ಜನಪದ-ಸಂಸ್ಕೃತಿ ರಕ್ಷಣೆ ಕಾರ್ಯ ಶ್ಲಾಘನೀಯ


Team Udayavani, Dec 29, 2019, 2:10 PM IST

29-December-31

ಬೀದರ: ಜಾಗತೀಕರಣ, ಉದಾರೀಕರಣ ಹಾಗೂ ಆಧುನೀಕರಣದ ಕರಿನೆರಳಿನಲ್ಲಿ ಜನಪದ ಭಾಷೆ, ಕಲೆ ಮತ್ತು ಸಂಸ್ಕೃತಿ ಅಳಿಯುತ್ತಿದೆ. ಇಂತಹ ಸಂದಿಗ್ಧ ಸನ್ನಿವೇಶದಲ್ಲಿ ಯಶವಂತ ಕುಚಬಾಳ ಅವರು ತಮ್ಮ ದೇಶಿ ನಾಟಕಗಳನ್ನು ಬೀದರನಲ್ಲಿ ಪ್ರದರ್ಶಿಸಿ ಜನಪದ ನಾಟಕ ಸಂಸ್ಕೃತಿಯನ್ನು ಉಳಿಸುತ್ತಿರುವ ಕಾರ್ಯ ಶ್ಲಾಘನೀಯ ಎಂದು ಕಸಾಪ ಜಿಲ್ಲಾಧ್ಯಕ್ಷ ಸುರೇಶ ಚನಶೆಟ್ಟಿ ಹೇಳಿದರು.

ನಗರದ ರಂಗಮಂದಿರದಲ್ಲಿ ಜನಜನಿತ ಕಲಾಪ್ರದರ್ಶನ ಸಂಘ ಹಾಗೂ ಜಿಲ್ಲಾ ಜಾನಪದ ಪರಿಷತ್ತು ಆಶ್ರಯದಲ್ಲಿ ಹಮ್ಮಿಕೊಂಡಿರುವ ನಾಟಕೋತ್ಸವ ಹಾಗೂ ಸಾಂಸ್ಕೃತಿಕ ಸಂಜೆ ಕಾರ್ಯಕ್ರಮದ ಎರಡನೇ ದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇಂದು ಜಾತಿ ಮತ್ತು ಹಣದ ಪ್ರಭಾವದಿಂದ ನಿಜವಾದ ಕಲಾವಿದರನ್ನು ಗುರುತಿಸುವ ಕಾರ್ಯ ಆಗುತ್ತಿಲ್ಲ ಬೇಸರ ವ್ಯಕ್ತಪಡಿಸಿದರು.

ಹಿಂದೆ ಟಿವಿ ಮತ್ತು ಮೊಬೈಲ್‌ ಇಲ್ಲದ ದಿನಗಳಲ್ಲಿ ಜನಪದ ನಾಟಕ ಮತ್ತು ನೃತ್ಯಗಳಿಗೆ ಬೆಲೆ ಇತ್ತು. ಮನೆಯಿಂದಲೇ ಒಂದು ಹಾಸಿಗೆ ತೆಗೆದುಕೊಂಡು ಹೋಗಿ ರಾತ್ರಿಯಿಡೀ ನಾಟಕ ನೋಡುವ ಜನರು ಇಂದು ಎಲ್ಲವನ್ನು ಉಚಿತವಾಗಿ ನೀಡಿದರೂ ನಾಟಕ ನೋಡುವ ಒಲವು ಕಡಿಮೆ ಮಾಡಿಕೊಂಡಿದ್ದಾರೆ. ಕುಚಬಾಳ ಅವರು ಬೆಂಗಳೂರು ನೀನಾಸಂನಲ್ಲಿ ತರಬೇತಿ ಪಡೆದು ಜಿಲ್ಲೆಯಲ್ಲಿ ಜನಪದ ಸಂಸ್ಕೃತಿ ಪಸರಿಸಬೇಕು ಎಂಬ ಹಂಬಲ ಇಟ್ಟುಕೊಂಡ ನವ ಯುವಕ. ಇಂತಹ ಯುವಕರಿಗೆ ಸರ್ಕಾರ ಮತ್ತು ಸಂಘ-ಸಂಸ್ಥೆಗಳು ಸಹಕರಿಸಬೇಕು. ಹೀಗಾದಾಗ ಮಾತ್ರ ನಮ್ಮ ನಾಡಿನ ಜನಪದ ಸಂಸ್ಕೃತಿ, ಕಲೆ, ಭಾಷೆ ಮತ್ತು ಸೊಗಡು ಉಳಿಸಲು ಸಾಧ್ಯವಾಗುತ್ತದೆ ಎಂದರು.

ನಿವೃತ್ತ ಡಿವೈಎಸ್‌ಪಿ ಶಿವಾನಂದ ಗಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡಾಂಬೆ ಗೆಳೆಯರ ಬಳಗದ ಅಧ್ಯಕ್ಷ ವಿರೂಪಾಕ್ಷ ಗಾದಗಿ, ಜಾನಪದ ಕಲಾವಿದರ ಬಳಗದ ಅಧ್ಯಕ್ಷ ವಿಜಯಕುಮಾರ ಸೋನಾರೆ, ಫರ್ನಾಂಡಿಸ್‌ ಹಿಪ್ಪಳಗಾಂವ ಉಪಸ್ಥಿತರಿದ್ದರು.

ಕಾಶಪ್ಪ ಧನ್ನೂರ, ಲಕ್ಷ್ಮಣರಾವ್‌ ಕಾಂಚೆ, ಪ್ರಕಾಶ ಕನ್ನಾಳೆ, ಶಿವಶರಣಪ್ಪ ಗಣೇಶಪುರ, ಶ್ರೀಧರ ಜಾಧವ, ಮಹಾರುದ್ರ ಡಾಕುಳಗೆ ಮತ್ತಿತರರು ಇದ್ದರು. ಸಿದ್ಧಾರ್ಥ ಸ್ವಾಗತಿಸಿದರು. ಎಸ್‌.ಬಿ.ಕುಚಬಾಳ ನಿರೂಪಿಸಿದರು. ವಿಕಾಸ ವಂದಿಸಿದರು. ಯಶವಂತ ಕುಚಬಾಳ ಹಾಗೂ ಸಂಗಡಿಗರಿಂದ “ನಿರುತ್ತರ ಕುಮಾರ’ ಸಾಮಾಜಿಕ ನಾಟಕ ಪ್ರದರ್ಶಿಸಲಾಯಿತು.

ಟಾಪ್ ನ್ಯೂಸ್

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

MCC-BankArrest

Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್‌ ಅಧ್ಯಕ್ಷನ ಬಂಧನ

KND-Amber-greece

Whale: ಅಂಬರ್‌ ಗ್ರೀಸ್‌ ಮಾರಾಟ ಜಾಲ ಶಂಕೆ: ಕಾರ್ಯಾಚರಣೆಗೆ ಬಂದಿದ್ದ ಅಧಿಕಾರಿಗಳಿಗೆ ಹಲ್ಲೆ!

Surthkal-Spota

Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.