Belagavi; ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದ ರೊವಾಂಡಾ ದೇಶದ ಹೈಕಮಿಷನರ್ ಜಾಕ್ವೆಲಿನ್
Team Udayavani, Sep 8, 2024, 12:52 PM IST
ಬೆಳಗಾವಿ: ಬೆಳಗಾವಿ ಜಿಲ್ಲೆಗೆ ಭಾನುವಾರ ಆಗಮಿಸಿರುವ ಪೂರ್ವ ಆಫ್ರಿಕಾದ ರೊವಾಂಡಾ ದೇಶದ ಹೈಕಮಿಷನರ್ ಜಾಕ್ವೆಲಿನ್ ಮುಕಂಜಿರಾ ಅವರು ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜಾಕ್ವೆಲಿನ್ ಅವರನ್ನು ಬರಮಾಡಿಕೊಂಡರು.
ನಂತರ ಜಾಕ್ವೆಲಿನ್ ಅವರು ವಿಧಾನಸಭೆ, ವಿಧಾನ ಪರಿಷತ್ ಸಭಾಂಗಣ, ಸೆಂಟ್ರಲ್ ಹಾಲ್, ಸಚಿವ ಸಂಪುಟ ಸಭಾಂಗಣವನ್ನು ವೀಕ್ಷಿಸಿದರು.
ವಿಧಾನಸಭೆ ಹಾಗೂ ವಿಧಾನ ಪರಿಷತ್ ಕಾರ್ಯಚಟುವಟಿಕೆಗಳ ಮತ್ತು ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ವಿಧಾನಮಂಡಳದ ಚಳಿಗಾಲ ಅಧಿವೇಶನ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿವರಿಸಿದರು.
ಲೋಕೋಪಯೋಗಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಎಚ್.ಸುರೇಶ್, ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train ಬೆಳಗಾವಿಗೆ ಶೀಘ್ರ ಮತ್ತೊಂದು ರೈಲು: ಸೋಮಣ್ಣ
Ramesh Jarkiholi: ಮುನಿರತ್ನ ಬಂಧನದ ಹಿಂದೆ ಡಿಕೆಶಿ ಕೈವಾಡ
B.Y.Vijayendra ಭ್ರಷ್ಟ, ಅವನನ್ನು ನಾನೆಂದೂ ಒಪ್ಪುವುದಿಲ್ಲ!: ರಮೇಶ್ ಜಾರಕಿಹೊಳಿ ಕಿಡಿ
Belagavi: ಬಾಯಿಗೆ ಬಂದ ಹಾಗೆ ಮಾತನಾಡಲು ಮುನಿರತ್ನಗೆ ನಾವು ಹೇಳಿದ್ವಾ?: ಸತೀಶ್ ಜಾರಕಿಹೊಳಿ
Chikkodi: ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ;ಶಿಕ್ಷಕನನ್ನು ವಶಕ್ಕೆ ಪಡೆದ ಪೊಲೀಸರು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.