![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 19, 2021, 7:27 PM IST
ದೇವನಹಳ್ಳಿ: ಪಟ್ಟಣದ ಹಳೆ ಬಸ್ನಿಲ್ದಾಣದ ಹತ್ತಿರ ಇರುವ ಇಂದಿರಾ ಕ್ಯಾಂಟೀನ್ ಸ್ವತ್ಛತೆ, ಆಹಾರ ಗುಣಮಟ್ಟದ ಬಗ್ಗೆ ಪುರಸಭಾಮುಖ್ಯಾಧಿಕಾರಿ ಎ.ಎಚ್.ನಾಗರಾಜ್ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಇಂದಿರಾ ಕ್ಯಾಂಟೀನ್ನಲ್ಲಿ ಅಡುಗೆಮನೆ, ಕುಡಿವ ನೀರಿನ ವ್ಯವಸ್ಥೆ ಸಾರ್ವಜನಿಕರಿಗೆ ನೀಡುತ್ತಿರುವ ಆಹಾರದ ಗುಣಮಟ್ಟ, ಪ್ರಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ವತ್ಛತೆ ಕುರಿತು ಮಾಹಿತಿ ಪಡೆದರು.ಪುರಸಭಾ ಮುಖ್ಯಾಧಿಕಾರಿ ಎ.ಎಚ್. ನಾಗರಾಜ್ ಮಾತನಾಡಿ,ಇಂದಿರಾ ಕ್ಯಾಂಟೀನ್ಗೆ ಪ್ರತಿ ವಾರಮತ್ತು 15 ದಿನಕ್ಕೊಮ್ಮೆ ಭೇಟಿ ನೀಡಿ ಆಹಾರದ ಗುಣಮಟ್ಟ ಮತ್ತು ಪ್ರಮಾಣ ಕೆಲಸ ಮಾಡುತ್ತಿರುವ ಕಾರ್ಮಿಕರ ಸ್ವತ್ಛತೆ ಬಗ್ಗೆ ಕೋವಿಡ್ ನಿಯಮಗಳ ಅನುಸರಣೆ ಆಗುತ್ತಿರುವ ಬಗ್ಗೆ ಪರಿಶೀಲನೆ ಮಾಡುತ್ತಿದ್ದೇನೆ.
ಉತ್ತಮ ಗುಣಮಟ್ಟದ ಆಹಾರವನ್ನು ಕ್ಯಾಂಟೀನ್ನೀಡುತ್ತಿದ್ದು ಬಡಜನರಿಗೆ ಕೂಲಿ ಕಾರ್ಮಿಕರು ರೈತಾಪಿ ಜನರಿಗೆ ಅನುಕೂಲವಾಗಿದೆ. ಸರ್ಕಾರದ ಆದೇಶದಂತೆ ಲಾಕ್ಡೌನ್ವೇಳೆ ಉಚಿತವಾಗಿ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ ಎಂದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.