ಗ್ಯಾಸ್‌ಪೈಪ್‌ ಅಳವಡಿಕೆಗೆ ವಿರೋಧ


Team Udayavani, May 13, 2023, 11:31 AM IST

tdy-6

ಹೊಸೂರು(ತಮಿಳುನಾಡು): ಹೊಸೂರು ಬಳಿ ಗ್ಯಾಸ್‌ ಪೈಪ್‌ಲೈನ್‌ ಅಳವಡಿಕೆ ವಿರೋ ಧಿಸಿ ಜಿಲ್ಲಾಡಳಿತ ಗ್ಯಾಸ್‌ಪೈಪ್‌ ಅಳವಡಿಕೆ ಕಾಮಗಾರಿ ನಿಲ್ಲಿಸಬೇಕು, ಇಲ್ಲವಾದಲ್ಲಿ ಹೋರಾಟಕ್ಕೆ ಮುಂದಾಗುತ್ತೇವೆ ಎಂದು ರೈತರು ಪ್ರತಿಭಟನೆ ನಡೆಸಿದರು.

ಕೇರಳ ರಾಜ್ಯದಿಂದ ತಮಿಳುನಾಡು ಮೂಲಕ ಕರ್ನಾಟಕ ರಾಜ್ಯಕ್ಕೆ ಪೈಪ್‌ಲೈನ್‌ ಮೂಲಕ ಗ್ಯಾಸ್‌ ಸಾಗಿಸ ಲಾಗುತ್ತಿದೆ. ಇದಕ್ಕಾಗಿ ತಮಿಳುನಾಡಿನ ವಿವಿಧೆಡೆ ಗ್ಯಾಸ್‌ಪೈಪ್‌ ಅಳವಡಿಸುವ ಕಾರ್ಯದಲ್ಲಿ ಗೈಲ್‌ ಕಂಪನಿ ನಿರತವಾಗಿದೆ. ಹೊಸೂರು ಸಮೀಪದ ಗ್ರಾಮಾಂತರ ವ್ಯವಸಾಯ ಭೂಮಿಗಳಲ್ಲಿ ಈ ಗ್ಯಾಸ್‌ ಪೈಪ್‌ಗ್ಳನ್ನು ಅಳವಡಿಸುವ ಕೆಲಸ ನಡೆಯುತ್ತಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ರೈತರು ಆರೋಪಿಸಿದರು.

ಈ ಪರಿಸ್ಥಿತಿಯಲ್ಲಿ ಹೊಸೂರು ನಾಗುಂಡ ಹಳ್ಳಿ ಪಂಚಾಯಿತಿ ಎರಡೇ ನುಲ್ಲೂರು ವೆಂಕಟೇಶ್ವರ ಲೇಔಟ್‌ ಪ್ರದೇಶದ ಮಧ್ಯದಲ್ಲಿ ಅನಿಲ ಪೈಪ್‌ಲೈನ್‌ಗಳನ್ನು ಹಾಕುತ್ತಿದೆ ಮತ್ತು ಕಂಪನಿಯು ಹಲವೆಡೆ ಪೈಪ್‌ ಲೈನ್‌ಗಳನ್ನು ಹಾಕುತ್ತಿದೆ. ಇದರಿಂದ ಈ ಭಾಗದ ಜನರು ಭಯಭೀತರಾಗಿದ್ದಾರೆ. ಜನವಸತಿ ಪ್ರದೇಶಗಳ ಮಧ್ಯೆ ಗ್ಯಾಸ್‌ ಪೈಪ್‌ ಹಾಕುವ ಕಾಮಗಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ ಅವರು, ಮನೆ ಗಳ ಬಳಿ ಗ್ಯಾಸ್‌ಪೈಪ್‌ ಹಾಕಿದರೆ ಸಾರ್ವ ಜನಿಕರು ಭಯದಲ್ಲಿ ಬದುಕಬೇಕಾಗುತ್ತದೆ. ಈ ಭಾಗದ ನಿವಾಸಿಗಳು ತಮ್ಮ ನಿವಾಸದ ಮಧ್ಯದಲ್ಲಿ ಗ್ಯಾಸ್‌ ಪೈಪ್‌ಲೈನ್‌ಗಳನ್ನು ಅಳವಡಿಸಬಾರದು ಎಂದು ಹೊಸೂರು ತಹಶೀಲ್ದಾರ್‌, ಸಬ್‌ ಕಲೆಕ್ಟರ್‌ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಜಿಲ್ಲಾಡಳಿತ ಕೂಡಲೇ ಈ ಬಗ್ಗೆ ಮಧ್ಯಪ್ರವೇಶಿಸಿ ಈ ಕಾಮಗಾರಿಗಳನ್ನು ನಿಲ್ಲಿಸ ಬೇಕು, ಜನವಸತಿ ಪ್ರದೇಶದ ಬಳಿ ಇರುವ ಖಾಲಿ ಜಮೀನು ಹಾಗೂ ರಸ್ತೆಗಳ ಮೂಲಕ ಗ್ಯಾಸ್‌ ಪೈಪ್‌ಲೈನ್‌ ಅಳವಡಿಸುವ ಕಾಮಗಾರಿ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ. ವಸತಿ ಪ್ರದೇಶಗಳಲ್ಲಿ ಗ್ಯಾಸ್‌ ಪೈಪ್‌ ಅಳವಡಿಸಲು ಜಿಲ್ಲಾ ಡಳಿತ ಅವಕಾಶ ನೀಡಬಾರದು. ಈ ಬಗ್ಗೆ ಮಧ್ಯಪ್ರವೇಶಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದು 200ಕ್ಕೂ ಹೆಚ್ಚು ಕುಟುಂಬಗಳ ನಾಗರಿಕರು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.