Belagavi: ಉದ್ಯಮಿ ಹ*ತ್ಯೆ ಪ್ರಕರಣ: ಪತ್ನಿ ಸೇರಿ ಮೂವರ ಬಂಧನ
Team Udayavani, Oct 18, 2024, 1:08 AM IST
ಬೆಳಗಾವಿ: ಆಂಜನೇಯ ನಗರದ ಉದ್ಯಮಿ ಸಂತೋಷ ಪದ್ಮನ್ನವರ ಅನುಮಾನಾಸ್ಪದ ಸಾವಿಗೆ ಸಂಬಂಧಿಸಿದಂತೆ ಪತ್ನಿ ಉಮಾ ಸೇರಿ ಮೂವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಸಂತೋಷ ಪತ್ನಿ ಉಮಾ, ಪವನ್ ಹಾಗೂ ಶೋಭಿತ ಗೌಡ ಬಂಧಿತರು. ಒಂದೂವರೆ ವರ್ಷದಿಂದ ಸಾಮಾಜಿಕ ಜಾಲದಲ್ಲಿ ಉಮಾಗೆ ಪವನ್, ಶೋಭಿತ್ ಪರಿಚಿತರು. ಪತಿ ಸಂತೋಷನ ಕಿರುಕುಳದಿಂದ ಬೇಸತ್ತಿದ್ದ ಉಮಾ ಇದರಿಂದ ಹೊರಬರಲು ಕೊಲೆ ಮಾಡಲು ಯೋಜನೆ ಮಾಡಿದ್ದಳು. ಇದಕ್ಕಾಗಿ 10 ಲಕ್ಷ ರೂ. ನೀಡುವುದಾಗಿ ಇಬ್ಬರಿಗೂ ಹೇಳಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
Bailhongal: ಕರೆಂಟ್ ಶಾಕ್ ತಗುಲಿ ಮಹಿಳೆ ಸಾವು
Belagavi: ಫೇಸ್ಬುಕ್ ಗೆಳೆಯನ ಜೊತೆ ಸೇರಿ ಕೋಟ್ಯಧಿಪತಿ ಗಂಡನನ್ನೇ ಹತ್ಯೆಗೈದಳಾ ಪತ್ನಿ…?
Belgavi; ಜೈಲಿನಲ್ಲಿ ಆತ್ಮಹ*ತ್ಯೆಗೆ ಯತ್ನಿಸಿದ್ದ ಕೈದಿ ಸಾ*ವು
MUST WATCH
ಹೊಸ ಸೇರ್ಪಡೆ
Jharkhand Election; ಹರಿಪ್ರಸಾದ್ ಎಐಸಿಸಿ ಸಮನ್ವಯಕಾರ
MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್ಗಳ ಗಾಮಾ ವಿಕಿರಣ
Share Market: ಸೆನ್ಸೆಕ್ಸ್ ಸತತ ಪತನ: 2 ತಿಂಗಳ ಕನಿಷ್ಠ ಕುಸಿತ ದಾಖಲಿಸಿದ ಷೇರುಪೇಟೆ
Mumbai: ಅರಬಿ ಸಮುದ್ರದಲ್ಲಿ ರತನ್ ಟಾಟಾ ಚಿತಾ ಭಸ್ಮ ವಿಸರ್ಜನೆ
Bollywood Actor: ಸಲ್ಮಾನ್ ಹತ್ಯೆಗೆ 25 ಲಕ್ಷ ಸುಪಾರಿ ಕೊಟ್ಟ ಬಿಷ್ಣೋಯ್: ಪೊಲೀಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.