Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ


Team Udayavani, Apr 22, 2024, 12:54 PM IST

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

ಬೆಳಗಾವಿ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಹಾಗೂ ಅವರ ನಾಯಕರು ಸೋಲಿನ ಭಯದಿಂದ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ ಎಂದು ಬೆಳಗಾವಿಯಲ್ಲಿ ಸಂಸದೆ ಮಂಗಲಾ ಸುರೇಶ ಅಂಗಡಿ ವಾಗ್ದಾಳಿ ನಡೆಸಿದರು.

ನಿನ್ನ ಮಾತಿನ ಮೇಲೆ ಹಿಡಿತ ಇರಲಿ. ಕಳೆದ 20 ವರ್ಷದಿಂದ ಬೆಳಗಾವಿ ಅಭಿವೃದ್ಧಿಯಾಗಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟಿರುವುದು ಸರಿಯಲ್ಲ ಎಂದು‌ ಮೃಣಾಲ್ ಗೆ ಏಕವಚನದಲ್ಲಿ ಎಚ್ಚರಿಕೆ ನೀಡಿದರು.

ನಿಮ್ಮ ತಾಯಿ ರಾಜಕೀಯದಲ್ಲಿದ್ದಾರೆ. ರಾಜಕಾರಣ ಮಾಡುತ್ತಿದ್ದಾರೆ. ಅವರು ಮಾತನಾಡಲಿ. ಆದರೆ ಮೃಣಾಲ್ ನೀನು ಬಹಳ ಚಿಕ್ಕವನು. ರಾಜಕಾರಣ ಮಾಡುವುದಕ್ಕೆ ಸಾಕಷ್ಟು ಸಮಯವಿದೆ. ಹಿರಿಯ ರಾಜಕಾರಣಿಗಳ ಬಗ್ಗೆ ಮಾತನಾಡುವಾಗ ನಾಲಿಗೆಯ ಮೇಲೆ ಹಿಡಿತ ಇರಲಿ ಎಂದು ಹೇಳಿದರು.

ಕಳೆದ 20 ವರ್ಷದಿಂದ ಬಿಜೆಪಿ ಸಂಸದರು ಏನೂ ಮಾಡಿಲ್ಲ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ 20 ವರ್ಷದಲ್ಲಿ ನಾವು 16 ಸಾವಿರ ಕೋಟಿ ರೂ.ಗಳ ಅನುದಾನ ತಂದು ಬೆಳಗಾವಿ ಲೋಕಸಭಾ ಮತಕ್ಷೇತ್ರದ ಅಭಿವೃದ್ಧಿ ಮಾಡಿದ್ದೇವೆ. ಮೃಣಾಲ್ ಸೋಲಿ‌ನ ಹತಾಶೆಯಲ್ಲಿ ಬೇಕಾದ ಹಾಗೆ ಮಾತನಾಡುವದು ಸರಿಯಲ್ಲ. ಬೆಳಗಾವಿ ಗ್ರಾಮೀಣ ಮತಕ್ಷೇತ್ರಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಎಷ್ಟು ಅನುದಾನ‌ ತಂದು ಅಭಿವೃದ್ಧಿ ಪಡಿಸಿದ್ದಾರೆ ಎಂದು ಬಹಿರಂಗ ಪಡಿಸಲಿ ಎಂದು ಸವಾಲು ಹಾಕಿದರು.

ಸಾಮಾಜಿಕ ಜಾಲತಾಣದಲ್ಲಿ ಅಂಗಡಿ ಕುಟುಂವದವರ ವಿರುದ್ಧ ಸುಳ್ಳು ಆರೋಪ ಮಾಡಿರುವ ಮೃಣಾಲ್ ವಿರುದ್ಧ ದೂರು ದಾಖಲಿಸಲಾಗುವುದು ಎಂದು ಮಂಗಲಾ ಅಂಗಡಿ ಹೇಳಿದರು.

ಟಾಪ್ ನ್ಯೂಸ್

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

10-honanvar

ಗುಡ್ಡ ಕುಸಿತ: ಹೊನ್ನಾವರದಿಂದ ಗೇರುಸೊಪ್ಪ, ಸಾಗರ, ಶಿವಮೊಗ್ಗ ಮಾರ್ಗದ ಸಂಚಾರ ಸ್ಥಗಿತ

9-Bantwala

Bantwala: ರಾಮಲಕಟ್ಟೆ: ಡಿವೈಡರ್ ಗೆ ಢಿಕ್ಕಿಯಾದ ಖಾಸಗಿ ಬಸ್

Sandalwood: Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Sandalwood: ʼಭೈರವನ ಕೊನೆ ಪಾಠʼ ಕೇಳೋಕೆ ರೆಡಿಯಾಗಿ ಎಂದ ಹೇಮಂತ್‌ – ಶಿವಣ್ಣ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

Team India; ತಾಯ್ನಾಡಿಗೆ ಕಾಲಿಟ್ಟ ಖುಷಿಯಲ್ಲಿ ಕುಣಿದಾಡಿದ ನಾಯಕ ರೋಹಿತ್ ಶರ್ಮಾ

8-udupi

Udupi ಜಿಲ್ಲೆಯಲ್ಲಿ ಗಾಳಿ-ಮಳೆ ಹಾನಿ:ಮಾಹಿತಿ ಪಡೆದು,ಕ್ರಮಕ್ಕೆ ಸೂಚಿಸಿದ ಸಚಿವೆ ಹೆಬ್ಬಾಳ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Crime: ಕುಡಿದಿದ್ದಕ್ಕೆ ಕಾಲೇಜಿಗೆ ಬಿಡಲ್ಲ ಎಂದ ಸೆಕ್ಯುರಿಟಿಯನ್ನು ಕೊಂದ ವಿದ್ಯಾರ್ಥಿ!

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Love Matter: ಕೈಗೆ ಹಗ್ಗ ಕಟ್ಟಿಕೊಂಡು ಕೆರೆಗೆ ಹಾರಿ ಪ್ರೇಮಿಗಳಿಬ್ಬರ ಆತ್ಮಹತ್ಯೆ

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Crime: ಪ್ರೀತಿಗೆ ಮನೆಯವರ ವಿರೋಧ: ಯುವತಿ ಆತ್ಮ ಹತ್ಯೆ?

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Drugs seized: 18 ಲಕ್ಷ ರೂ. ಮೌಲ್ಯದ ಡ್ರಗ್ಸ್‌ ಜಪ್ತಿ, ನಾಲ್ವರ ಬಂಧನ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.