“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’


Team Udayavani, Mar 29, 2023, 6:18 AM IST

“10 ಕೋ. ರೂ. ವೆಚ್ಚದಲ್ಲಿ “ಶ್ರಮಿಕ ನಿವಾಸ’

ದೊಡ್ಡಬಳ್ಳಾಪುರ: ಕಾರ್ಮಿಕರ ಇಲಾಖೆ ಹಾಗೂ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಾರ್ಮಿಕರ ಕಲ್ಯಾಣಕ್ಕೆ ವಿವಿಧ ಯೋಜನೆಗಳನ್ನು ರೂಪಿಸಲಾಗಿದ್ದು, ಹೊರ ರಾಜ್ಯ ಹಾಗೂ ಇತರ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಬರುವ ವಲಸೆ ಕಾರ್ಮಿಕರಿಗೆ ವಸತಿ ಕಲ್ಪಿಸಿಕೊಡುವ ನಿಟ್ಟಿನಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಶ್ರಮಿಕ ನಿವಾಸ ಹೆಸರಿನಲ್ಲಿ ವಸತಿ ಸಮುತ್ಛಯಗಳನ್ನು ರಾಜ್ಯದ ವಿವಿಧ ನಗರಗಳಲ್ಲಿ ನಿರ್ಮಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ.

ತಾಲೂಕಿನ ಓಬದೇನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶ್ರಮಿಕ ನಿವಾಸ ವಸತಿ ಸಮುಚ್ಚಯವನ್ನು ಉದ್ಘಾಟಿಸಿ ಮಾತನಾಡಿ, ದೇಶವನ್ನು ರಕ್ಷಿಸುವ ಸೈನಿಕರು, ಹಸಿವು ನೀಗಿ ಸುವ ರೈತರು ಮತ್ತು ದೇಶ ಕಟ್ಟುವುದರಲ್ಲಿ ಮಹತ್ವದ ಪಾತ್ರವಹಿಸಿರುವ ಶ್ರಮಿಕ ವರ್ಗ ಸುಖ ಶಾಂತಿಯಿಂದ ಬಾಳಬೇಕು.

ನಮ್ಮ ದೇಶದ ಜಿಡಿಪಿ ಹೆಚ್ಚಳದಲ್ಲಿ ಕಾರ್ಮಿಕರ ಪಾಲು ಮಹತ್ತರವಾಗಿದ್ದು, ಕಾರ್ಮಿಕರ ಕಲ್ಯಾಣವಾದಾಗ ಮಾತ್ರ ದೇಶದ ಆರ್ಥಿಕತೆ ಸದೃಢವಾಗಲು ಸಾಧ್ಯ ಎಂದರು.

ಸೆಸ್‌ ಕಾರ್ಮಿಕರ ಕಲ್ಯಾಣಕ್ಕೆ ಬಳಕೆ
2006ರಲ್ಲಿ ಜಾರಿಗೆ ಬಂದಿರುವ ಕಾನೂನಿನಂತೆ ರಸ್ತೆ, ಮನೆ, ಬೃಹತ್‌ ವಸತಿ ಗೃಹ ಸೇರಿದಂತೆ ಯಾವುದೇ ನಿರ್ಮಾಣ ಆಗಬೇಕಿದ್ದರೆ ಶೇಕಡಾ ಒಂದರಷ್ಟು ಕಾರ್ಮಿಕರ ಕಲ್ಯಾಣ ಮಂಡಳಿಗೆ ಪಾವತಿಸಬೇಕಿದೆ. ತಪ್ಪಿದಲ್ಲಿ ಕ್ರಿಮಿನಲ್‌ ಮೊಕದ್ದಮೆ ಹೂಡಲು ಅವಕಾಶವಿದೆ. ಕಾರ್ಮಿಕರ ಕಲ್ಯಾಣದ ಹಣದ ಸಂಗ್ರಹಕ್ಕೆ ಇದ್ದ ಆದಾಯ ತೆರಿಗೆಯನ್ನು ತೆಗೆದು ಹಾಕಿದ್ದರ ಫಲವಾಗಿ ಸುಮಾರು 400 ಕೋಟಿ ರೂ. ಉಳಿತಾಯವಾಗಿದ್ದು, ಇದನ್ನು ಕಾರ್ಮಿಕರ ಕಲ್ಯಾಣಕ್ಕೆ ಬಳಸಲಾಗುತ್ತಿದೆ ಎಂದರು.

 

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.