ಸಹಾಯಧನಕ್ಕೆ ಆಧಾರ ಕಡ್ಡಾಯ: ವಾಟ್ಸ್ಆ್ಯಪ್ನಲ್ಲಿ ನಂಬರ್ ನಮೂದಿಸಿ
Team Udayavani, Apr 18, 2020, 3:37 PM IST
ಸಾಂದರ್ಭಿಕ ಚಿತ್ರ
ಬೆಳಗಾವಿ: ಕೋವಿಡ್ 19 ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರಿಗೆ ಸಹಾಯಧನ ಬಿಡುಗಡೆ ಮಾಡಲು ಆಧಾರ ಸಂಖ್ಯೆ ಕಡ್ಡಾಯವಾಗಿದೆ. ಆದ್ದರಿಂದ ಕಾರ್ಮಿಕರು ವಾಟ್ಸ್ಆ್ಯಪ್ ಮೂಲಕ ಆಧಾರ್ ಸಂಖ್ಯೆ ಸಲ್ಲಿಸಬೇಕು ಎಂದು ಉಪಕಾರ್ಮಿಕ ಆಯುಕ್ತರು ತಿಳಿಸಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ 2007ರಿಂದ 2016 ವರೆಗೆ ನೋಂದಣಿಯಾದ ಕಾರ್ಮಿಕರಲ್ಲಿ ಈ ಕಚೇರಿಯಲ್ಲಿ ಲಭ್ಯವಿರುವ ಸುಮಾರು 16,900 ಫಲಾನುಭವಿಗಳ ಖಾತೆ ಧನಸಹಾಯ ಜಮೆ ಮಾಡಲು ಬೆಂಗಳೂರಿನ ಕೆನರಾ ಬ್ಯಾಂಕ್ಗೆ ಸಲ್ಲಿಸಲಾಗಿದೆ. ಬಾಕಿ ಉಳಿದ ಫಲಾನುಭವಿಗಳು ತಾವು ನೋಂದಣಿಯಾದ ತಾಲೂಕು ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ 1ನೇ ವೃತ್ತ ಬೆಳಗಾವಿ ರವರ ಮೊ. 9448693553, ಹಿರಿಯ ಕಾರ್ಮಿಕ ನಿರೀಕ್ಷಕರ ಕಚೇರಿ, ಮೊ. 9482214540, ಹಿರಿಯ ಕಾರ್ಮಿಕ ನಿರೀಕ್ಷಕರು, ಮೊ. 9448776366, ಹಿರಿಯ ಕಾರ್ಮಿಕ ನಿರೀಕ್ಷಕರು ಮೊ. 9945486689. ಕಾರ್ಮಿಕ ನಿರೀಕ್ಷಕರು ಬೈಲಹೊಂಗಲ ಮತ್ತು ಖಾನಾಪುರ ಮೊ. 9901198804, ಸವದತ್ತಿ ಮತ್ತು ರಾಮದುರ್ಗ ಮೊ.7022054094, ಗೋಕಾಕ ಮತ್ತು ರಾಯಭಾಗ ಮೊ. 9845251545. ಚಿಕ್ಕೋಡಿ, ಹುಕ್ಕೇರಿ ಮತ್ತು ನಿಪ್ಪಾಣಿ ವೃತ್ತ ಮೊ. 9900428760, ಅಥಣಿ-ಮೊ.9743508295 ಸಂಖ್ಯೆಗಳಿಗೆ ವಾಟ್ಸ್ ಆ್ಯಪ್ ಮೂಲಕ ತಮ್ಮ ಬ್ಯಾಂಕ್ ಪಾಸ್ಬುಕ್ ಪ್ರತಿ, ಫಲಾನುಭವಿಯ ನೋಂದಣಿ ಗುರುತಿನ ಚೀಟಿ ಹಾಗೂ ಕಡ್ಡಾಯವಾಗಿ ಆಧಾರ ಕಾರ್ಡ್ ಸಂಖ್ಯೆ ಸಲ್ಲಿಸಲು ಸೂಚಿಸಲಾಗಿದೆ ಎಂದು ಕಾರ್ಮಿಕ ಇಲಾಖೆಯ ಉಪ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ಮಾಡುವುದೂ ಇಲ್ಲ: ಶೋಭಾ ಕರಂದ್ಲಾಜೆ
Belagavi; ಬಿಮ್ಸ್ ಆಸ್ಪತ್ರೆಯಲ್ಲಿ ಮೂರು ತಿಂಗಳಲ್ಲಿ 41 ನವಜಾತ ಶಿಶುಗಳ ಸಾ*ವು
Belgavi; ಅರಣ್ಯಾಧಿಕಾರಿ, ಸಿಬಂದಿ ಮೇಲೆ ಜೇನು ನೊಣಗಳ ದಾಳಿ
ಯುದ್ಧ ಪರಿಕರ ಬಳಸಿದ ಪ್ರಥಮ ಮಹಿಳೆ ರಾಣಿ ಚನ್ನಮ್ಮ: ಖ್ಯಾತ ವಿದ್ವಾಂಸ ಬಾಳಣ್ಣ
Loksabha: ವಾಣಿಜ್ಯ ಹಾಗೂ ಕೈಗಾರಿಕೆ ಸಂಸದೀಯ ಸಲಹಾ ಸಮಿತಿಯ ಸದಸ್ಯರಾಗಿ ಶೆಟ್ಟರ್ ನೇಮಕ
MUST WATCH
ಹೊಸ ಸೇರ್ಪಡೆ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.