ಪ್ರಧಾನಿ ಭೇಟಿಗೆ ಹೊರಟ ಪಿ.ವೈ. ಹುಣಶ್ಯಾಳ ರೈತ


Team Udayavani, Jun 25, 2019, 8:07 AM IST

bg-tdy-2..

ಬೆಳಗಾವಿ: ದೇಶದಲ್ಲಿ ಮತ್ತೂಮ್ಮೆ ನೋಟು ಹಾಗೂ ಸಾರಾಯಿ ಬ್ಯಾನ್‌ ಮಾಡಬೇಕು ಎಂದು ಆಗ್ರಹಿಸಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲು ಬೆಳಗಾವಿಯ ರೈತನೋರ್ವ ದೆಹಲಿಗೆ ಹೊರಟಿದ್ದಾನೆ.

ಗೋಕಾಕ ತಾಲೂಕಿನ ಪಿ.ವೈ. ಹುಣಶ್ಯಾಳ ಗ್ರಾಮದ ನಾರಾಯಣ ಬಸಪ್ಪ ಚೆನ್ನಾಳ ಎಂಬ ರೈತ ಮೋದಿಯನ್ನು ಭೇಟಿಯಾಗಲು ದೆಹಲಿಗೆ ತೆರಳಿದ್ದಾನೆ. ಘಟಪ್ರಭಾದಿಂದ ನೇರವಾಗಿದ ದೆಹಲಿಗೆ ರೈಲು ಮೂಲಕ ತೆರಳಿ ದೇಶದಲ್ಲಿ ಪ್ರಧಾನಿ ಮೋದಿ ಅವರ ನೀತಿ ಬೆಂಬಲಿಸಲಿದ್ದು, ಬಳಿಕ ರೈತರ ಬಗ್ಗೆ ಇನ್ನಷ್ಟು ಯೋಜನೆಗಳನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಲಿದ್ದಾನೆ.

2016ರಲ್ಲಿ 500 ಹಾಗೂ 1000 ರೂ. ಮುಖ ಬೆಲೆಯ ನೋಟುಗಳನ್ನು ಅಮಾನ್ಯೀಕರಣ ಮಾಡಲಾಗಿತ್ತು. ಅದರಂತೆ ಈಗ 2016ರಿಂದ ಜಮಾ ಆಗಿರುವ ನೋಟುಗಳನ್ನು ಮತ್ತೆ ಬ್ಯಾನ್‌ ಮಾಡಿದರೆ ಭ್ರಷ್ಟಾಚಾರಿಗಳಿಗೆ ಪಾಠ ಕಲಿಸಿದಂತಾಗುತ್ತದೆ. ಜ‌ನಪ್ರತಿನಿಧಿಗಳು ಹಾಗೂ ಉನ್ನತ ಮಟ್ಟದ ಅಧಿಕಾರಿಗಳ ಬಳಿ ಕೋಟ್ಯಂತರ ರೂ. ಕಪ್ಪು ಹಣ ಇದ್ದು, ಅದನ್ನು ಹೊರಗೆ ತೆಗೆಯಬೇಕಾದರೆ ನೋಟು ಬ್ಯಾನ್‌ ಮಾಡಬೇಕು ಎಂದು ಆಗ್ರಹಿಸಲಾಗುವುದು ಎನ್ನುತ್ತಾರೆ ರೈತ ನಾರಾಯಣ. ಈಗಾಗಲೇ ನಮ್ಮ ಭಾಗದಲ್ಲಿ ರೈಲ್ವೆ ಡಬ್ಲಿಂಗ್‌ ಕಾರ್ಯ ನಡೆದಿದ್ದು, ರೈಲ್ವೆ ರಾಜ್ಯ ಖಾತೆ ಸಚಿವ ಸುರೇಶ ಅಂಗಡಿ ಈ ಕಾರ್ಯ ಮುಗಿಸಲಿದ್ದಾರೆ. ಡಬ್ಲಿಂಗ್‌ ಕಾರ್ಯಕ್ಕೆ ಅಗತ್ಯ ಇರುವ ಜಮೀನು ಸ್ವಾಧೀನ ಪಡಿಸಿಕೊಂಡರೆ ರೈತರಿಗೆ ಪರಿಹಾರ ಧನ ವಿತರಿಸಿದ ಬಳಿಕವೇ ಸ್ವಾಧೀನ ಪಡಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.