ಜಿಪಂ, ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆ


Team Udayavani, Jan 9, 2023, 3:05 PM IST

TDY-19

ದೇವನಹಳ್ಳಿ: ಜಿಲ್ಲೆಯ ರಾಜಕೀಯ ವಲಯಗಳಲ್ಲಿ ತೀವ್ರ ಕುತೂಹಲ ಕೆರಳಿಸಿರುವ ಜಿಪಂ ಮತ್ತು ತಾಪಂ ಕ್ಷೇತ್ರಗಳ ಪುನರ್‌ ವಿಂಗಡಣೆ ಕಾರ್ಯವನ್ನು ಕರ್ನಾ ಟಕ ಪಂಚಾಯತ್‌ ರಾಜ್‌ ಸೀಮಾ ಆಯೋಗ ತನ್ನ ಕರಡು ಅಧಿಸೂಚನೆ ಪ್ರಕಟಿಸಿದ್ದು, ಪ್ರಸಕ್ತ ವರ್ಷದಲ್ಲಿ ಜಿಲ್ಲೆಯಲ್ಲಿ 25 ಜಿಪಂ ಹಾಗೂ 72 ತಾಪಂ ಸದಸ್ಯ ಕ್ಷೇತ್ರಗಳನ್ನು ನಿಗದಿಪಡಿಸಲಾಗಿದೆ.

ಕರಡು ಅಧಿಸೂಚನೆ ಪ್ರಕಾರ ಜಿಲ್ಲೆಯಲ್ಲಿ ಹಾಲಿ ಅಸ್ತಿತ್ವದಲ್ಲಿರುವ ಜಿಪಂ ಒಟ್ಟು ಕ್ಷೇತ್ರಗಳ ಪೈಕಿ 4 ಸ್ಥಾನ ಹೆಚ್ಚಾಗಿದ್ದರೆ, ತಾಪಂ ಸದಸ್ಯ ಸ್ಥಾನ ಮುಂದುವರಿದಿದೆ. ಜಿಲ್ಲೆಯಲ್ಲಿ ಹಾಲಿ ಇದ್ದ ಜಿಪಂ 21 ಕ್ಷೇತ್ರ ಈಗ 25ಕ್ಕೆ ಏರಿಕೆಯಾಗಿದ್ದು, ತಾಪಂ ಸದಸ್ಯರ ಸಂಖ್ಯೆ ಯಥಾಸ್ಥಿತಿ ಯಾಗಿದೆ. ಜಿಲ್ಲೆಯ ಜಿಲ್ಲಾ ಮತ್ತು ತಾಪಂ ಕ್ಷೇತ್ರಗಳ ಸಂಖ್ಯೆಯನ್ನು ಈ ಬಾರಿ ಹೆಚ್ಚಿಸುವುದರ ಜೊತೆಗೆ ಗ್ರಾಮಗಳು ಸಹ ಈ ಹಿಂದೆ ಕ್ಷೇತ್ರಗಳ ಸೇರ್ಪಡೆಯಾ ಗಿರುವುದು ಬಿಡುಗಡೆ ಮಾಡಿರುವ ಆಯೋಗದಲ್ಲಿ ಕಾಣಬಹುದಾಗಿದೆ.

ಜನಸಂಖ್ಯೆ ಆಧಾರದ ಮೇಲೆ ಇಂತಹ ಬದಲಾವಣೆ ತಂದಿರುವ ಆಯೋಗ. ಇದಕ್ಕೆ ಸಂಬಂಧಿಸಿದಂತೆ ಆಕ್ಷೇ ಪಣೆಗಳಿದ್ದಲ್ಲಿ ಜಿಲ್ಲಾಡಳಿತಕ್ಕೆ ಜ.15ರೊಳಗ ಸಲ್ಲಿಸ ಬಹುದಾಗಿದೆ. ಈ ಮೊದಲು ಇದ್ದ ಗ್ರಾಮಗಳನ್ನು ಕೆಲವು ಹೊಸ ಕ್ಷೇತ್ರಗಳಿಗೆ ಇನ್ನು ಕೆಲವನ್ನು ಅಕ್ಕಪಕ್ಕದ ಗ್ರಾಮಗಳಿಗೆ ಬದಲಾಯಿಸಿ ಆಯೋಗ ಸೀಮಾ ಗಡಿಯನ್ನು ನಿರ್ಧಿರಿಸಿದೆ. ರಾಜ್ಯ ರಾಜಕಾರಣ ತಿರುಗಿ ನನ್ನತ್ತ ನೋಡುವಂತೆ ರಾಜಕಾರಣದ ಜಿದ್ದಿಗೆ ಹೊಸ ಕೋಟೆ ಕ್ಷೇತ್ರಕ್ಕೆ ಈ ಹಿಂದೆ ಇದ್ದ 22 ತಾಪಂ ಕ್ಷೇತ್ರಗಳು ಉಳಿಸಿಕೊಂಡು ಜಿಪಂ ಕ್ಷೇತ್ರಗಳನ್ನು ಹೆಚ್ಚಿಸಿಕೊಂಡಿದೆ. ಇಲ್ಲೂ ಕೂಡಾ ಜನಸಂಖ್ಯೆ ಆಧರಿಸಿ ಗುರುತಿಸಿದ್ದು, ಇವರ ವ್ಯಾಪ್ತಿಗೆ ಬರುವ ಗಡಿಗಳನ್ನು ಸಾಕಷ್ಟು ಬದಲಾವಣೆಯಾಗಿದೆ.

ದೇವನಹಳ್ಳಿ ಮತ್ತು ನೆಲಮಂಗಲ ಕ್ಷೇತ್ರಗಳಲ್ಲಿ ತಲಾ ನಾಲ್ಕು ಜಿಪಂ ಕ್ಷೇತ್ರಗಳು ಇದ್ದವು. ಇದೀಗ ಒಂದೊಂದು ಸ್ಥಾನಗಳು ಹೆಚ್ಚುವರಿಯಾಗಿದೆ. ದೊಡ್ಡ ಬಳ್ಳಾಪುರದಲ್ಲಿ 6 ಜಿಪಂ ಸ್ಥಾನಗಳಿದ್ದು, ಅದರಲ್ಲಿ ಒಂದು ಸ್ಥಾನ ಹೆಚ್ಚುವರಿಯಾಗಿದೆ. ಹೊಸಕೋಟೆಯಲ್ಲಿ ಸಹ ಒಂದು ಜಿಪಂ ಕ್ಷೇತ್ರ ಹೆಚ್ಚುವರಿಯಾಗಿದೆ. ಈ ಕ್ಷೇತ್ರಗಳಲ್ಲಿ ಮುಂಬರುವ ದಿನಗಳಲ್ಲಿ ಸ್ಪರ್ಧಿಸಲು ಆಸಕ್ತಿ ಹೊಂದಿದ್ದ ಅಭ್ಯರ್ಥಿಗಳ ಲೆಕ್ಕಾಚಾರವನ್ನು ಹೊಸ ಸೀಮಾ ಗಡಿ ಬುಡಮೇಲು ಮಾಡಿದೆ.

ಬೆಂ.ಗ್ರಾಮಾಂತರ ಜಿಲ್ಲೆಯಲ್ಲಿರುವ ಜಿಪಂ ಕ್ಷೇತ್ರಗಳು :

ದೇವನಹಳ್ಳಿ ಜಿಪಂ ಕ್ಷೇತ್ರಗಳು:  ಆವತಿ, ಕುಂದಾಣ, ಬೂದಿಗೆರೆ, ಬಿಜ್ಜವಾರ, ಚನ್ನರಾಯಪಟ್ಟಣ

ಹೊಸಕೋಟೆ ಜಿಪಂ ಕ್ಷೇತ್ರಗಳು: ಜಡಿಗೇನಹಳ್ಳಿ, ಅನುಗೊಂಡನಹಳ್ಳಿ, ದೊಡ್ಡಗಟ್ಟಿಗನಬ್ಬಿ, ಚೊಕ್ಕನಹಳ್ಳಿ, ಸೂಲಿಬೆಲೆ, ಮುಗವಾಳ, ನೆಲವಾಗಿಲು, ಶಿವನಾಪುರ.

ದೊಡ್ಡಬಳ್ಳಾಪುರ ಜಿಪಂ ಕ್ಷೇತ್ರಗಳು: ಕನಸವಾಡಿ, ದೊಡ್ಡಬೆಳವಂಗಲ, ಸಾಸಲು, ತೂಬಗೆರೆ, ರಾಜಘಟ್ಟ, ದರ್ಗಾಜೋಗಿಹಳ್ಳಿ, ಕೊಡಿಗೇಹಳ್ಳಿ,

ನೆಲಮಂಗಲ ಜಿಪಂ ಕ್ಷೇತ್ರಗಳು:  ಕಣ್ಣೇನಗೌಡನಹಳ್ಳಿ, ಟಿ.ಬೇಗೂರು, ತ್ಯಾಮಗೊಂಡ್ಲು, ಸೋಂಪುರ, ಶಿವಗಂಗ

ಪ್ರಾದೇಶಿಕ ಕ್ಷೇತ್ರಗಳ ಸೀಮಾ ಗಡಿ ನಿರ್ಣಯದ ಗಡಿ ಆಯೋಗದಿಂದ ಜಿಲ್ಲೆಯ ಜಿಪಂ ಮತ್ತು ತಾಪಂ ಕ್ಷೇತ್ರಗಳ ಗಡಿ ನಿರ್ಣಯ ಮಾಹಿತಿಯನ್ನು ಬಿಡುಗಡೆ ಮಾಡಲಾಗಿದೆ. ಯಾವುದೇ ಆಕ್ಷೇಪಣೆ ಗಳಿದ್ದಲ್ಲಿ ಜ. 15ರ ಸಂಜೆ 5 ಗಂಟೆಯೊಳಗೆ ಜಿಲ್ಲಾಡಳಿತಕ್ಕೆ ಸಲ್ಲಿಸಬಹುದು. – ಆರ್‌.ಲತಾ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.