ಅಂಗನವಾಡಿ ಕಟ್ಟಡ ಜಾಗಕ್ಕಾಗಿ ಮಾತಿನ ಜಟಾಪಟಿ


Team Udayavani, Mar 7, 2022, 2:21 PM IST

ಅಂಗನವಾಡಿ ಕಟ್ಟಡ ಜಾಗಕ್ಕಾಗಿ ಮಾತಿನ ಜಟಾಪಟಿ

ಆನೇಕಲ್‌: ಮರಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಆರ್‌ ಬಡಾವಣೆಯ ಸಿಎ ಸೈಟನ್ನು ಅಂಗನವಾಡಿ ಕಟ್ಟಡಕ್ಕೆ ಮೀಸಲಿಟ್ಟಿದ್ದ ಜಾಗದ ವಿಚಾರವಾಗಿ ಪಂಚಾಯಿತಿ ಸದಸ್ಯರ ನಡುವೆ ಶಾಸಕ ಬಿ. ಶಿವಣ್ಣ ಸಮ್ಮುಖದಲ್ಲಿ ಜಟಾಪಟಿ ನಡೆದಿದೆ.

ಮರಸೂರು ಗ್ರಾಪಂ ಮಾಜಿ ಅಧ್ಯಕ್ಷ ಪುರುಷೋತ್ತಮ್‌ ರೆಡ್ಡಿಸುದ್ದಿಗಾರರೊಂದಿಗೆ ಮಾತನಾಡಿ, ಮರಸೂರು ಗ್ರಾಪಂ ವತಿಯಿಂದ ಜೆಆರ್‌ ಕೋಕನೆಟ್‌ ಬಡಾವಣೆಯ ಸಿಎ ಸೈಟ್‌ನ್ನು ಖರೀದಿ ಮಾಡಲಾಗಿದ್ದು,ಅದನ್ನು ಅಂಗನವಾಡಿ ಕಟ್ಟಡ ನಿರ್ಮಾಣ ಮಾಡಲು ಭೂಮಿಪೂಜೆಗೆ ನಿಗದಿಪಡಿಸಲಾಗಿತ್ತು. ಆದರೆ, ಬಿಜೆಪಿ ಬೆಂಬಲಿತಅಧ್ಯಕ್ಷರು ಮತ್ತು ಸದಸ್ಯರು ನಿಖರ ಕಾರಣನೀಡದೆ ಕಟ್ಟಡದ ಭೂಮಿಪೂಜೆ ದಿನಾಂಕ ಮುಂದೂಡಲಾಗಿದೆ ಎಂದು ಹೇಳುತ್ತಿದ್ದಾರೆ. ಬಡಾವಣೆ ಅವರ ಜೊತೆ ಆಡಳಿತದಲ್ಲಿರುವವರು ಶಾಮೀಲಾಗಿ ಜಾಗವನ್ನು ಗುಳುಂ ಮಾಡುವತಂತ್ರಗಾರಿಕೆ ಮಾಡುತ್ತಿರುವುದು ಎದ್ದು ಕಾಣುತ್ತಿದೆ ಎಂದು ಆರೋಪಿಸಿದರು.

ಬಡಾವಣೆ ಯವರ ಜೊತೆಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರುಶಾಮೀಲಾಗಿ ಸಿಎ ಸೈಟ್‌ ಜಾಗವನ್ನುಗುಳುಂ ಮಾಡಲು ಹುನ್ನಾರ ನಡೆದಿದ್ದು, ಜಾಗ ಬೆಲೆ ಬಾಳುವಂತದ್ದು. ಅವರಿಗೆ ಬೇರೆ ಕಡೆ ಕಡಿಮೆ-ವೆಚ್ಚದ ಜಾಗವನ್ನು ಪಡೆದುಕೊಳ್ಳಲು ಮರಸೂರು ಗ್ರಾಪಂಅಧ್ಯಕ್ಷರು ಮತ್ತು ಬಿಜೆಪಿ ಬೆಂಬಲಿತ

ಸದಸ್ಯರು ಮುಂದಾಗಿದ್ದಾರೆ. ಕಾಂಗ್ರೆಸ್‌ಆಡಳಿತ ಅವಧಿಯಲ್ಲಿ ಉದ್ಘಾಟನೆಮಾಡಿದ ಕಟ್ಟಡಗಳು ಮತ್ತು ಹಲವುಅಭಿವೃದ್ಧಿ ಕಾರ್ಯಗಳನ್ನು ಮತ್ತೂಮ್ಮೆಕೇಂದ್ರ ಸಚಿವರನ್ನು ಕರೆಸಿ ಪೂಜೆಮಾಡಿಸುತ್ತಿದ್ದಾರೆ. ಅವರಿಗೆ ಶೋಭೆ ತರುವುದಿಲ್ಲ ಎಂದರು.

ಮರಸೂರು ಗ್ರಾಪಂ ಸದಸ್ಯ ಮಂಜುನಾಥ್‌ ರೆಡ್ಡಿ ಮಾತನಾಡಿ, ಜೆಆರ್‌ಕೋಕನೆಟ್‌ ಬಡಾವಣೆಯಲ್ಲಿ ಖರೀದಿಸಿರುವ ಸಿಎ ಸೈಟ್‌ನ್ನು ಅಂಗನವಾಡಿಕಟ್ಟಡಕ್ಕೆ ಎಂದು ಮೀಸಲಿಟ್ಟಿದ್ದರು. ಆದರೆ, ಈಗ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಮತ್ತು ಅಧ್ಯಕ್ಷರನ್ನು ಕೇಳಿದರೆ ಅದರಲ್ಲಿ ಕೆಲವು ದೋಷಗಳು ಇದ್ದು ಅದನ್ನುಅಂಗನವಾಡಿ ಕಟ್ಟಡ ಕಟ್ಟಲು ಸೂಕ್ತವಲ್ಲಎಂದು ಸಬೂಬು ಹೇಳುತ್ತಿದ್ದಾರೆ. ಕಟ್ಟಡ

ಕಾಮಗಾರಿಗೆ ಭೂಮಿಪೂಜೆ ನಿಗದಿಪಡಿಸಲಾಗಿತ್ತು. ಕೊನೆ ಕ್ಷಣದಲ್ಲಿಅದನ್ನು ಬಿಟ್ಟಿರುವುದು ಹಲವು

ಅನುಮಾನಗಳಿಗೆ ಎಡೆಮಾಡಿ ಕೊಟ್ಟಿದೆ. ಮರಸೂರು ಗ್ರಾಪಂ ವತಿಯಿಂದ ಭೂಮಿಪೂಜೆ ನೆರವೇರಿಸಿ ಕೊಟ್ಟರೆ ಕಟ್ಟಡ ಸಂಪೂರ್ಣ ವೆಚ್ಚ ಭರಿಸಿ, ಕಟ್ಟಡ ನಿರ್ಮಾಣ ಮಾಡಲು ನಾನು ಸಿದ್ಧನಿದ್ದೇನೆ ಎಂದರು.

 

ಟಾಪ್ ನ್ಯೂಸ್

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Road Mishap ಬೈಕ್‌ ಡಿಕ್ಕಿ: ಪಾದಚಾರಿ ಸಾವು

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

Ayodhya: 30 ಲಕ್ಷ ರೂ. ವೆಚ್ಚದ ಬಸ್‌ನಲ್ಲಿ ಬಸವನ ಅಯೋಧ್ಯೆ ಯಾತ್ರೆ

14-ragi-crop

Devanahalli: ಕೈಕೊಟ್ಟ ಮಳೆ: ಮೊಳಕೆಯಲ್ಲೇ ಒಣಗುತ್ತಿದೆ ರಾಗಿ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Doddaballapura ಮಳೆಗಾಗಿ ಪ್ರಾರ್ಥಿಸಿ ಮಕ್ಕಳಿಗೆ ಮದುವೆ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

Anekal: ದೌರ್ಜನ್ಯ; ಕುಡುಕನ ನಗ್ನಗೊಳಿಸಿ ಥಳಿತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Puttur: ಅಮರ್‌ ಜವಾನ್‌ ಜ್ಯೋತಿ ಸ್ಮಾರಕಕ್ಕೆ ದುಷ್ಕರ್ಮಿಗಳ ದಾಳಿ

8

Mallika Sherawat: ಮೀಟೂ ವಿವಾದಕ್ಕೆ ನಟಿ ಮಲ್ಲಿಕಾ ಶೆರಾವತ್‌ ಧ್ವನಿ; ಹೀರೋ ಮೇಲೆ ಆರೋಪ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.