ಪೊಲೀಸರಿಂದ ಅಂಗಡಿಗಳಿಗೆ ಬೀಗ


Team Udayavani, Apr 23, 2021, 3:08 PM IST

The locks to the shops by the police

ದೇವನಹಳ್ಳಿ: ಕೋವಿಡ್  ದಿನೇ ದಿನೆ ಹೆಚ್ಚಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಅಘೋಷಿತಲಾಕ್‌ಡೌನ್‌ ವಾತಾವರಣ ನಿರ್ಮಾಣವಾಗುತ್ತಿದೆ.ರಾಜ್ಯ ಸರ್ಕಾರ ಕೊರೊನಾ ಸೋಂಕಿನನಿಯಂತ್ರಣಕ್ಕಾಗಿ ಕಠಿಣ ನಿಯಮಗಳನ್ನುಜಾರಿಗೊಳಿಸುತ್ತಿದೆ.

ಹೋಟೇಲ್‌, ಬಾರ್‌ ಅಂಡ್‌ರೆಸ್ಟೋರೆಂಟ್‌ ಸೇವೆಗಳ ಮೇಲೆ ನಿಯಂತ್ರಣ ವಿದಿಸಿದೆ.ದೇವಾಲಯಗಳನ್ನು ಬಂದ್‌ ಮಾಡಿಸಿದೆ.ದೇವನಹಳ್ಳಿ ಪಟ್ಟಣದ ಬಜಾರ್‌ ರಸ್ತೆಯಲ್ಲಿರುವಅಂಗಡಿ ಮುಗ್ಗಟ್ಟುಗಳನ್ನು ಪೋಲೀಸರು ಬೀಗಹಾಕಿಸುವುದರ ಮೂಲಕ ಬಂದ್‌ ಮಾಡಿಸಿದರು.ಆದರೂ ಸಹ ಜನ ಎಂದಿನಂತೆ ಓಡಾಡುತ್ತಲೇ ಇದ್ದರು.

ಕೆಲವರು ಮಾಸ್ಕ್ ಅರ್ಧಕ್ಕೆ ಮತ್ತು ಇಲ್ಲದೆ ಯೇಓಡಾಡುತ್ತಿರುವ ದೃಶ್ಯಗಳು ಕಂಡುಬಂದಿದೆ.ಪೊಲೀಸರು ಪೊಲೀಸ್‌ ಇಲಾಖಾ ವಾಹನದಲ್ಲಿಧ್ವನಿವರ್ಧಕ ಮೂಲಕ ಪ್ರತಿಯೊಬ್ಬರು ಕೊರೊನಾತಡೆಗಟ್ಟಲು ಮಾಸ್ಕ್ ಧರಿಸಬೇಕು. ಅಂಗಡಿಮುಗ್ಗಟ್ಟುಗಳನ್ನು ಮುಚ್ಚಬೇಕು ಎಂದು ಮನವಿಮಾಡಿದರು. ಬಟ್ಟೆ ಅಂಗಡಿ, ಆಭರಣ ಅಂಗಡಿ,ಎಲೆಕ್ಟ್ರಾನಿಕ್‌ ಅಂಗಡಿ, ಹಾರ್ಡ್‌ವೇರ್‌, ಸಿಮೆಂಟ್‌ಸೇರಿದಂತೆ ಇತರೆ ಅಂಗಡಿಗಳನ್ನು ಮುಚ್ಚಿಸಿದರು.

ಗ್ರಾಹಕರಿಲ್ಲದೆ ಹೊಟೇಲ್‌ ರೆಸ್ಟೋರೆಂಟ್‌ಗಳುಬಿಕೋ ಎನ್ನುತ್ತಿದ್ದವು. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿಹೊಟೇಲ್‌ಗ‌ಳಲ್ಲಿ ಗ್ರಾಹಕರು ಪಾರ್ಸೆಲ್‌ತೆಗೆದುಕೊಂಡು ಹೋಗುತ್ತಿದ್ದರು. ಬಾರ್‌ಗಳಲ್ಲಿಅಲ್ಲಿಯೇ ಕುಡಿಯಲು ಬಿಡದೆ, ಪಾರ್ಸಲ್‌ತೆಗೆದುಕೊಂಡು ಹೋಗುತ್ತಿದ್ದರು.

ಹೊಟೇಲ್‌ಉದ್ಯಮ ಕಳೆದ ಲಾಕ್‌ಡೌನ್‌ ಸಂದರ್ಭದಲ್ಲಿ ಆರ್ಥಿಕಸಂಕಷ್ಟದಲ್ಲಿದ್ದವು. ಚೇತರಿಕೆ ಸಂದರ್ಭದಲ್ಲಿಯೇಮತ್ತೂಂದು ಬಾರಿ ಕೊರೊನಾ ಎರಡನೇ ಅಲೆಆರ್ಥಿಕತೆಗೆ ಬ್ರೇಕ್‌ ಹಾಕಿದೆ. ಜನಸಾಮಾನ್ಯರು ಸಹಊಟ, ತಿಂಡಿ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿತ್ತು. ಕೊರೊನಾ ಸೋಂಕು ಹರಡುವಿಕೆಯನ್ನುತಪ್ಪಿಸಲು ಧಾರ್ಮಿಕ ಕೇಂದ್ರಗಳಲ್ಲಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಜಿಲ್ಲಾಡಳಿತ ಸೂಚನೆ ನೀಡಿದೆ.

ಜಿಲ್ಲೆಯ ಬಹುತೇಕ ದೇವಾಲಯಗಳು ಬಾಗಿಲುಹಾಕಿವೆ. ಹೂವು, ಹಣ್ಣು ವ್ಯಾಪಾರ ಮಾಡುತ್ತಿದ್ದವರುಖಾಲಿ ಕುಳಿತು ಬಿಕೋ ಎನ್ನುವ ವಾತಾವರಣನಿರ್ಮಾಣವಾಗಿದೆ. ಕೊರೊನಾದಿಂದಾಗಿ ಎಲ್ಲಾಕ್ಷೇತ್ರಗಳಲ್ಲಿಯೂ ಪರಿಣಾಮ ಬೀರಿದ್ದು, ಇಡೀಮನುಕುಲದ ಜೀವನವನ್ನೇ ಹಾಳು ಮಾಡುತ್ತಿರುವಕೊರೊನಾ ವೈರಸ್‌ ತಡೆಗಟ್ಟಲು ಏನೆಲ್ಲಾನಿಯಮಗಳನ್ನು ಎದುರಿಸುವ ಪರಿಸ್ಥಿತಿ ಸಾರ್ವಜನಿಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ. ಖಾಸಗಿಬಸ್ಸುಗಳಲ್ಲಿ ಸಾಮಾಜಿಕ ಅಂತರವಿಲ್ಲದೆ ಜನರುಕುಳಿತಿರುವ ದೃಶ್ಯಗಳು ಕಂಡುಬಂತು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.