ದೇವಿ ದರ್ಶನವಿಲ್ಲದೇ ಬನದ ಹುಣ್ಣಿಮೆ ಜಾತ್ರೆ
Team Udayavani, Jan 29, 2021, 5:57 PM IST
ಸವದತ್ತಿ: ಬನದ ಹುಣ್ಣಿಮೆಯ ಜಾತ್ರೆಗೆ ಚಕ್ಕಡಿ, ಸ್ವಂತ ವಾಹನಗಳ ಮೂಲಕ ದೇವಿ ದರ್ಶನಕ್ಕೆ ಬಂದ ಭಕ್ತರು ಗುಡ್ಡದೊಳಗೆ ಪ್ರವೇಶವಿರದ ಕಾರಣ ಸುಮಾರು 15 ಕಿಮೀ ದೂರದವರೆಗೂ ಸುತ್ತಮುತ್ತಲಿನ ಗ್ರಾಮಗಳ ರಸ್ತೆ ಬದಿಯ ಹೊಲ, ಶಾಲಾವರಣದಲ್ಲಿ ಬೀಡು ಬಿಟ್ಟು ದೇವಿಗೆ ಪೂಜೆ ಸಲ್ಲಿಸಿದರು. ತಾವು ಇದ್ದಲ್ಲಿಯೇ ಕಾಯಿ, ಹಣ್ಣು ಬಳೆಗಳನ್ನು ಇಟ್ಟು ವಿವಿಧ ಖಾದ್ಯಗಳನ್ನು ತಯಾರಿಸಿ ಪಡ್ಡಲಗಿ ತುಂಬಿಸುವ ಕಾರ್ಯ ನಡೆಸಿದರು.
ಇದನ್ನೂ ಓದಿ:ಕನ್ನಡ ಭಾಷಾಭಿವೃದ್ಧಿಗೆ ಸಾಹಿತ್ಯ ಸಮ್ಮೇಳನ ಅಗತ್ಯ: ಕೊಟ್ರಪ್ಪ
ಪ್ರತಿ ಬನದ ಹುಣ್ಣಿಮೆಯಂತೆಯೇ ಲಕ್ಷಾಂತರ ಭಕ್ತರು ಈ ವರ್ಷವೂ ಆಗಮಿಸಿದ್ದಾರೆ. ದೇವಸ್ಥಾನವನ್ನು ಹೊರತುಪಡಿಸಿ ಎಂದಿ ನಂತೆ ಜಾತ್ರೆ ನಡೆದಿದೆ. ಆದರೆ ದೇವಸ್ಥಾನ ಪ್ರದೇಶ ಮಾತ್ರ ಭಣಗುಡುತ್ತಿದೆ. ಫೆ.1ರಿಂದ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಆರಂಭವಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ
BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ: ಶಾಸಕ ವಿನಯ ಕುಲಕರ್ಣಿ ಆಕ್ರೋಶ
Belagavi: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ: ಶೆಟ್ಟರ್
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Belagavi: ಗಣೇಶ ಮೆರವಣಿಗೆ ವೇಳೆ ಟ್ರಾಲಿಗೆ ಸಿಲುಕಿ ವ್ಯಕ್ತಿ ಸಾವು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.