ನಗರಸಭೆ ಮರಗಳ ಹನನ: ಆಕ್ರೋಶ

ಜಿಲ್ಲಾಧಿಕಾರಿ, ಪೌರಾಯುಕ್ತರ ಗಮನಕ್ಕೆ ತರದೇ ಮರಗಳ ಮಾರಣಹೋಮ

Team Udayavani, Oct 20, 2020, 1:56 PM IST

br-tdy-1

ನೆಲಮಂಗಲ: ನಗರಸಭೆಯ ನೀರು ಸಂಗ್ರಹಣಾ ಕೇಂದ್ರದಲ್ಲಿರುವ ಬೃಹತ್‌ ಮರಗಳನ್ನು ರಾಜಾರೋಷವಾಗಿ ಕತ್ತರಿಸಿ ಸಾಗಿಸಿದರೂ, ಅಧಿಕಾರಿಗಳು ಹಾಗೂ ನಗರಸಭೆ ಸದಸ್ಯರು ಜಾಣ ಕುರುಡರಂತಾಗಿದ್ದಾರೆ.

ಜಿಲ್ಲಾಧಿಕಾರಿ ಹಾಗೂ ಪೌರಾಯುಕ್ತರ ಗಮನಕ್ಕೆ ಬಾರದೇ ಬೃಹತ್‌ ಗಾತ್ರದ 13ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಿ ಸಾಗಾಟ ಮಾಡಲಾಗುತ್ತಿದೆ. ಆದರೆ ಅಧಿಕಾರಿಗಳು ಹಾಗೂ ನಗರಸಭೆ ಸದಸ್ಯರು ಸುಮ್ಮನ್ನಿಸದ್ದು,ಸಾಕಷ್ಟು ಅನುಮಾನಗಳಿಗೆಕಾರಣವಾಗಿದೆ. ಬೆಸ್ಕಾಂ ಇಲಾಖೆ ಭಾಗಿ: ಮರಗಳ ಸಮೀಪದಲ್ಲಿ ಟ್ರಾನ್ಸ್‌ಪಾರ್ಮರ್‌ ಹಾಗೂ ವಿದ್ಯುತ್‌ ಕಂಬಗಳಿದ್ದು, ಭಾನುವಾರ ಅನುಮತಿ ಪಡೆಯದೇ ಮರಗಳನ್ನು ಕತ್ತರಿಸಿದವರಿಗೆ ಬೆಸ್ಕಾಂ ಅಧಿಕಾರಿಗಳು ಆ ಭಾಗದ ಬಡಾವಣೆಗೆ ವಿದ್ಯುತ್‌ ಕಡಿತಗೊಳಿಸಿ ತಂತಿಗಳನ್ನು ಕಳಚಿ ಸಹಾಯ ಮಾಡಿದೆ. ಇದರಿಂದ ಬೆಸ್ಕಾಂ ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ಶಂಕಿಸಲಾಗಿದೆ.

ಅನುಮತಿ ಇಲ್ಲ : ಮರಗಳನ್ನು ಕತ್ತರಿಸುವ ಮೊದಲು ಅರಣ್ಯ ಇಲಾಖೆಯಿಂದ ಮರಗಳಅಂದಾಜು ಮೌಲ್ಯ ನಿಗದಿ ಮಾಡಿ ಟೆಂಡರ್‌ ಕರೆದು ಅಧಿಕಾರಿಗಳ ಸಮ್ಮುಖದಲ್ಲಿ ಮರಗಳನ್ನು ತೆರವು ಮಾಡಬೇಕು. ಆದರೆ ಈ ಯಾವುದೇ ನಿಯಮಗಳನ್ನು ಪಾಲಿಸದೆ,ಮರಗಳನ್ನು ಏಕಾಏಕಿ ಕತ್ತರಿಸಿ ಸಾಗಾಟ ಮಾಡಿರುವುದುಕಾನೂನುಬಾಹಿರವಾಗಿದೆ.ನಗರಸಭೆ ಸ್ವತ್ತಿನಲ್ಲಿರುವ ಮರಗಳನ್ನು ಹಗಲಲ್ಲೇ ಕತ್ತರಿಸಿದರೂ, ಅಧಿಕಾರಿಗಳು ಮೌನವಾಗಿರುವುದು ಏಕೆ? ಇದರ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ ಪುರಸಭೆ ಮಾಜಿ ಸದಸ್ಯ ಕೇಶವಮೂರ್ತಿ ಪೌರಾಯುಕ್ತರಿಗೆ ಮನವಿ ನೀಡಿದ್ದಾರೆ.

ಪೈಪ್‌, ಗೋಡೆಗೆ ಹಾನಿ: ನೀರು ಸಂಗ್ರಹಣಾ ಕೇಂದ್ರದಲ್ಲಿ ಮರ ಕತ್ತರಿಸುವ ವೇಳೆ ಕೇಂದ್ರದ ಕಾಂಪೌಂಡ್‌ ಗೋಡೆಗಳು ಹಾಗೂ ವಿವಿಧ ಬಡವಾಣೆಗೆ ಸಂಪರ್ಕ ಕಲ್ಪಿಸುವ ಪೈಪ್‌ಗ್ಳಿಗೆ ಹಾನಿ ಮಾಡಿರುವ ಪರಿಣಾಮ ಬಡವಾಣೆಗಳಲ್ಲಿ ನೀರಿನ ಸಮಸ್ಯೆ ಎದುರಾಗಿದೆ.

ನಗರಸಭೆಗೆ ಬಾರದ ಜಿಲ್ಲಾಧಿಕಾರಿ : ನಗರ ಸಭೆ ಆಡಳಿತಾಧಿಕಾರಿಗಳಾಗಿ ಜಿಲ್ಲಾಧಿಕಾರಿ ಪಿಎನ್‌ ರವೀಂದ್ರರವರನ್ನು ನೇಮಕ ಮಾಡಿದ ನಂತರ ಒಂದು ಬಾರಿಯೂ ಬಂದಿಲ್ಲ. ಇದನ್ನು ಲಾಭವಾಗಿ ಪಡೆದ ಕೆಲ ಅಧಿಕಾರಿಗಳು ಪೌರಾ ಯುಕ್ತರ ಗಮನಕ್ಕೆ ಬಾರದಂತೆ ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದಾರೆ. ತಕ್ಷಣ ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಬಂದು ಸೂಕ್ತ ಕ್ರಮಕೈಗೊಳ್ಳಬೇಕು. ಇಲ್ಲದಿದ್ದರೆ, ನಗರಸಭೆಕಳ್ಳರ ಸಂತೆಯಾಗಲಿದೆ ಎಂದು ಸ್ಥಳೀಯಮುಖಂಡ ಕೇಶವಮೂರ್ತಿ ಹಾಗೂ ಸುಭ್ರ ಮಣಿ ಸೇರಿದಂತೆ ವಿವಿಧ ಮುಖಂಡರು ಒತ್ತಾಯ ಮಾಡಿದ್ದಾರೆ.

ಮರಗಳನ್ನು ಕತ್ತರಿಸಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಮರಗಳನ್ನು ಕತ್ತರಿಸಿರುವುದುಕಾನೂನು ಬಾಹಿರ. ಪೊಲೀಸ್‌ ಹಾಗೂಅರಣ್ಯ ಇಲಾಖೆಗೆ ದೂರು ನೀಡಲಾಗುವುದು. ಮಂಜುನಾಥ ಸ್ವಾಮಿ, ಪೌರಾಯುಕ್ತರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.