ವಿಶ್ವಕರ್ಮ ಜಾತಿಯಲ್ಲ ಸಂಸ್ಕೃತಿ


Team Udayavani, Sep 18, 2019, 3:00 AM IST

vishavakarma

ದೇವನಹಳ್ಳಿ: ವಿಶ್ವಕರ್ಮ ಸಮಾಜ ತನ್ನದೇ ಆದ ಇತಿಹಾಸ ಹೊಂದಿದ್ದು, ರಾಜ್ಯ ಮತ್ತು ದೇಶಕ್ಕೆ ಅಪಾರ ಕೊಡುಗೆ ನೀಡಿದೆ ಎಂದು ಶಾಸಕ ಎಲ್‌ ಎನ್‌ ನಾರಾಯಣಸ್ವಾಮಿ ತಿಳಿಸಿದರು. ನಗರದ ಮಿನಿ ವಿಧಾನಸೌಧದಲ್ಲಿ ತಾಲೂಕು ಆಡಳಿತ ಮತ್ತು ವಿಶ್ವಕರ್ಮ ಸಮಾಜ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ವಿಶ್ವಕರ್ಮ ಸಮಾಜದ ಜನರು ಶತಮಾನಗಳಿಂದ ಪಂಚ ಕಸುಬುಗಳ ಮೂಲಕ ದೇಶದ ಸಂಸ್ಕೃತಿ ಬಿಂಬಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಅದ್ಭುತ ಕೆತ್ತೆನೆಯ ಮೂಲಕ ಐತಿಹಾಸಿಕ ಸ್ಮಾರಕ, ದೇವಸ್ಥಾನಗಳನ್ನು ನಿರ್ಮಿಸಿದ ಕೀರ್ತಿ ವಿಶ್ವಕರ್ಮದ ಶಿಲ್ಪಿಗಳಿಗೆ ಸಲ್ಲುತ್ತದೆ. ವಿಶ್ವಕರ್ಮ ಸಮಾಜವು ಒಂದು ಜಾತಿಯಲ್ಲ, ಅದೊಂದು ಸಂಸ್ಕೃತಿ ಎಂದು ಅಭಿಪ್ರಾಯಪಟ್ಟರು.

ಸಂಘದ ಅಧ್ಯಕ್ಷ ಸತ್ಯ ನಾರಾಯಣಾಚಾರ್‌ ಮಾತನಾಡಿ ಬಂಡೆಕಲ್ಲಿಗೆ ಅದ್ಭುತ ರೂಪ ಕೊಡುವ ಸಮಾಜ ನಮ್ಮದು.ನಮ್ಮ ಸಮಾಜದ ಜನರು ಸರ್ಕಾರದ ಸೌಲಭ್ಯಗಳನ್ನು ಪಡೆದು ಆರ್ಥಿಕ ಹಾಗೂ ಸಮಾಜಿಕವಾಗಿ ಅಭಿವೃದ್ಧಿಯಾಗಬೇಕು ಎಂದು ಸಲಹೆ ನೀಡಿದರು. ರಾಜ್ಯ ವಿಶ್ವಕರ್ಮ ಪ್ರಧಾನ ಕಾರ್ಯದರ್ಶಿ ಶ್ರೀಧರ್‌ ಮಾತನಾಡಿ, ವಿಶ್ವಕರ್ಮ ಸಮಾಜಕ್ಕೆ ಸ್ಮಶಾನ ಜಾಗ ಗುರುತಿಸಬೇಕು. ಮಿನಿ ವಿಧಾನಸೌಧದಲ್ಲಿ ಅಮರ ಶಿಲ್ಪಿ ಜಕಣಚಾರ್ಯರ ಪ್ರತಿಮೆ ಪ್ರತಿಷ್ಟಾಪಿಸಬೇಕು ಎಂದು ತಾಲೂಕಾಡಳಿತಕ್ಕೆ ಮನವಿ ಮಾಡಿದರು.

ಅಪರ ಜಿಲ್ಲಾಧಿಕಕಾರಿ ಜಗದೀಶ್‌ ಕೆ.ನಾಯಕ್‌ ಮಾತನಾಡಿ, ಎಲ್ಲಾ ಸಮುದಾಯದ ಜನರನ್ನು ಸಮಾಜದ ಮುಖ್ಯವಾನಿಗೆ ತರುವುದು ಸರ್ಕಾರದ ಮುಖ್ಯ ಉದ್ದೇಶ.ಈ ನಿಟ್ಟಿನಲ್ಲಿ ಸರ್ಕಾರ ವಿಶ್ವಕರ್ಮ ಸಮಾಜದ ಜನರಿಗಾಗಿ ಹಲವು ಕಾರ್ಯಕ್ರಮಗಳು, ಯೋಜನೆಗಳನ್ನು ಜಾರಿಗೆ ತಂದಿದೆ.ವಿಶ್ವಕರ್ಮ ಸಮಾಜ ಭಾರತ ದೇಶದಲ್ಲಿ ವಿಗ್ರಹ ಮತ್ತು ಶಿಲ್ಪಕಲೆಯಿಂದ ಗುರುತಿಸಿಕೊಂಡಿದೆ ಎಂದರು.

ತಾಪಂ ಮಾಜಿ ಅಧ್ಯಕ್ಷ ಹೊಸಹುಡ್ಯ ನಾರಾಯಣಾಚಾರ್‌ ಮಾತನಾಡಿದರು. ತಹಶೀಲ್ದಾರ್‌ ಅಜಿತ್‌ ರೈ, ವಿಶ್ವಕರ್ಮ ತಾಲೂಕು ಅಧ್ಯಕ್ಷ ಸತ್ಯ ನಾರಾಯಣಾಚಾರ್‌, ತಾಪಂ ಮಾಜಿ ಅಧ್ಯಕ್ಷ ನಾರಾಯಣಚಾರ್‌, ಸುರೇಶಾಚಾರ್‌, ನಾರಾಯಣಾಚಾರಿ, ರಾಜ್ಯ ವಿಶ್ವ ಕರ್ಮ ಯುವ ಕಾರ್ಯದರ್ಶಿ ಶ್ರೀಧರ್‌, ಪುಟ್ಟರಾಜಚಾರಿ, ಬಸವಚಾರಿ, ನಾಗರಾಜ ಚಾರಿ, ನಲ್ಲೂರು ಮಂಜುನಾಥಚಾರಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

24-bng

Bengaluru: ಜಪ್ತಿ ಮಾಡಿದ ವಸ್ತುಗಳ ಮೇಲೆ ಕ್ಯೂಆರ್‌ ಕೋಡ್‌: ಪೊಲೀಸ್‌ ಆಯುಕ್ತ

WhatsApp Image 2025-01-22 at 01.46.02

ನಿವೃತ್ತ ಬಿಸಿಯೂಟ ಸಿಬಂದಿಗೆ ಇಡುಗಂಟು: ಶಿಕ್ಷಣ ಇಲಾಖೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

Life imprisonment: ಕೊಲೆ, ದರೋಡೆ ಪ್ರಕರಣ; 8 ಮಂದಿಗೆ ಜೀವಾವಧಿ ಶಿಕ್ಷೆ

14-bbk

Bigg Boss ಶೋ ಸ್ಥಗಿತಗೊಳಿಸಿ: ಬೆಂಗಳೂರು ಜಿಪಂ ಸಿಇಒ ಸೂಚನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.