ಸರ್ಕಾರ ಸೀರೆ ಖರೀದಿ; ನೇಕಾರರಿಗೆ ಆಶಾಕಿರಣ


Team Udayavani, Jul 13, 2020, 11:41 AM IST

RN-TDY-2

ಸಾಂದರ್ಭಿಕ ಚಿತ್ರ

ದೊಡ್ಡಬಳ್ಳಾಪುರ: ಕೋವಿಡ್‌-19 ಲಾಕ್‌ಡೌನ್‌ ನಡುವೆ ಸಂಕಷ್ಟಕ್ಕೆ ತುತ್ತಾಗಿದ್ದ ನೇಕಾರರ ಸೀರೆ ಗಳನ್ನು ಸರ್ಕಾರ ಖರೀದಿಗೆ ಮುಂದಾಗಿರುವುದು ಸಮುದಾಯದಲ್ಲಿ ಆಶಾಭಾವನೆ ಮೂಡಿಸಿದೆ.

ಸ್ತಬ್ಧಗೊಂಡ ನೇಕಾರಿಕೆ: ನೇಕಾರಿಕೆಗೆ ಕಚ್ಚಾ ಸಾಮಗ್ರಿಗಳ ಕೊರತೆಯಿದ್ದು, ಬೆಲೆಗಳೂ ಏರಿಕೆಯಾಗಿವೆ. 2 ತಿಂಗಳು ಕೋವಿಡ್ ಲಾಕ್‌ಡೌನ್‌ ಆಗಿದ್ದರಿಂದ ಸಂಪೂರ್ಣವಾಗಿ ಸ್ತಬ್ಧಗೊಂಡಿದ್ದವು. ನಂತರ, ನಂತರ ಮಾರುಕಟ್ಟೆ ಕುಸಿತದಿಂದ ಕಂಗಾಲಾಗಿದ್ದರು. ಸಾಮಾನ್ಯವಾಗಿ ದಿನಕ್ಕೆ 3 ಸೀರೆ ನೇಯುವ ನೇಕಾರರು, ವಾರಕ್ಕೆ 3 ಸೀರೆ ನೇಯಬೇಕಾಗಿದೆ. ಹೀಗಾಗಿ ಮುಂದೇನು ಮಾಡುವುದು ಎನ್ನುವ ಚಿಂತೆಗೀಡಾಗಿದ್ದಾರೆ.

ಸರ್ಕಾರ ತಯಾರಿ: ಸಂಕಷ್ಟಕ್ಕೀಡಾಗಿರುವ ವಿದ್ಯುತ್‌ ಮಗ್ಗೆ ನೇಕಾರರು ತಯಾರಿಸಿರುವ ಸೀರೆಗಳನ್ನು ಖರೀದಿಸಲು ಸರ್ಕಾರ ಮುಂದಾಗಿದೆ. ಲಾಕ್‌ಡೌನ್‌ ಅವಧಿಯಲ್ಲಿ ಅಂದರೆ ಏ.1 ರಿಂದ ಜೂ.30ರವರೆಗೆ ಉಳಿದಿರುವ ದಾಸ್ತಾನಿನ ನಿಖರವಾದ ವಿವರಗಳನ್ನು ಘಟಕಗಳಿಂದ ಸಂಗ್ರಹಿಸುವ ನಿಟ್ಟಿನಲ್ಲಿ ನಮೂನೆಯೊಂದನ್ನು ಬಿಡುಗಡೆ ಮಾಡಿದ್ದು, ಜು.15ರೊಳಗೆ ಸಲ್ಲಿಸಲು ಸೂಚಿಸಿದೆ. ನಮೂನೆಯಲ್ಲಿ ನೇಕಾರರ ಹೆಸರು, ವಿಳಾಸ, ಆಧಾರ್‌ ಸಂಖ್ಯೆ, ಘಟಕದ ವಿದ್ಯುತ್‌ ಆರ್‌.ಆರ್‌.ಸಂಖ್ಯೆ, ಮಗ್ಗಗಳ ಸಂಖ್ಯೆ, ಮಾರಾಟವಾಗದೇ ದಾಸ್ತಾನು ಇರುವ ಸೀರೆಗಳ ಮಾದರಿ ಹಾಗೂ ಮೌಲ್ಯ ನಮೂದಿಸಿ ಇಲಾಖೆಗೆ ವ್ಯಾಟ್ಸ್‌ ಆ್ಯಪ್‌ ಮೂಲಕ ಸಲ್ಲಿಸುವಂತೆ ಕೋರಿದೆ. ಇಲಾಖೆ ವಾಟ್ಸಪ್‌ ಸಂಖ್ಯೆ: ವ್ಯವಸ್ಥಾಪಕ ನಿರ್ದೇಶಕರು 9663644411, ಪ್ರಧಾನ ವ್ಯವಸ್ಥಾಪಕರು 9448513398, ಜವಳಿ ಪ್ರವರ್ಧರಾಧಿಕಾರಿ 8904295945.

ರಾಜ್ಯದಲ್ಲಿ ಸುಮಾರು 50 ಲಕ್ಷ ಸೀರೆಗಳ ದಾಸ್ತಾನಿರಬಹುದು. ಸರ್ಕಾರ ನೇಕಾರರ ಸೀರೆಗಳನ್ನು ಕೊಳ್ಳುತ್ತಿರುವುದು ಸ್ವಾಗತಾರ್ಹ. ಮೊದಲ ಹಂತದಲ್ಲಿ 500ರಿಂದ 1000 ರೂ.ವರೆಗೆ ಸೀರೆ ಖರೀದಿಸಲು, ಸರ್ಕಾರ ತೀರ್ಮಾನಿಸಿದೆ. ನೇಕಾರರ ಹೋರಾಟ ಸಮಿತಿ ಅಶ್ರಯದಲ್ಲಿ ಸಭೆ ನಡೆಸಿ, ಸೀರೆಗಳಿಗೆ ಬೆಲೆ ನಿಗದಿ ಮಾಡಲಾಗಿದೆ.  ಬಿ.ಜಿ.ಹೇಮಂತರಾಜು, ಅಧ್ಯಕ್ಷರು, ನೇಕಾರರ ಹೋರಾಟ ಸಮಿತಿ

 

-ಡಿ.ಶ್ರೀಕಾಂತ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.