ಕಲ್ಲುಗಣಿ ಸ್ಫೋಟಕ್ಕೆ ಪಂಪ್‌ಹೌಸ್‌ ಗೋಡೆ ಕುಸಿತ


Team Udayavani, Mar 31, 2021, 4:12 PM IST

Pumphouse wall collapses into quarry explosion

ದೇವನಹಳ್ಳಿ: ಕಲ್ಲು ಗಣಿಗಾರಿಕೆಯಲ್ಲಿ ಬಳಸಿದಸ್ಫೋಟದ ಸದ್ದಿಗೆ ತೆರೆದ ಬಾವಿಯ ಪಾರ್ಶ್ವಭಾಗಕುಸಿತಗೊಂಡಿದ್ದು, ಪಂಪ್‌ಹೌಸ್‌ ಜಖಂಗೊಂಡಿದೆಎಂದು ತೈಲಗೆರೆ ಗ್ರಾಮದ ರಾಮಚಂದ್ರಪ್ಪಆರೋಪಿಸಿದ್ದಾರೆ.ತಾಲೂಕಿನ ತೈಲಗೆರೆ ಗ್ರಾಮದಲ್ಲಿ ಕಲ್ಲುಒಡೆಯಲು ಬಳಸುವ ಸ್ಫೋಟಕಗಳ ಸಿಡಿತಕ್ಕೆ ತೆರೆದಬಾವಿ, ಶೆಡ್‌ ಶಿಥಿಲಗೊಂಡಿದೆ. ಚಿಕ್ಕಗೊಲ್ಲಹಳ್ಳಿ,ಮಾಯಸಂದ್ರ, ಮೀಸಗಾನಗಳ್ಳಿ, ತೈಲಗೆರೆ,ಮುದ್ದನಾಯಕನಹಳ್ಳಿ ವ್ಯಾಪ್ತಿಯಲ್ಲಿ ಮಿತಿಮೀರಿಕಲ್ಲು ಸ್ಫೋಟಿಸಲಾಗುತ್ತಿದೆ. ಅದರಿಂದ ಶಬ್ದಮಾಲಿನ್ಯದ ಜೊತೆ ಹಲವು ಮನೆಗಳುಬಿರುಕುಬಿಟ್ಟಿವೆ.

ಗ್ರಾಮಗಳಲ್ಲಿ ಅಂತರ್ಜಲಕುಸಿತದಿಂದ ಕುಡಿಯುವ ನೀರಿನ ಸಮಸ್ಯೆಉಲ್ಬಣಗೊಂಡಿದೆ. ಅದರ ಜೊತೆಗೆಕೊಳವೆಬಾವಿಗಳಲ್ಲಿ ಅಂತರ್ಜಲ ಬತ್ತಿಹೋಗುತ್ತಿದೆ.ರೈತರು ಬೆಳೆದ ಬೆಳೆ ಗಣಿ ದೂಳಿನಿಂದನಷ್ಟವಾಗುತ್ತಿದೆ. ಅನೇಕ ಬಾರಿ ಅಧಿಕಾರಿಗಳಿಗೆಮನವಿ ಮಾಡಿದರೂ ಯಾವುದೇಪ್ರಯೋಜನವಾಗಿಲ್ಲ.

ನಾಲ್ಕಾರು ಕಿ.ಮೀ.ವ್ಯಾಪ್ತಿವರೆಗೂ ಭೂಮಿ ಕಂಪಿಸಿದಅನುಭವವಾಗುತ್ತದೆ. ಮನೆಗಳಲ್ಲಿ ಈ ಶಬ್ದಕ್ಕೆ ಜೀವನನಡೆಸಲು ಆಗುತ್ತಿಲ್ಲ. ಸ್ಫೋಟದಿಂದ ಈ ರೀತಿಅನಾಹುತವಾಗಿದೆ. ಇದಕ್ಕೆ ಪರಿಹಾರ ನೀಡುವವರುಯಾರು? ಗಣಿಗಾರಿಕೆ ಸ್ಥಗಿತಗೊಳಿಸಿ ಸ್ಥಳೀಯರಜೀವನಕ್ಕೆ ಅವಕಾಶ ಮಾಡಿಕೊಡಬೇಕು.

ಬೆಳೆಗಳಮೇಲೆ ದೂಳು ಕೂರುತ್ತಿರುವುದರಿಂದ ಬೆಳೆ ನಷ್ಟಅನುಭವಿಸುವಂತಾಗಿದೆ ಎಂದು ಪಂಪ್‌ಹೌಸ್‌ನಮಾಲಿಕ ರಾಮಚಂದ್ರಪ್ಪ ತಮ್ಮ ಅಳಲನ್ನುತೋಡಿಕೊಂಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.