![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Oct 14, 2019, 12:03 PM IST
ಬೈಲಹೊಂಗಲ: ಮುಂಗಾರು ಅಬ್ಬರ ಕಡಿಮೆಯಾದ ಬೆನ್ನಲ್ಲೇ ಹಿಂಗಾರು ಮಳೆಯೂ ಜೋರಾಗಿದ್ದು, ಸಮೀಪದ ಚಿಕ್ಕೊಪ್ಪ-ಕಾರಿಮನಿ ಗ್ರಾಮಗಳ ಸಂಪರ್ಕ ಸೇತುವೆ ರವಿವಾರ ಕೊಚ್ಚಿ ಹೋಗಿದೆ.
ಶನಿವಾರ ಮಧ್ಯರಾತ್ರಿಯಿಂದಲೇ ಗುಡುಗು, ಮಿಂಚಿನೊಂದಿಗೆ ಸುರಿದ ಧಾರಾಕಾರ ಮಳೆಗೆ ಕೆಲವಡೆ ವಿದ್ಯುತ್ ಕಂಬಗಳು ಧರೆಗುರುಳಿವೆ. ಆನಿಗೋಳ, ಮಲ್ಲಮ್ಮನ ಬೆಳವಡಿ, ವಕ್ಕುಂದ, ಕೊರವಿನಕೊಪ್ಪ, ಹೊಸೂರ, ಚಿಕ್ಕೊಪ್ಪ, ಕಾರಿಮನಿ, ಮುರಗೋಡ, ಬೈಲಹೊಂಗಲ ಸುತ್ತಮುತ್ತ ಭಾರೀ ಮಳೆಯಾಗಿದೆ.
ಮುರಗೋಡ, ಹೊಸೂರ ರಸ್ತೆ ನಿರ್ಮಾಣ ಕಾಮಗಾರಿಯ ತಗ್ಗು ಪ್ರದೇಶಗಳಲ್ಲಿ ಅಪಾರ ಪ್ರಮಾಣದ ನೀರು ಸಂಗ್ರಹವಾಗಿತ್ತು. ಮರಕುಂಬಿ, ಹೊಸೂರ ಗ್ರಾಮದ ಹಳ್ಳಗಳು ತುಂಬಿ ಹರಿದವು. ಚಿಕ್ಕೊಪ್ಪ, ಕಾರಿಮನಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿರು ಸೇತುವೆ ಮಳೆಗೆ ಅರ್ಧಭಾಗ ಕೊಚ್ಚಿ ಹೋಗಿದ್ದರಿಂದ ಸಂಚಾರ ಸ್ಥಗಿತಗೊಂಡಿತ್ತು. ಕೂಡಲೇ ಈ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಕಿರು ಸೇತುವೆಯನ್ನು ಕೂಡಲೇ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.