![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-415x234.jpg)
ಬೆಳಗಾವಿಗೆ ರಾಜಸ್ಥಾನದ ಅಜ್ಮೀರ್ ನಂಜು: ಒಂದೇ ದಿನ 22 ಪಾಸಿಟಿವ್ ಪ್ರಕರಣ
Team Udayavani, May 10, 2020, 12:46 PM IST
![ಬೆಳಗಾವಿಗೆ ರಾಜಸ್ಥಾನದ ಅಜ್ಮೀರ್ ನಂಜು: ಒಂದೇ ದಿನ 22 ಪಾಸಿಟಿವ್ ಪ್ರಕರಣ](https://www.udayavani.com/wp-content/uploads/2020/05/covid-new-5-620x366.jpg)
ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿಯನ್ನು ಶಾಂತವಾಗಿ ಇರಲು ಬಿಡದ ಮಹಾಮಾರಿ ಕೋವಿಡ್-19 ರವಿವಾರ ಮತ್ತೆ ಅಬ್ಬರಿಸಿದ್ದು, ಒಂದೇ ದಿನದಲ್ಲಿ 22 ಜನರಿಗೆ ಪಾಸಿಟಿವ್ ಸೋಂಕು ತಗುಲುವ ಮೂಲಕ ಆಘಾತಕಾರಿ ವಿಷಯ ಬೆಳಕಿಗೆ ಬಂದಿದ್ದು, ಬೆಳಗಾವಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಶತಕದ ಗಡಿ ದಾಟಿದೆ.
ಶನಿವಾರ ಒಂದು ದಿನ ಶಾಂತವಾಗಿದ್ದ ಕೋವಿಡ್-19 ಮಹಾಮಾರಿ ರವಿವಾರ ಮತ್ತೆ ಅಪ್ಪಳಿಸಿದೆ. ದೆಹಲಿಯ ನಿಜಾಮುದ್ದಿನ್ ತಬ್ಲೀಘಿ ಜಮಾತ್ ಮರ್ಕಜ್ ಗೆ ಹೋಗಿ ಬಂದಿದ್ದ ವ್ಯಕ್ತಿಗಳಿಂದ ಜಿಲ್ಲೆಯಲ್ಲಿ ಮಹಾಮಾರಿ ಪಸರಿಸುತ್ತಿರುವ ಬೆನ್ನಲ್ಲೇ ಈಗ ರಾಜಸ್ಥಾನದ ಅಜ್ಮೇರದಿಂದ ಬಂದ ವ್ಯಕ್ತಿಗಳಿಗೆ ಸೋಂಕು ತಗುಲಿದ್ದು, ಇನ್ನಷ್ಟು ಆತಂಕಕಾರಿ ವಿಷಯವಾಗಿದೆ
ಈ ಒಂದೂವರೆ ತಿಂಗಳ ಅವಧಿಯಲ್ಲಿ ಒಂದೇ ದಿನದಲ್ಲಿ ಇಷ್ಟೊಂದು ಪಾಸಿಟಿವ್ ಸೋಂಕು ತಗುಲಿದ್ದು ಇದೇ ಮೊದಲನೇಯದ್ದಾಗಿದೆ. 22 ಜನರಿಗೆ ಸೋಂಕು ತಗುಲಿದ್ದು, ಈವರೆಗೆ ಒಟ್ಟು 107ಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. 22 ಜನರ ಪೈಕಿ 13 ಮಂದಿ ಮಹಿಳೆಯರಿಗೆ ಸೋಂಕು ತಗುಲಿದೆ. ಬೆಳಗಾವಿಯ ಮೂರು ವರ್ಷದ ಕಂದಮ್ಮನಿಗೂ ತಗುಲಿದೆ.
ರಾಜಸ್ಥಾನದ ಅಜ್ಮೇರದಿಂದ ಪ್ರವಾಸ ಮಾಡುತ್ತ ಬಂದ ಈ ಸೋಂಕಿತರ ಸಂಪರ್ಕಕ್ಕೆ ಬಂದವರ ಶೋಧ ನಡೆಸಲು ಆರೋಗ್ಯ ಇಲಾಖೆ ಜಾಲ ಬೀಸಿದೆ.
ಟಾಪ್ ನ್ಯೂಸ್
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು](https://www.udayavani.com/wp-content/uploads/2024/12/ashok-h-150x100.jpg)
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
![Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ](https://www.udayavani.com/wp-content/uploads/2024/12/ss-1-150x100.jpg)
Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ
![“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ](https://www.udayavani.com/wp-content/uploads/2024/12/k-3-150x103.jpg)
“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ
![Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ](https://www.udayavani.com/wp-content/uploads/2024/12/basava-150x92.jpg)
Council Session: ಪವರ್ ಕಾರ್ಪೋರೇಷನ್ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ
![Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ](https://www.udayavani.com/wp-content/uploads/2024/12/gold-fake-150x84.jpg)
Fake Gold: ಎಚ್ಚರ ವಹಿಸಲು ಡಿಸಿಸಿ ಬ್ಯಾಂಕ್ಗಳಿಗೆ ಸೂಚನೆ: ಸಚಿವ ಕೆ.ಎನ್. ರಾಜಣ್ಣ
MUST WATCH
ಹೊಸ ಸೇರ್ಪಡೆ
![Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್ಕೌಂಟರ್… 5 ಭಯೋತ್ಪಾದಕರು ಹತ](https://www.udayavani.com/wp-content/uploads/2024/12/kashmir-1-150x84.jpg)
Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ
![22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?](https://www.udayavani.com/wp-content/uploads/2024/12/DOKLAM-150x79.jpg)
22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?
![Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್](https://www.udayavani.com/wp-content/uploads/2024/12/mallya-150x89.jpg)
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
![Mangalore_Airport-NewTerminal](https://www.udayavani.com/wp-content/uploads/2024/12/Mangalore_Airport-NewTerminal-150x90.jpg)
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
![H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ](https://www.udayavani.com/wp-content/uploads/2024/12/VISA-150x84.jpg)
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.