ರಾಜ್ಯದಲ್ಲಿ ಮಿಡತೆ ಹಾವಳಿ ನಿಯಂತ್ರಿಸಲು ರೈತರಿಗೆ ಸಲಹೆ
Team Udayavani, May 30, 2020, 6:15 AM IST
ಚಿಕ್ಕೋಡಿ: ಉತ್ತರ ಭಾರತದಲ್ಲಿ ರೈತರನ್ನು ಸಂಕಷ್ಟಕ್ಕೆ ಈಡು ಮಾಡಿರುವ ಮರಭೂಮಿ ಮಿಡತೆಗಳು ಈಗ ಮಹಾರಾಷ್ಟ್ರದ ಮೂಲಕ ರಾಜ್ಯ ಪ್ರವೇಶಿಸಿ ರೈತರ ಬೆಳೆಗಳನ್ನು ಹಾಳು ಮಾಡುವ ಸಂಭವ ಇದ್ದು, ಜಮೀನುಗಳನ್ನು ಮೇಲಿಂದ ಮೇಲೆ ಉಳುಮೆ ಹಾಗೂ ವಿವಿಧ ತರಹದ ಶಬ್ದಗಳ ಮೂಲಕ ಮಿಡತೆ ನಿಯಂತ್ರಿಸಲು ರೈತರು ಸಜ್ಜಾಗಬೇಕಿದೆ.
ಮರಭೂಮಿ ಮಿಡತೆ ಈಗಾಗಲೇ ಉತ್ತರ ಭಾರತದ ರಾಜ್ಯಗಳಾದ ಪಂಜಾಬ್, ಗುಜರಾತ್, ದೆಹಲಿಗಳಿಗೆ ವ್ಯಾಪಿಸಿದೆ. ಈಗ ಮಿಡತೆಗಳು ರಾಜ್ಯದಿಂದ ರಾಜ್ಯಕ್ಕೆ ಸಂಚರಿಸುತ್ತಿದ್ದು, ಕರ್ನಾಟಕದ ಪಕ್ಕದ ರಾಜ್ಯವಾದ ಮಹಾರಾಷ್ಟ್ರದ ರತ್ನಾಗಿರಿ ಜಿಲ್ಲೆಗೆ ಈಗಾಗಲೇ ದಾಳಿ ನಡೆಸಿವೆ.
ಪಶ್ಚಿಮ ಘಟ್ಟಗಳ ಮುಖಾಂತರ ಕರ್ನಾಟಕಕ್ಕೆ ಲಗ್ಗೆ ಇಡುವ ಸಾಧ್ಯತೆಗಳು ದಟ್ಟವಾಗಿವೆ. ರಾಜ್ಯದಲ್ಲಿ ಬೇಸಿಗೆಯಲ್ಲಿ ಬೆಳೆದ ಬೆಳೆಗಳನ್ನು ಮಿಡತೆಯಿಂದ ಕಾಪಾಡಲು ರೈತರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಲಿದೆ. ತೇವಾಂಶ ಹೊಂದಿರುವ ಮರಳು ಮಣ್ಣಿನಲ್ಲಿ ಮಿಡತೆಗಳು ತತ್ತಿ ಇಟ್ಟಿರುವ ಜಾಗ ಗುರುತಿಸಿ, ರಾಸಾಯನಿಕ ಸಿಂಪಡಿಸಿ ತತ್ತಿ ಹಂತದಲ್ಲಿ ನಾಶಪಡಿಸುವ ಮೂಲಕ ಮಿಡತೆ ಕೀಟವನ್ನು ನಿಯಂತ್ರಿಸಬೇಕು ಎಂದು ಚಿಕ್ಕೋಡಿ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಂಜುನಾಥ ಜನಮಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.