![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, May 17, 2020, 4:53 AM IST
ನೆಲಮಂಗಲ: ಲಾಕ್ಡೌನ್ ಸಂದರ್ಭದಲ್ಲಿ ಕೊರೊನಾ ವಾರಿಯರ್ಸ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಬಿವಿಪಿ ಕಾರ್ಯ ಕರ್ತ ಹೃದಯಾಘಾತದಿಂದ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಸಂಸದೆ ಶೋಭಕರಂದ್ಲಾಜೆ ಮೃತನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಸಂಘ ಪರಿವಾರದ ಜತೆ ಗುರುತಿಸಿಕೊಂಡು ಉತ್ತಮ ಕೆಲಸ ಮಾಡಿದ ಕಾರ್ಯಕರ್ತನನ್ನು ಕಳೆದು ಕೊಂಡಿರುವುದು ಬಹಳ ನೋವಿನ ಸಂಗತಿ. ಅವರ ಪತ್ನಿಗೆ ಕೆಲಸ ಕೊಡಿಸಿ ಕುಟುಂಬಕ್ಕೆ ನೆರವಾಗಲಿದ್ದೇನೆ ಎಂದು ಭರವಸೆ ನೀಡಿದರು.
You seem to have an Ad Blocker on.
To continue reading, please turn it off or whitelist Udayavani.