Belagavi; ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ ಮುಗುಚಿ ಬಿದ್ದ 10 ಜನರಿದ್ದ ಟ್ರಾಕ್ಟರ್
Team Udayavani, Jun 9, 2024, 12:30 PM IST
ಬೆಳಗಾವಿ/ಮೂಡಲಗಿ: ತುಂಬಿ ಹರಿಯುತ್ತಿದ್ದ ಘಟಪ್ರಭಾ ನದಿಗೆ 10 ಜನರಿದ್ದ ಟ್ರಾಕ್ಟರ್ ಮುಗುಚಿ ಬಿದ್ದ ಘಟನೆ ಅವರಾದಿ ನಂದಗಾಂವ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕಿನ ಅವರಾದಿ ಗ್ರಾಮದಲ್ಲಿ ಘಟನೆ ನಡೆದಿದೆ. ಬಾಗಲಕೋಟೆ ಜಿಲ್ಲೆಯ ನಂದಗಾಂವ್ ಗ್ರಾಮದ ಮಧ್ಯೆ ಇರುವ ಬ್ರಿಡ್ಜ್ – ಬ್ಯಾರೇಜ್ ಗೆ ಟ್ರೇಲರ್ ಸಮೇತ ಟ್ರಾಕ್ಟರ್ ನೀರಿಗೆ ಬಿದ್ದಿದೆ.
ಟ್ರಾಕ್ಟರ್ ಗಳಲ್ಲಿದ್ದವರು ಅವರಾದಿಯಿಂದ ನಂದಗಾಂವ್ ಗೆ ಕೂಲಿ ಕೆಲಸಕ್ಕೆಂದು ತೆರಳುತ್ತಿದ್ದರು. ನೀರಿಗೆ ಬಿದ್ದಿರುವವರಲ್ಲಿ ಅದೃಷ್ಟವಶಾತ್ 9 ಜನ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ನೀರಲ್ಲಿ ಕಣ್ಮರೆಯಾಗಿರುವ ಓರ್ವನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.
ಘಟನೆಯಿಂದ ಸ್ಥಳದಲ್ಲಿ ಸೂತಕದ ವಾತಾವರಣ ಉಂಟಾಗಿದೆ. ಸ್ಥಳಕ್ಕೆ ಕುಲಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakshmi Hebbalkar;ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ
ಸಮಾಜಕ್ಕೆ ಮಠಾಧೀಶರ ಕೊಡುಗೆ ಅಪಾರ: ಶ್ರೀಮುರುಘೇಂದ್ರ ಸ್ವಾಮೀಜಿ
Belagavi; ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ
Belagavi; ಸೂರ್ಯನಿಗೂ ಗ್ರಹಣ ಹಿಡಿಯುತ್ತದೆ… ಲೋಕಸಭಾ ಸೋಲಿನ ಬಗ್ಗೆ ಹೆಬ್ಬಾಳ್ಕರ್ ಮಾತು
ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಶೆಟ್ಟರ್ ಮನವಿ
MUST WATCH
ಹೊಸ ಸೇರ್ಪಡೆ
R. Ashok ವಾಗ್ಧಾಳಿ; ದೋಚುವ ಸರಕಾರಕ್ಕೆ ಜನ ಕಪಾಳಮೋಕ್ಷ ಮಾಡಬೇಕು
Congress;ಚುನಾವಣ ರಾಜಕೀಯಕ್ಕೆ ನಮ್ಮ ಕುಟುಂಬದವರು ಬರುವ ಪ್ರಶ್ನೆಯೇ ಇಲ್ಲ:ಡಿ.ಕೆ.ಶಿವಕುಮಾರ್
Govt ನಿರ್ಲಕ್ಷ್ಯ; 2000 ಕೋಟಿ ರೂ.ಬಂಡವಾಳದ ಕಂಪನಿ ಮಹಾರಾಷ್ಟ್ರಕ್ಕೆ: ಬೆಲ್ಲದ ಆರೋಪ
Kiran Pahal: ವನಿತೆಯರ 400 ಮೀ.; ಕಿರಣ್ ಪಹಲ್ ಒಲಿಂಪಿಕ್ಸ್ ಗೆ ಅರ್ಹತೆ
MLA Harish Gowda: ನನಗೆ ಯಾರೂ ಹನಿಟ್ರ್ಯಾಪ್ ಮಾಡಲು ಸಾಧ್ಯವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.