ಪೆಟ್ಟಿಗೆ ಅಂಗಡಿ ದಂಧೆಗೆ ಕಡಿವಾಣ ಹಾಕಲು ಆಗ್ರಹ


Team Udayavani, May 29, 2020, 7:09 AM IST

dhadhe

ವಿಜಯಪುರ: ಲೋಕೋಪಯೋಗಿ ಇಲಾಖೆ ಜಾಗದಲ್ಲಿ ರಾಜಾರೋಷವಾಗಿ ನಡೆಯುತ್ತಿರುವ ಪೆಟ್ಟಿಗೆ ಅಂಗಡಿ ಗಳ ದಂಧೆ, ಸರ್ಕಾರದ ನಿಯಮಗಳಿಗೆ ವಿರುದ್ಧವಾಗಿದ್ದು, ಅಧಿಕಾರಿಗಳ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು  ಒತ್ತಾಯಿಸಿದ್ದಾರೆ. ತಾಲೂಕಿನಲ್ಲಿ ಪ್ರಭಾವಿಗಳು ಹಾಗೂ ಕೆಲವು ಹಣವುಳ್ಳ ವರು ರಸ್ತೆ ಬದಿಯಲ್ಲಿ ಖಾಲಿಯಿರುವ ಜಾಗವನ್ನು ಅಕ್ರಮವಾಗಿ ಆಕ್ರಮಿಸಿಕೊಂಡು ಪೆಟ್ಟಿ ಅಂಗಡಿಗಳನ್ನು ಸಿದ್ಧಪಡಿಸಿಕೊಳ್ಳುತ್ತಾರೆ.

ಬಳಿಕ ಅವುಗಳನ್ನು  ಬೇರೆಯವರಿಗೆ ಬಾಡಿಗೆ ನೀಡುತ್ತಾರೆ. ಬಡವರು ಅವುಗಳನ್ನು ಬಾಡಿಗೆ ಪಡೆದು ಜೀವನ ನಡೆಸುತ್ತಾರೆ. ಆದರೆ ಪ್ರಭಾವಿ  ಗಳು ತಮ್ಮದೇ ಜಾಗವೆಂದು ಹೇಳಿಕೊಂಡು ತರಕಾರಿ ಅಂಗಡಿ, ಹೋಟೆಲ್, ದ್ವಿಚಕ್ರ ವಾಹನಗಳ ಸರ್ವೀಸ್‌,  ಕಾರ್‌  ಗ್ಯಾರೇಜ್, ಮರಗಳ ಬಾಡಿಗೆ ಅಂಗಡಿ, ಗುಜರಿ ಅಂಗಡಿ, ವುಡ್‌ ವರ್ಕ್‌ನಂತಹ ಅಂಗಡಿಗಳನ್ನು ತೆರೆಯುತ್ತಾರೆ.

ಹೀಗೆ ಪಟ್ಟಣದ ಚಿಕ್ಕಬಳ್ಳಾಪುರ ರಸ್ತೆ ಎರಡೂ ಬದಿಯಲ್ಲಿ ಸಾಲಾಗಿ ಇಂತಹ 50-60 ಅಂಗಡಿಗಳಿವೆ. ಆದರೆ ಈ  ಅಂಗಡಿಗಳಿಗೆ ಪರವಾನಗಿ ಬೇಕಿಲ್ಲ, ಬಾಡಿಗೆ ಕಟ್ಟಬೇಕಿಲ್ಲ. 30-40 ಸಾವಿರದ ಪೆಟ್ಟಿಗೆಯೇ ಅವರ ಬಂಡವಾಳ ಆಮೇಲೆ ದುಡಿದಿದ್ದೆಲ್ಲ ಲಾಭ. ಆದರೆ ಸರ್ಕಾರಕ್ಕೆ ಇದರಿಂದ ಲಾಭವೇನೂ ಇಲ್ಲ. ಹೀಗಾಗಿ ಸಂಬಂಧಿಸಿದ ಅಧಿಕಾರಿಗಳು  ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಲೋಕೋಪಯೋಗಿ ಇಲಾಖೆ ಜಾಗದಲ್ಲಿ ಅಂಗಡಿತೆರೆಯೋ ಹಾಗಿಲ್ಲ.

ಸರ್ಕಾರದ ಅನುಮತಿ ಹಾಗೂ  ನಿಯಮ ಪಾಲಿಸಬೇಕು. ಇಲ್ಲವೆಂದರೆ ಜಾಗ ತೆರವು ಮಾಡಬೇಕು  ಎಂದು ಸಾರ್ವಜನಿಕರು ಸಂಬಂಧಿಸಿದ ಅಧಿಕಾರಿಗಳ ಗಮನ ಸೆಳೆಯಲು ಆಗ್ರಹಿಸಿದೆ. ಪಿಡ ಬ್ಲ್ಯುಡಿ ಇಂಜಿನಿಯರ್‌ (ಎಇಇ) ಕೃಷ್ಣಪ್ಪ ಮಾತನಾಡಿ, ಈ ವಿಚಾರವಾಗಿ ಮೌಖೀಕ ದೂರು ಬಂದಿದೆ. ಸ್ಥಳೀಯ ಪುರಸಭೆ ಈ ಜಾಗದಲ್ಲಿ ಅಂಗಡಿ  ಇರಿಸಲು ಅನುಮತಿ ನೀಡಿದ್ದಾರಾ ಅಥವಾ ಅಕ್ರಮ ನಡೆಯುತ್ತಿರುವ ಬಗ್ಗೆ ಬಂದ ದೂರು ಸತ್ಯಸತ್ಯತೆ ಬಗ್ಗೆ ಪರಿಶೀಲಿಸುವುದಾಗಿ ತಿಳಿಸಿದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

Gas cylinder leakage: ಮನೆ ಛಿದ್ರ ಛಿದ್ರ, ಇಬ್ಬರಿಗೆ ಗಾಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.