆದರೆ ಎರಡು ಮೂರು ತಿಂಗಳು ಕಳೆಯುವಷ್ಟರಲ್ಲಿ ದುಡಿಮೆಯಿಲ್ಲದೆ ಆದಾಯದಿಂದ ವಂಚಿತರಾದವರು. ಬಾಯಿ ಬಿಟ್ಟು ತಮ್ಮ ಕಷ್ಟ ಹೇಳಿಕೊಳ್ಳಲು ಹಿಂಜರಿದವರು. ಅಂತಹವರನ್ನು ಗುರುತಿಸಿ, ದಿನಸಿ ಕಿಟ್‌ ವಿತರಿಸಿದ್ದೇವೆ ಎಂದರು. ಸಂಸ್ಥೆ ನಿರ್ದೇಶಕ ಎನ್‌.ರುದ್ರಮೂರ್ತಿ ಮಾತನಾಡಿ, ಲಾಕ್‌ಡೌನ್‌ ಅಂಗವಾಗಿ ಮಧ್ಯಮ ವರ್ಗದ ಕುಟುಂಬಗಳಿಗೆ ಕೆಲಸ ಇಲ್ಲವಾಯಿತು. ಇನ್ನೊಬ್ಬರ ಬಳಿ ನೆರವಿನ ಹಸ್ತಕ್ಕೆ ಕೈ ಚಾಚಲು ಸಂಕೋಚ ಅಡ್ಡಿಯಾಯಿತು.

ಆದಾಯ  ಸಂಪೂರ್ಣ ನಿಂತು ಹೋಯಿತು. ಇಂತಹ ಜನಾಂಗದ ಕುಟುಂಬ ಗುರುತಿಸಿ, ಅವರಿಗೆ 800 ರೂ. ಗಳಷ್ಟು ಬೆಲೆ ದಿನಸಿ ಕಿಟ್‌ ವಿತರಿಸಿದ್ದು, ಒಟ್ಟು 50 ದಿನಸಿ ಕಿಟ್‌ ಮತ್ತು ಒಬ್ಬರಿಗೆ ಔಷಧ ಉಚಿತವಾಗಿ ನೀಡಿರುವುದಾಗಿ ತಿಳಿಸಿದರು. ಸಂಸ್ಥೆ  ಕಾರ್ಯದರ್ಶಿ ವಿ.ವಿಶ್ವನಾಥ್‌, ನಿರ್ದೇಶಕ ಬಿ.ಕೆ.ದಿನೇಶ್‌, ಪಿ.ಮುರಳಿಧರ, ಸಿ.ವಿಜಯರಾಜ, ಸಿ.ಮಂಜುನಾಥ್‌, ಸುರೇಶ್‌ ಬಾಬು, ಬಿ.ಶೀಲಾರಾಣಿ ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.