Bangladesh Unrest; ಗಲಭೆಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25ವೈದ್ಯಕೀಯ ವಿದ್ಯಾರ್ಥಿಗಳು


Team Udayavani, Aug 6, 2024, 9:47 PM IST

ಗಲಭೆ ಪೀಡಿತ ಬಾಂಗ್ಲಾದಿಂದ ಬೆಳಗಾವಿಗೆ ಬಂದ 25 ವೈದ್ಯಕೀಯ ವಿದ್ಯಾರ್ಥಿಗಳು

ಬೆಳಗಾವಿ: ಗಲಭೆ ಪೀಡಿತ ಬಾಂಗ್ಲಾದೇಶದಿಂದ 25 ವೈದ್ಯಕೀಯ ವಿದ್ಯಾರ್ಥಿಗಳು ಪಾರಾಗಿ ಬೆಳಗಾವಿಗೆ ಆಗಮಿಸಿದ್ದಾರೆ.

ನಾಲ್ಕು ದಿನಗಳ ಹಿಂದೆಯೇ ಈ ಎಲ್ಲ ವಿದ್ಯಾರ್ಥಿಗಳು ಬೆಳಗಾವಿಗೆ ಬಂದಿದ್ದಾರೆ. ಬೆಳಗಾವಿ ಸಂಸದ ಜಗದೀಶ ಶೆಟ್ಟರ ಹಾಗೂ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ನೆರವಿನಿಂದ ಸುರಕ್ಷಿತವಾಗಿ ಬೆಳಗಾವಿಗೆ ಬಂದಿದ್ದಾರೆ.

ಬಾಂಗ್ಲಾದಿಂದ ಬೆಳಗಾವಿಗೆ ಬಂದ ವೈದ್ಯಕೀಯ ವಿದ್ಯಾರ್ಥಿ ನೇಹಲ್ ಸವಣೂರು ಮಾಧ್ಯಮದವರೊಂದಿಗೆ ಮಾತನಾಡಿ, ಬಾಂಗ್ಲಾದಲ್ಲಿ ನಾನೂ ಭಯಭೀತನಾಗಿದ್ದೆ. ಈಗಿನ ಪರಿಸ್ಥಿತಿ ‌ಇನ್ನೂ ಭಯಂಕರ ಇದೆ. ಹೇಗೋ ಬಚಾವ್ ಆಗಿ ಗಲಭೆ ಪೀಡಿತ ದೇಶದಿಂದ ಬಂದಿದ್ದೇವೆ.‌ ಈ ಸಂದರ್ಭದಲ್ಲಿ ನಾವು ಬಾಂಗ್ಲಾದಲ್ಲಿಯೇ ಇದ್ದಿದ್ದರೆ ಕೊಠಡಿಯಲ್ಲಿ ಕೂಡಿ ಹಾಕಿ ಹಿಂಸೆ ನೀಡುತ್ತಿದ್ದರು ಎಂದು ಬಾಂಗ್ಲಾದಲ್ಲಿನ ಹಿಂಸಾಚಾರದ ಭಯಾನಕ ಘಟನೆಯನ್ನು ನೇಹಲ್ ನೆನಪಿಸಿಕೊಂಡರು.

ಗಲಭೆ ಪೀಡಿತ ಬಾಂಗ್ಲಾದೇಶದಲ್ಲಿ ಸಾಕಷ್ಟು ನೋವು ಅನುಭವಿಸಿದ್ದೇವೆ. ಎಲ್ಲ ಕಡೆಯೂ ಕರ್ಪ್ಯೂ ಇತ್ತು, ಊಟಕ್ಕೂ ಪರದಾಡಬೇಕಾಯಿತು. ಎರಡೇ ನಿಮಿಷದಲ್ಲಿ ಹೊರಗೆ ಹೋಗಿ ತಿನ್ನಲು ಏನಾದರೂ ತಂದು ರೂಮ್ ಸೇರುತ್ತಿದ್ದೇವು. ಮಹಿಳಾ ಹಾಸ್ಟೆಲ್ ಹತ್ತಿರ ಬಹಳ ಸಮಸ್ಯೆ ಇತ್ತು. ಅಲ್ಲಿ ಊಟವೂ ಇರಲಿಲ್ಲ. ಹಿಂದೂಗಳನ್ನೇ ಬಾಂಗ್ಲಾಗರು ಟಾರ್ಗೆಟ್ ಮಾಡಲು ಶುರು ಮಾಡಿದ್ದರು. ನೆಟ್ ವರ್ಕ್ ಇರಲಿಲ್ಲ, ಪೋಷಕರ ಜತೆಗೆ ಮಾತನಾಡಲೂ ಆಗಲಿಲ್ಲ ಎಂದು ನೋವು ತೋಡಿಕೊಂಡರು.

ಟಾಪ್ ನ್ಯೂಸ್

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

uUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗUdupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

Udupi ಗೀತಾರ್ಥ ಚಿಂತನೆ-31; ದುಷ್ಟರಲ್ಲಿಯೂ ಸೂಕ್ತವರ್ಗ

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

AC ಸ್ಫೋಟದಿಂದ ಗಾಯಗೊಂಡಿದ್ದ ಸೂರಿಂಜೆ ಮೂಲದ ವ್ಯಕ್ತಿ ಸಾವು

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ

Udupi ಶಿಕ್ಷಕರನ್ನು ಅವಮಾನಿಸಿದರೆ ಸಹಿಸಲು ಸಾಧ್ಯವಿಲ್ಲ: ಯಶ್‌ಪಾಲ್‌ ಸುವರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

Govt.,ಆದಾಯ ಮೂಲಕ್ಕೆ ಸಮಿತಿ ರಚಿಸಿದ ಸರಕಾರ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

BSY ಪೋಕ್ಸೋ ಪ್ರಕರಣ: ಸೆ. 19ಕ್ಕೆ ವಿಚಾರಣೆ ಮುಂದೂಡಿಕೆ

ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

Bengaluru: ಕೊನೆಗೂ 3 ವಿಧೇಯಕಕ್ಕೆ ಗವರ್ನರ ಅಸ್ತು

R-Ashok

CM ಕುರ್ಚಿಗೆ ಕಾಂಗ್ರೆಸ್ಸಿಗರ ಕಾದಾಟ: ಆರ್‌.ಅಶೋಕ್‌ ವ್ಯಂಗ್ಯ

1-hunsur

Hunsur ನಗರಸಭೆ; ಎನ್‌ಡಿಎ ಪಾಲಾದ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ:ಕೈ ಪ್ರತಿಭಟನೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

1-aaaaaaaaa

Train; ಕೆಟ್ಟು ನಿಂತ ‘ವಂದೇ ಭಾರತ್‌’ ಎಳೆದು ತಂದ ಗೂಡ್ಸ್‌ ರೈಲಿನ ಎಂಜಿನ್‌!

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Rain ದಕ್ಷಿಣ ಕನ್ನಡ : ಆಗಾಗ್ಗೆ ಬಿರುಸಿನ ಮಳೆ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿPilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Pilikula “ನಿಶ್ಶಬ್ದ ವಲಯ’ ಘೋಷಣೆಗೆ ಜಿಲ್ಲಾಧಿಕಾರಿಗೆ ಮನವಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Madikeri ಕೊಡಗಿನಲ್ಲಿ ಭಾರೀ ಮಳೆ; ಕೃಷಿ ಫ‌ಸಲಿಗೆ ಅಪಾರ ಹಾನಿ

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Shiradi Ghat ಕೆಂಪುಹೊಳೆ ಬಳಿ ಅಪಘಾತ: ಎರಡು ಕಾರು -ಲಾರಿ ಢಿಕ್ಕಿ: ಓರ್ವ ಸ್ಥಳದಲ್ಲೇ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.