![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Oct 14, 2019, 5:11 PM IST
ಬಂಟ್ವಾಳ: ಖ್ಯಾತ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಮೃತದೇಹದ ಅಂತ್ಯಕ್ರಿಯೆ ಸಕಲ ಸರಕಾರಿ ಗೌರವಗಳೊಂದಿಗೆ ಅವರ ಹುಟ್ಟೂರು ಬಂಟ್ವಾಳ ತಾಲೂಕಿನ ಸಜೀಪ ಮಿತ್ತಬಾಗಿಲಿನಲ್ಲಿ ನಡೆಯಿತು.
ಇಂದು ಬೆಳಿಗ್ಗೆ 10.15ರಿಂದ 1.45ರವರೆಗೆ ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನ ನಡೆಯಿತು. ಕಲಾವಿದರು, ಜನಪ್ರತಿನಿಧಿಗಳು, ಚೆನ್ನೈ ನಿಂದ ಬಂದಿದ್ದ ಶಿಷ್ಯರು ಅಗಲಿದ ಮಹಾನ್ ಕಲಾವಿದನ ಅಂತಿಮ ದರ್ಶನ ಮಾಡಿದರು.
ದ.ಕ.ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ್ ರೈ ಮೊದಲಾದ ಗಣ್ಯರು ಪಾಲ್ಗೊಂಡಿದ್ದರು. ಜೋಗಿ ಸಮಾಜದ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಯಿತು.
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.