ಕನ್ನಡಿಗರ ಮೇಲೆ ದೌರ್ಜನ್ಯಗೆ ಖಂಡನೆ: ಪ್ರತಿಭಟನೆ


Team Udayavani, Jan 1, 2020, 5:40 PM IST

br-tdy-1

ದೊಡ್ಡಬಳ್ಳಾಪುರ: ಕರ್ನಾಟಕದ ನಾಡ ಧ್ವಜವನ್ನುಸುಟ್ಟು ಕನ್ನಡಿಗರಹಾಗೂ ಮರಾಠಿಗರ ಕೋಮುಸೌಹಾರ್ದವನ್ನು ಕದಡಿಗಡಿಯಲ್ಲಿ ಉದಿಗ್ನಪರಿಸ್ಥಿತಿಯನ್ನು ಉಂಟುಮಾಡುತ್ತಿರುವ ಶಿವಸೇನೆ ಹಾಗೂ ಎಂಇಎಸ್ ಧೋರಣೆಖಂಡಿಸಿ, ಕರ್ನಾಟಕರಕ್ಷಣಾ ವೇದಿಕೆ ಪ್ರವೀಣ್‌ಶೆಟ್ಟಿ ಬಣದ ಕಾರ್ಯಕರ್ತರು ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರರಿಗೆ ಮನವಿ ಸಲ್ಲಿಸಿದರು.

ಸಹನೆಪರೀಕ್ಷಿಸುತ್ತಿದ್ದಾರೆ: ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯಕಾರ್ಯದರ್ಶಿ ರಾಜ ಘಟ್ಟರವಿ,ಕನ್ನಡಿಗರು ಶಾಂತಿಪ್ರಿಯರು, ಸಹಿಷ್ಣುಗಳುಆದರೆ ಗಡಿ ಭಾಗಗಳಲ್ಲಿರುವ ರಾಜ್ಯಗಳು ವಿನಾಕಾರಣಸದಾ ಒಂದಿಲ್ಲೊಂದುವಿಚಾರವನ್ನು ಕೆದಕಿ ಕನ್ನಡಿಗರಮೇಲೆ ಆಕ್ರಮಣ ಮಾಡುತ್ತಾನಮ್ಮ ಸಹನೆಯನ್ನುಕೆಣಕುತ್ತಿರುತ್ತಾರೆ. ಇತ್ತೀಚೆಗಷ್ಟೆ ಮಹಾರಾಷ್ಟ್ರದಲ್ಲಿನಮ್ಮನಾಡ ದ್ವಜವನ್ನು ಸುಟ್ಟುಕನ್ನಡಿಗರ ಪ್ರತಿನಿಧಿಯಾದ ಮುಖ್ಯಮಂತ್ರಗಳ ಪ್ರತಿಕೃತಿದಹಿಸಲ್ಲದೆ ಗಡಿಭಾಗಗಳ್ಳಿ ಕನ್ನಡ ಚಲನಚಿತ್ರದ ಪ್ರದರ್ಶನಕೂಡ ನಿಲ್ಲಿಸಿ ನಾಮಫಲಕಗಳಿಗೆ ಮಸಿಬಳಿದು ಕನ್ನಡಿಗರಸ್ವಾಭಿಮಾನವನ್ನುಕೆಣಕ್ಕಿದ್ದಾರೆ.

ನಿಷೇಧಿಸಿ: ಕಾಂಗ್ರೆಸ್‌ ಪಕ್ಷಕೇಂದ್ರದಹೆ„ ಕಮಾಂಡ್‌ಮೇಲೆ ಒತ್ತಡ ಏರಿ ಶಿವಸೇನೆನೀಡಿರುವ ಬೆಂಬಲವನ್ನುಹಿಂಪಡೆದು ಕಿಡಿಗೇಡಿಗಳಿಗೆ ತಕ್ಕಶಿಕ್ಷೆನೀಡಬೇಕಿದೆ. ದೇಶದ ಒಕ್ಕೂಟ ವ್ಯವಸ್ಥೆಗೆಯ ಮೂಲ ಉದ್ದೇಶಗಳನ್ನುಬುಡಮೇಲು ಮಾಡುತ್ತಿರುವವ ಶಿವಸೇನೆ ಹಾಗೂ ಎಂಇಎಸ್‌ ಸಂಘಟನೆಗಳನ್ನುಕೇಂದ್ರಸರ್ಕಾರ ನಿಷೇಧಿಸ ಬೇಕೆಂದು ಒತ್ತಾಯಿಸಿದರು.

ಪದೇಪದೇ: ತಾಲೂಕು ಅಧ್ಯಕ್ಷ ಹಮಾಮ್‌ ವೆಂಕಟೇಶ್‌ ಮಾತನಾಡಿ, ಕನ್ನಡಿಗರ ಭಾವನೆಗಳ ಮೇಲೆಪದೇಪದೇ ಅನ್ಯರಾಜ್ಯದವರ ಕಿಟಲೇ ಹೆಚ್ಚಾಗುತ್ತಿದೆ,ಕೇರಳರಾಜ್ಯದ ಭೇಟಿಗೆ ತೆರಳಿದ್ದ ರಾಜ್ಯದ ಮುಖ್ಯಮಂತ್ರಿಯಡಿಯೂರಪ್ಪರ ಮೇಲೆಹಲ್ಲೆಗೆ ಮುಂದಾಗಿದ್ದ ಘಟನೆ ಸಂಭವಿಸಿದ್ದು, ಒಂದು ರಾಜ್ಯದ ಮುಖ್ಯಮಂತ್ರಿಗೆ ಸೂಕ್ತಭದ್ರತೆ ಕಲ್ಪಿಸಲಾಗದ ಕೇರಳ ಸರ್ಕಾರದ ಮುಖ್ಯಮಂತ್ರಿವೈಯಕ್ತಿಕಹೊಣೆಹೊತ್ತು ರಾಜೀನಾಮೆನೀಡಬೇಕಿದೆ.

ಪರಿಣಾಮ ಎದುರಿಸಬೇಕಾಗುತ್ತದೆ: ಇನ್ನು ತಮಿಳುನಾಡಿನಲ್ಲಿ ಕನ್ನಡ ಭಾವುಟ ವಾಹನದ ಮೇಲೆ ಕಟ್ಟಿದ್ದಕ್ಕೆವಾಹನ ಚಾಲಕನ ಮೇಲೆ ಹಲ್ಲೆ ನಡೆಸಿರುವುದು ಸಹ ಖಂಡನೀಯ,ಶಾಂತಿ ಮಂತ್ರ ಜಪಿಸುತ್ತೇವೆ ಎಂಬಕಾರಣಕ್ಕೆ ನಾವುಗಳು ಕೈಲಾಗದವರಲ್ಲ. ಮತ್ತೆಇಂತಹಘಟನೆಗಳು ಅನ್ಯರಾಜ್ಯಗಳಲ್ಲಿಕಂಡುಬಂದಲ್ಲಿಪ ರಿಣಾಮ ಎದುರಿಸಬೇಕಾಗುವುದೆಂದು ಎಚ್ಚರಿಕೆ ನೀಡಿದರು. ಪ್ರತಿಭಟನೆಯಲ್ಲಿ ಕರವೇಪ್ರವೀಣ್‌ಶೆಟ್ಟಿ ಬಣದ ಜಿಲ್ಲಾಧ್ಯಕ್ಷರು ರಮೇಶ್‌ವಿರಾಜ್‌,ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಎಸ್‌ಎಲ್‌ಎನ್‌ ವೇಣು,ಕಾರ್ಯದರ್ಶಿ ಜೋಗಹಳ್ಳಿ ಅಮ್ಮ,ತಾಲೂಕುಗೌರವಾಧ್ಯಕ್ಷಪು. ಮಹೇಶ್‌ ,ಕಾನೂನುಸಲಹೆಗಾರ ಆನಂದ್ , ಖಜಾಂಚಿಆನಂದ್‌ ,ಸಂಚಾಲ ಕಮಂಜುನಾಥ್‌, ನಗರಾಧ್ಯಕ್ಷರುಶ್ರೀನಗರ ಬಷೀರ್‌, ನಗರಪ್ರಧಾನಕಾರ್ಯದರ್ಶಿ ಸುಬ್ರಮಣಿ, ಕಾರ್ಯಕರ್ತರಾದಮುರಳಿ, ರವಿ, ಕೋಡಹಳ್ಳಿ ಬಾಬು, ದಯಾನಂದ್‌ ,ಕರಾಟೆಮಂಜು, ರಾಘವೇಂದ್ರ, ಘಾಟಿ ತಿಮ್ಮರಾಜು ಮತ್ತಿತರರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Market: ಬೆಲೆ ಕುಸಿತ; ಬೂದು ಕುಂಬಳ ಬೀದಿಪಾಲು!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

Crime: ಪಂಚೆ ಧರಿಸು ಎಂದಿದ್ದಕ್ಕೆ ಅಪ್ಪನನ್ನೇ ಕೊಂದ ಮಗ!

9-bng

Channapatna: ಸಾಲಕ್ಕೆ ಹೆದರಿ ದಂಪತಿ ನೇಣಿಗೆ ಶರಣು

7

Arrested: ಪಾಕ್‌ ಪ್ರಜೆಗಳಿಗೆ ಸಹಕಾರ; ಪೊಲೀಸರಿಂದ ಕಿಂಗ್‌ಪಿನ್‌ ಸೆರೆ

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.