Belagavi: ಈದ್ ಮಿಲಾದ್ ಮೆರವಣಿಗೆ ಮುಗಿಸಿ ಹೋಗುವಾಗ ತಲವಾರ್ ದಿಂದ ಹೊಡೆದಾಟ: ಮೂವರಿಗೆ ಗಾಯ
Team Udayavani, Sep 23, 2024, 8:23 AM IST
ಬೆಳಗಾವಿ: ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ಮುಗಿಸಿ ವಾಪಸ್ ಹೋಗುತ್ತಿದ್ದಾಗ ಎರಡು ಗುಂಪುಗಳ ಯುವಕರು ತಲವಾರ್ ದಿಂದ ಹೊಡೆದಾಡಿಕೊಂಡಿದ್ದು, ಮೂವರು ಗಾಯಗೊಂಡ ಘಟನೆ ಇಲ್ಲಿಯ ರುಕ್ಮಿಣಿ ನಗರದಲ್ಲಿ ರವಿವಾರ ರಾತ್ರಿ ನಡೆದಿದೆ.
ರುಕ್ಮಿಣಿ ನಗರ ಹಾಗೂ ಉಜ್ವಲ್ ನಗರದ ಯುವಕರ ಮಧ್ಯೆ ಈ ಗಲಾಟೆ ಆಗಿದ್ದು, ಮೆರವಣಿಗೆ ಮುಗಿಸಿಕೊಂಡು ಹೋಗುವಾಗ ಒಬ್ಬರಿಗೊಬ್ಬರು ಸಿಟ್ಟಿನಿಂದ ನೋಡಿದ್ದಕ್ಕೆ ಹೊಡೆದಾಡಿಕೊಂಡಿದ್ದಾರೆ. ತಲ್ವಾರ್ ಹಾಗೂ ಚಾಕುವಿನಿಂದ ಘರ್ಷಣೆ ಹಾಡಿದಿತ್ತು ಘಟನೆಯಲ್ಲಿ ಹೊಟ್ಟೆ ಹಾಗೂ ಕತ್ತಿನ ಭಾಗಕ್ಕೆ ಗಾಯವಾಗಿದೆ.
ಗಾಯಗೊಂಡ ಮೂವರು ಯುವಕರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿಗಳ ಪತ್ತೆಗೆ ಪೊಲೀಸರು ಚಾಲ ಬೀಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Mudhol: ಬಾಲಕಿಗೆ ಲೈಂಗಿಕ ಕಿರುಕುಳ… ಫೋಕ್ಸೊ ಪ್ರಕರಣ ದಾಖಲು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Radhika Kumaraswamy: ಭೈರಾದೇವಿ ಗೆದ್ದರಷ್ಟೇ ನಟನೆ ಮುಂದುವರಿಸುವೆ!: ರಾಧಿಕಾ
Shivamogga: ಮಲೆನಾಡಲ್ಲಿ ಮುಂದುವರೆದ ಕಾಡಾನೆ ಹಾವಳಿ… ಬೆಳೆ ನಾಶ, ರೈತರ ಆಕ್ರೋಶ
Chiranjeevi: 69ರ ವಯಸ್ಸಿನಲ್ಲಿ ಗಿನ್ನಿಸ್ ದಾಖಲೆಗೆ ಸೇರಿತು ಮೆಗಾಸ್ಟಾರ್ ಚಿರಂಜೀವಿ ಹೆಸರು
Manipal: ಮಧ್ಯರಾತ್ರಿ ನಗರಸಭಾ ಪಂಪ್ ಹೌಸ್ ಗೆ ನುಗ್ಗಿದ ಕಾರು… ಮಲಗಿದ್ದ ವ್ಯಕ್ತಿ ಪಾರು
Udupi: ಬೆಳ್ಳಂಬೆಳಗ್ಗೆ ದೊಡ್ಡಣಗುಡ್ಡೆ ಆಯುರ್ವೇದ ಆಸ್ಪತ್ರೆಯಲ್ಲಿ ಅಗ್ನಿ ಅವಘಡ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.