ಕಟ್ಟಡಕ್ಕೆ ಮಳೆಕೊಯ್ಲು ಕಡ್ಡಾಯ


Team Udayavani, Aug 18, 2019, 2:39 PM IST

br-tdy-1

ನಗರಸಭೆಯಿಂದ ಶನಿವಾರ ನಡೆದ ಜಲಶಕ್ತಿ ಅಭಿಯಾನ ಜಾಥಾದಲ್ಲಿ ನಗರಸಭೆ ಪೌರಾಯುಕ್ತ ಮಂಜುನಾಥ್‌, ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

ದೊಡ್ಡಬಳ್ಳಾಪುರ: ಕುಡಿಯುವ ನೀರಿನ ಸರಬರಾಜಿಗೆ ಸಂಬಂಧಿಸಿದಂತೆ ನಗದರದಲ್ಲಿ ಕಠಿಣ ಪರಿಸ್ಥಿತಿಯಿದೆ. ಸಮಸ್ಯೆ ಪರಿಹಾರಕ್ಕೆ ಮಳೆ ನೀರು ಕೊಯ್ಲು ಕಡ್ಡಾಯ ಮತ್ತು ಪರ್ಯಾಯ ವ್ಯವಸ್ಥೆಯಾಗಿದೆ. ಜಲಶಕ್ತಿ ಅಭಿಯಾನದಡಿಯಲ್ಲಿ ಎಲ್ಲಾ ಕಟ್ಟಡಗಳಿಗೂ ಮಳೆ ನೀರು ಕೊಯ್ಲು ಅಳವಡಿಕೆ ಕಡ್ಡಾ ಯವಾಗಿ ಅಳವಡಿಸಿಕೊಳ್ಳಳು ನೊಧೀಟಿಸ್‌ ನೀಡಲಾಗಿದೆ ಎಂದು ನಗರಸಭೆ ಪೌರಾಯುಕ್ತ ಆರ್‌.ಮಂಜುನಾಥ್‌ ತಿಳಿಸಿದರು.

ನಗರಸಭೆ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಶನಿವಾರ ನಡೆದ ಜಲಶಕ್ತಿ ಅಭಿಯಾನ ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದರು.

ಮಳೆ ನೀರು ಕೊಯ್ಲು ಅಳವಡಿಕೆಗೆ ಸೂಚನೆ: ಕೇಂದ್ರ ಸರ್ಕಾರ ಜಲಶಕ್ತಿ ಸಂರಕ್ಷಣೆ ಅಭಿ ಯಾನ ಆರಂಭಿಸಿದೆ. ಮಳೆ ನೀರು ಕೊಯ್ಲು, ಭೂಮಿಯಲ್ಲಿ ನೀರು ಇಂಗಿಸುವಿಕೆ, ಜಲ ಮೂಲಗಳ ಪುನಶ್ಚೇತನ, ನೀರಿನ ಮಿತ ಬಳಕೆ ಕುರಿತಂತೆ ನಗರದಾದ್ಯಂತ ಜಾಗೃತಿ ಅಭಿ ಯಾನ ನಡೆಸ ಲಾಗುತ್ತಿದೆ. ನಗರದಲ್ಲಿ ಮಳೆ ನೀರು ಕೊಯ್ಲು ಅಳವಡಿಕೆ 100 ಚ.ಮೀ. ಮೇಲ್ಪಟ್ಟ ಎಲ್ಲಾ ಕಟ್ಟಡಗಳಿಗೂ ಕಡ್ಡಾಯವಾಗಿದೆ. ಈ ನಿಟ್ಟಿನಲ್ಲಿ ನಗರಸಭೆಯಿಂದ ನೋಟಿಸ್‌ ನೀಡಲಾಗಿದೆ ಎಂದು ಹೇಳಿದರು.

ನೀರಿನ ಮೂಲಗಳ ಸಂರಕ್ಷಣೆ: ನೀರಿನ ಮೂಲಗಳ ಸಂರಕ್ಷಣೆ ಮಾಡಿಕೊಳ್ಳುವ ನಿಟ್ಟಿನಲ್ಲಿ ನೀರಿನ ಮೂಲಗಳಿಗೆ ಚರಂಡಿ ನೀರು ಅಥವಾ ಕೊಳಚೆ ನೀರು ಸೇರದಂತೆ ಎಚ್ಚರಿಕೆ ವಹಿಸಬೇಕು. ನೀರಿನ ಮೂಲಗಳ ಸುತ್ತ ಗಲೀಜು ಮಾಡದೇ ಶುಚಿತ್ವ ಕಾಪಾಡಿ ಕೊಳ್ಳ ಬೇಕು. ಮಲಮೂತ್ರ ವಿಸರ್ಜನೆ ತಡೆಗಟ್ಟು ವುದು. ನೀರಿನ ಮೂಲಗಳ ಸುತ್ತ ಸಸಿಗಳನ್ನು ನೆಟ್ಟು ಪೋಷಿಸಬೇಕು. ನಮ್ಮ ಪರಿಸರದ ಸುತ್ತ ಮುತ್ತ ಹೆಚ್ಚಿನ ಸಂಖ್ಯೆಯಲ್ಲಿ ಗಿಡ ನೆಡುವುದು ಮತ್ತು ಪೋಷಿಸುವುದು ಅಭಿಯಾನದ ಕಾರ್ಯಕ್ರಮಗಳಾಗಿವೆ ಎಂದರು.

ನೀರು ಸರಬರಾಜು ವಿಭಾಗದ ಕಿರಿಯ ಎಂಜಿನಿಯರ್‌ ರಾಮೇಗೌಡ ಮಾತನಾಡಿ, ಸಕಲ ಜೀವ ಸಂಕುಲಕ್ಕೂ ನೀರು ಉಳಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕೆರೆ, ಕುಂಟೆ, ಬಾವಿಗಳನ್ನು ಉಳಿಸುವುದು ಎಲ್ಲರ ಕೆಲಸವಾಗಬೇಕು. ನೀರು ಪೋಲಾಗುವುದನ್ನು ತಡೆಗಟ್ಟುವ ಕಡೆ ಗಮನ ಹರಿಸಬೇಕು. ಇದರ ಜೊತೆಗೆ ಗಿಡ ನೆಡುವ ಮೂಲಕ ಮಳೆ ಪ್ರಮಾಣ ಹೆಚ್ಚಿಸುವಂತೆ ಮಾಡಬೇಕೆಂದು ಮನವಿ ಮಾಡಿದರು. ನಗರದ ಮಾರುಕಟ್ಟೆ,ಹಳೆ ಬಸ್‌ ನಿಲ್ದಾಣ, ಬೆಸ್ತರ ಪೇಟೆ, ತಾಲೂಕು ಕಚೇರಿ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ನೀರಿನ ಸಂರಕ್ಷಣೆ ಫಲಕ ಹಿಡಿದು ಜಾಥಾ ನಡೆಸಲಾಯಿತು.

ನಗರಸಬೆ ಪ್ರಭಾರಿ ಎಇಇ ರಘುನಾಥ್‌, ಪರಿಸರ ಎಂಜಿನಿಯರ್‌ ಈರಣ್ಣ, ವ್ಯವಸ್ಥಾಪಕ ಮಮತಾಜ್‌, ಕಂದಾಯ ಅಧಿಕಾರಿ ಸತ್ಯನಾರಾಯಣ್‌, ಆರೋಗ್ಯ ನಿರೀಕ್ಷಕಿ ರೂಪಾ ನಗರಸಭೆ ಸಿಬ್ಬಂದಿ ಹಾಗೂ ಶಾಲಾ ಮಕ್ಕಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.