![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 21, 2021, 12:12 PM IST
ದೇವನಹಳ್ಳಿ: ಸಂತ ಕವಿ ಸರ್ವಜ್ಞ ವಿಚಾರಧಾರೆ ಪ್ರತಿಯೊಬ್ಬರು ಮೈಗೂಡಿಸಿಕೊಳ್ಳಬೇಕು ಎಂದು ಶಿರಸ್ತೇದಾರ್ ನಾಗೇಶ್ ತಿಳಿಸಿದರು.
ನಗರದ ಮಿನಿವಿಧಾನಸೌಧದ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಂತ ಕವಿ ಸರ್ವಜ್ಞ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಸಮಾಜದಲ್ಲಿ ತಾಂಡವಾಡುತ್ತಿದ್ದ ಮೂಢನಂಬಿಕೆ, ಜಾತಿ ಪದ್ಧತಿ, ಅಸಮಾನತೆ, ಆಚಾರ ವಿಚಾರ ಸೇರಿದಂತೆ ಹಲವಾರು ವಿಚಾರಗಳನ್ನು ತಮ್ಮದೇ ಆದ ಶೈಲಿಯಲ್ಲಿ ಪ್ರತಿನಿತ್ಯ ಜನರು ಬಳಸುವ ಆಡು ಬಾಷೆಯಲ್ಲಿ ಮೂರು ಸಾಲಿನ ತ್ರಿಪದಿ ಮೂಲಕ ತಿಳಿಸಿಕೊಟ್ಟಿರುವುದು ಇವರ ವೈಚಾರಿಕ ಸಿದ್ಧಾಂತ ಎಂದರು.
ತ್ರಿಪದಿ ಮೂಲಕ ಸಮಾಜದ ಅಂಕು ಡೊಂಕುಗಳ ಬಗ್ಗೆ ತಿಳಿಸಿಕೊಟ್ಟರು. ಮಹಾನೀಯರ ಆದರ್ಶ ವಿಚಾರಧಾರೆ ಮುಂದಿನ ಪೀಳಿಗೆಗೂ ಪರಿಚಯ ಮಾಡಿಸಿದಾಗ ಮಾತ್ರ ಜಯಂತಿಗೆ ನಿಜವಾದ ಅರ್ಥ ಬರುತ್ತದೆ. ಮಹಾನೀಯರು ಹಾಕಿಕೊಟ್ಟಂತಹ ದಾರಿಯಲ್ಲಿ ನಡೆಯುವಂತಾಗಬೇಕು ಎಂದರು.
ಶಿರಸ್ತೇದಾರ್ ಭರತ್ ಹಾಗೂ ತಾಲೂಕು ಕಚೇರಿ ಸಿಬ್ಬಂದಿ ಇದ್ದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.