Belagavi; ಅಭಯ್ ಪಾಟೀಲ್ ‘ಕೇಂದ್ರದ ಮೊಬೈಲ್’ ಹೇಳಿಕೆಗೆ ಸಚಿವೆ ಹೆಬ್ಬಾಳ್ಕರ್ ಗರಂ


Team Udayavani, Jul 2, 2024, 5:36 PM IST

laxmi-hebbalkar

ಬೆಳಗಾವಿ: ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಲಾಗುತ್ತಿರುವ ಮೊಬೈಲ್ ಕೇಂದ್ರ ಸರಕಾರದ್ದು ಎನ್ನುವ ಬೆಳಗಾವಿ ದಕ್ಷಿಣ ಕ್ಷೇತ್ರದ ಶಾಸಕ ಅಭಯ್ ಪಾಟೀಲ್ ಅವರ ಹೇಳಿಕೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿಸಿದರು.

ರಾಜ್ಯದ ತೆರಿಗೆಯಲ್ಲಿ ಕೇಂದ್ರ ಪಾಲು ಪಡೆಯುವುದಿಲ್ಲವೇ? ಇದು ರಾಜಕೀಯ ಮಾಡುವ ವಿಷಯವೇ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಪ್ರಶ್ನೆ ಮಾಡಿದರು.

ಇಂತಹ ಯೋಜನೆಗಳು ಯಾವತ್ತೂ ಕೇಂದ್ರ ಮತ್ತು ರಾಜ್ಯ ಸರಕಾರದ 60:40ರ ಅನುಪಾತದಲ್ಲಿರುತ್ತವೆ. ಹಾಗೆಯೇ ರಾಜ್ಯ ಸರಕಾರದ ತೆರಿಗೆಯಲ್ಲೂ ಕೇಂದ್ರ ಸರಕಾರಕ್ಕೆ ಪಾಲು ಹೋಗುತ್ತದೆ. ರಾಜ್ಯ ಮತ್ತು ಕೇಂದ್ರದಲ್ಲಿ ಯಾವುದೇ ಪಕ್ಷದ ಸರಕಾರಗಳು ಅಧಿಕಾರದಲ್ಲಿರಲಿ, ಇಂತಹ ಯೋಜನೆಗಳಿಗೆ ಅವುಗಳು ತಮ್ಮದೇ ಆದ ಪಾಲನ್ನು ಭರಿಸುವುದು ಒಕ್ಕೂಟ ವ್ಯವಸ್ಥೆಯಲ್ಲಿ ನಡೆದು ಬಂದಿರುವ ಪದ್ಧತಿ ಎಂದರು.

ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೇಂದ್ರ ಸರಕಾರದ ಯೋಜನೆಗಳೆಂದು ಹೇಳಲಾಗುತ್ತದೆ. ಹಾಗಂತ ಪೂರ್ಣ ಹಣವನ್ನು ಕೇಂದ್ರವೇ ಭರಿಸುವುದಿಲ್ಲ. ರಾಜ್ಯ ಸರಕಾರ ತನ್ನ ಪಾಲಿನ ಹಣವನ್ನೂ ನೀಡುತ್ತದೆ. ಹಾಗೆಯೇ ರಾಜ್ಯ ಸರಕಾರದ ಅನೇಕ ಯೋಜನೆಗಳಿಗೆ ಕೇಂದ್ರ ಸರಕಾರ ನೆರವು ನೀಡುತ್ತದೆ. ಹಾಗಂತ ಇದು ಕೇಂದ್ರ ಸರಕಾರದ ಯೋಜನೆ ಎನ್ನಲಾಗದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿರುಗೇಟು ನೀಡಿದರು.

ಕೇಂದ್ರ ಸರಕಾರ ಪೋಷಣ್ ಅಭಿಯಾನದ ಅಡಿಯಲ್ಲಿ ಅನುದಾನ ನೀಡಿದೆಯೇ ವಿನಃ ಇದೇನೂ ವಿಶೇಷ ಅನುದಾನವಲ್ಲ. ಇಷ್ಟು ವರ್ಷ ಶಾಸಕರಾಗಿರುವವರು ಯೋಜನೆಗಳ ಕುರಿತು ಮಾಹಿತಿ ಹೊಂದಿರಬೇಕಾಗುತ್ತದೆ ಎಂದು ಹೆಬ್ಬಾಳಕರ್ ಹೇಳಿದರು.

ಟಾಪ್ ನ್ಯೂಸ್

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

1-sadsadas

Victory parade; ಮುಂಬೈ ನಲ್ಲಿ T20 ಚಾಂಪಿಯನ್ನರಿಗೆ ಸಂಭ್ರಮೋಲ್ಲಾಸದ ಸ್ವಾಗತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

1-asdsad

Police ಭ್ರಷ್ಟಾಚಾರದಿಂದ ಬೇಸತ್ತಿದ್ದೇನೆ: ಶಾಸಕ ಕಂದಕೂರ ರಾಜೀನಾಮೆ ಎಚ್ಚರಿಕೆ

pejawar swamiji reacts to Rahul Gandhi’s Hindu remark on parliament

Hindu remark; ಅಂತವರನ್ನು ದೂರ ಇಡಬೇಕು..: ರಾಹುಲ್ ಹೇಳಿಕೆಗೆ ಪೇಜಾವರಶ್ರೀ ಕಿಡಿ

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

“ದರ್ಶನ್‌ ನಿರಪರಾಧಿ ಎಂದು ಸಾಬೀತುಪಡಿಸಿ ಹೊರಬರುತ್ತಾರೆ..” ಸುಮಲತಾ ಸುದೀರ್ಘ ಪೋಸ್ಟ್

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ ಇತರೆ ಆರೋಪಿಗಳಿಗೆ ಮತ್ತೆ ಜೈಲೇ ಗತಿ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

1-wewqewqe

Rajasthan; ಮೋದಿಗೆ ಕೊಟ್ಟ ಭರವಸೆ ಈಡೇರದ್ದಕ್ಕೆ ಪ್ರಭಾವಿ ಸಚಿವ ರಾಜೀನಾಮೆ

1-sa-dsadsa

Mangaluru; ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Kollur: ಸೊಸೈಟಿ ಗುಡ್ಡೆ ಬಳಿ ಧರೆ ಕುಸಿದು ಮಣ್ಣಿನಡಿ ಸಿಲುಕಿ ಮಹಿಳೆ ಸಾವು

Dengue-nagendra

Hunasuru: ಡೆಂಗ್ಯೂಗೆ ಆರೋಗ್ಯಾಧಿಕಾರಿಯೇ ಮೃತ್ಯು!

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

1983ರ ಕಥೆ! ಅಂದು ಅವಮಾನದಿಂದ ಬಿಸಿಸಿಐಯನ್ನು ಕಾಪಾಡಿದ್ದು ಲತಾ ಮಂಗೇಶ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.