ಕೋವಿಡ್‌ 19ಗೆ ಕಡಿವಾಣ ಹಾಕಿ: ಕೆಂಪರಾಜು


Team Udayavani, May 15, 2020, 6:41 AM IST

corona-kadivana

ನೆಲಮಂಗಲ: ಕೋವಿಡ್‌ 19ದಿಂದಾಗಿ ಜನಸಾಮಾನ್ಯರು ಹೆದರದೆ ಸ್ವತ್ಛತೆ ಹಾಗೂ ಮುಂಜಾಗ್ರತೆ ಕ್ರಮ ಕಡ್ಡಾಯವಾಗಿ ಪಾಲಿಸಿ ಕಡಿವಾಣ ಹಾಕಬೇಕು ಎಂದು ವಾಜರಹಳ್ಳಿ ಗ್ರಾಪಂ ಸದಸ್ಯ ವಿಕೆಎಸ್‌ ಕೆಂಪರಾಜು ಅಭಿಪ್ರಾಯಪಟ್ಟರು.

ವಾಜರಹಳ್ಳಿ ಗ್ರಾಪಂ ಕಚೇರಿ ಆವರಣದಲ್ಲಿ ವಿಕೆಎಸ್‌ ಕುಟುಂಬ ಮತ್ತು ಸ್ನೇಹಿತರು ಆಯೋಜಿಸಿದ್ದ ಆಹಾರ ಮತ್ತು ವೈದ್ಯಕೀಯ ಕಿಟ್‌ ವಿತರಿಸಿ ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರು ಆಹಾರ ಪದಾರ್ಥಗಳು ಹಾಗೂ ಔಷಧ  ಖರೀದಿಸಲು ಕಷ್ಟಪಟ್ಟಿದ್ದನ್ನು ಕಂಡು ಕುಟುಂಬ ಸದಸ್ಯರು ಮತ್ತು ಸ್ನೇಹಿತರು, ಗ್ರಾಮದ 250ಕ್ಕೂ ಹೆಚ್ಚು ವೃದರು ಮತ್ತು ಹಿರಿಯ ನಾಗರಿಕರಿಗೆ ಔಷಧ ಕಿಟ್‌ ವಿತರಿಸಿ, ಆಹಾರ ಪದಾರ್ಥ ಉಚಿತವಾಗಿ ನೀಡಲಾಗಿದೆ.

ಸರಕಾರಿ  ಕಚೇರಿಗಳಿಗೆ ಸಾರ್ವಜನಿಕರು ನಿರಂತರವಾಗಿ ಭೇಟಿ ನೀಡು ಹಿನ್ನಲೆಯಲ್ಲಿ ಸ್ಯಾನಿಟೈಸರ್‌ ಹಾಕಲು ಒಬ್ಬರು ಸಿಬ್ಬಂದಿ ಕಾರ್ಯ ನಿರ್ವಹಿಸ ಬೇಕಾಗಿದ್ದನ್ನು ಮನಗಂಡು 10ಕ್ಕೂ ಹೆಚ್ಚು ಸ್ಟಾಂಡ್‌ ವಿತರಿಸಲಾಗಿದೆ. ಪಂಚಾಯತಿ ವ್ಯಾಪ್ತಿಯ  ನಾಗರಿಕರು ಸಮಸ್ಯೆಗಳಿಗೆ ಎದೆಗುಂದಬೇಕಿಲ್ಲ. ಪಂಚಾಯತಿ ನಿಮ್ಮೊಂದಿಗಿರುತ್ತದೆ ಎಂದು ಭರವಸೆ ನಿಡಿದರು.

ಅಭಿನಂದನೆ: ವಾಜರಹಳ್ಳಿ ಗ್ರಾಪಂ ನಗರಸಭೆ ವ್ಯಾಪ್ತಿಗೆ ಒಳಪಟ್ಟು ಕಾರ್ಯಾರಂಭ ಮಾಡಿದ ಹಿನ್ನಲೆಯಲ್ಲಿ  ಅವಿಭಜಿತ ಪಂಚಾಯತಿಯಲ್ಲಿ ಪಿಡಿಒ ಆಗಿ ಸೇವೆ ಸಲ್ಲಿಸಿದ ಡಿ.ಪದ್ಮನಾಭ್‌, ರೇಖಾ, ರವಿಶಂಕರ್‌, ಪ್ರಶಾಂತ್‌, ಕಾರ್ಯದರ್ಶಿಗಳಾದ ಹನುಂತರಾಯಪ್ಪ, ಮುತ್ತುರಾಜ್‌, ಲೆಕ್ಕಾಧಿಕಾರಿ ಗೋವಿಂದಪ್ಪ ಅವರನ್ನು ಕೆಂಪರಾಜು ಮತ್ತು ತಂಡದವರು  ಸನ್ಮಾನಿಸಿದರು. ತಾಪಂ ಸಹಾಯಕ ನಿರ್ದೇಶಕ ಪದ್ಮನಾಭ್‌, ಬೂದಿಹಾಳ್‌ ಪಿಡಿಒ ರೇಖಾ, ಗ್ರಾಪಂ ಸದಸ್ಯೆ ಭಾಗ್ಯಕೆಂಪರಾಜು, ಗಣೇಶ್‌, ಜ್ಞಾನಮೂರ್ತಿ, ನಾಗರತ್ನಮ್ಮ, ರಾಮಪ್ಪ ಮತ್ತಿತರರು ಇದ್ದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.