ಬೆಳಗಾವಿ: 5.42 ಕೋಟಿ ರೂ. ಕಾಮಗಾರಿಗೆ ಹೆಬ್ಬಾಳಕರ ಚಾಲನೆ

ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು

Team Udayavani, Feb 22, 2023, 4:27 PM IST

ಬೆಳಗಾವಿ: 5.42 ಕೋಟಿ ರೂ. ಕಾಮಗಾರಿಗೆ ಹೆಬ್ಬಾಳಕರ ಚಾಲನೆ

ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ಸರಣಿ ಮುಂದುವರಿದಿದ್ದು, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್‌ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು. ಸುಮಾರು 5.42 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಅಂಬೇವಾಡಿ: ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ದೃಷ್ಟಿಯಿಂದ 2.26 ಕೋಟಿ ವೆಚ್ಚದ ಜಲಜೀವನ್‌ ಮಿಷನ್‌ ಕಾಮಗಾರಿಗೆ ಲಕ್ಷ್ಮೀ ಹೆಬ್ಟಾಳಕರ ಭೂಮಿ ಪೂಜೆ ನೆರವೇರಿಸಿದರು. ಯುವ ಮುಖಂಡ ಮೃಣಾಲ ಹೆಬ್ಟಾಳಕರ, ಅಮೂಲ್‌ ಭಾತಖಾಂಡೆ, ಪುಂಡಲೀಕ ಬಾಂಧುರ್ಗೆ, ವಿಕ್ರಂ ತೆರಳೆ, ಸಂಗೀತಾ ಅಂಬೇಕರ, ಯಲ್ಲಪ್ಪ ಲೋಹಾರ, ರಾಜು ಕೋಚೇರಿ, ಪ್ರಸಾದ ತೆರಳೆ, ಮನೋಹರ ಸಾವಂತ, ಸುಭಾಷ ನಾಯ್ಕ, ಜ್ಯೋತಿಬಾ ಶಹಾಪುರಕರ, ದತ್ತು ಚೌಗುಲೆ, ರಾಮಣ್ಣ ತೆರಳೆ ಇದ್ದರು.

ಬೆನಕನಹಳ್ಳಿ: ಮುಖ್ಯ ರಸ್ತೆಯ ಸೇತುವೆ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯ ವತಿಯಿಂದ 2 ಕೋಟಿ ರೂ. ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ
ಹೆಬ್ಟಾಳಕರ ಸೇತುವೆ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು. ಮುಖಂಡರಾದ ಮಹೇಶ ಕೋಲಕಾರ, ಬಾಳು ದೇಸೂರಕರ, ಕಲ್ಲಪ್ಪ ದೇಸೂರಕರ, ಮಲ್ಲೇಶ ಕುರಂಗಿ, ಮೋಹನ ಸಾಂಬ್ರೇಕರ, ಬಾಗಣ್ಣ, ರಾಜೇಶ ನಾಯ್ಕ, ಯಲ್ಲಾನಿ ನಾಯ್ಕ, ಕಲಾವತಿ ದೇಸೂರಕರ, ಮೀನಾಕ್ಷಿ ಪಾಟೀಲ, ಶಿಲ್ಪಾ ಮುಂಗಳೇಕರ, ಅಂಜನಾ ನಾಯ್ಕ, ರಾಹುಲ ಕನಗುಟ್ಕರ ಇತರರು ಇದ್ದರು.

ಬಿಜಗರಣಿ: ರಸ್ತೆಯ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆ ವತಿಯಿಂದ 49 ಲಕ್ಷ ರೂ. ಬಿಡುಗಡೆ ಮಾಡಿಸಿರುವ ಶಾಸಕಿ ಲಕ್ಷ್ಮೀ ಹೆಬ್ಟಾಳಕರ, ಕಾಂಕ್ರೀಟ್‌ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿದರು.

ಮುಖಂಡರಾದ ಮನೋಹರ ಪಾಟೀಲ, ಮನು ಬೆಳಗಾಂವ್ಕರ, ಮೆಹಬೂಬ ನಾವಗೇಕರ, ಚಂದ್ರಭಾಗ ಜಾಧವ, ಶೀತಲ್‌ ತಾರಿಹಾಳಕರ, ರೇಖಾ ನಾಯ್ಕ, ಸಂದೀಪ ಅಷ್ಟೇಕರ, ಮೋಹನ ಸಾವಿ, ಜ್ಯೋತಿಬಾ ಮೋರೆ, ವಿಜಯ ಸವಿ, ಯಲ್ಲಪ್ಪ ಬೆಳಗಾಂವಕರ, ಪರುಶರಾಮ ಬಾಸ್ಕಳ, ಶಂಕರ ಮೋರೆ, ಪುಂಡಲೀಕ ಜಾಧವ, ಸಂತೋಷ ಕಾಂಬಳೆ, ಮಹಾದೇವ ಕಾಂಬಳೆ, ಅಶೋಕ ಕಾಂಬಳೆ, ಶಿವಾಜಿ ಕಾಂಬಳೆ ಇದ್ದರು.

ಕವಳೇವಾಡಿ: ಗ್ರಾಮದ ಒಳಾಂಗಣ ರಸ್ತೆಯ ಅಭಿವೃದ್ಧಿಗಾಗಿ 52 ಲಕ್ಷ ರೂ.ಬಿಡುಗಡೆ ಮಾಡಿಸಲಾಗಿದ್ದು, ಕಾಂಕ್ರೀಟ್‌ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಲಕ್ಷ್ಮೀ ಹೆಬ್ಟಾಳಕರ್‌ ಪೂಜೆ ನೆರವೇರಿಸಿದರು. ಮುಖಂಡರಾದ ನಾಮದೇವ ಮೋರೆ, ಜ್ಯೋತಿಬಾ ಮೋರೆ, ಮೊನಪ್ಪ ಯಳ್ಳೂರಕರ, ರಘುನಾಥ ಮೋರೆ, ಆನಂದ ಬಾಚಿಕರ, ದೇವೆಂದ್ರ ಗಾವಡೆ, ಮೋನಪ್ಪ ಮೋರೆ, ಗೌತಮ ಕಣಬರಕರ, ಮನಿಷಾ ಸುತಾರ ಇದ್ದರು.

ಎಳೇಬೈಲ್‌: ಗ್ರಾಮದ ಒಳಾಂಗಣ ರಸ್ತೆಯ ಅಭಿವೃದ್ಧಿಗಾಗಿ 15 ಲಕ್ಷ ರೂ. ಬಿಡುಗಡೆ ಮಾಡಿಸಲಾಗಿದ್ದು, ಕಾಂಕ್ರೀಟ್‌ ರಸ್ತೆ ನಿರ್ಮಾಣದ ಕಾಮಗಾರಿಗಳಿಗೆ ಹೆಬ್ಟಾಳಕರ ಚಾಲನೆ ನೀಡಿದರು. ಮುಖಂಡರಾದ ಮಹೇಶ ಪಾಟೀಲ, ಗುಂಡು ಪಾಟೀಲ, ಶಿವಾಜಿ ಕೇಸರಕರ, ನಾಮದೇವ ಮರಗಾಳೆ, ಪರಶುರಾಮ ಕೇಸರಕರ, ನಿಂಗಪ್ಪ ಪಾಟೀಲ, ಕಲ್ಲಪ್ಪ ಪಾಟೀಲ, ಓಮನಿ ಯಳ್ಳೂರಕರ, ಪರಶುರಾಮ ಪಾಟೀಲ, ಮೋನಪ್ಪ ಮರಗಾಳೆ, ಮಲ್ಲಪ್ಪ ಪಾಟೀಲ, ಜ್ಯೋತಿಬಾ ಪಾಟೀಲ, ರಾಜು ಯಳ್ಳೂರಕರರ, ಧಾನಾಜಿ ಮೋರೆ ಇದ್ದರು.

ತುರಮರಿ: ತುರಮರಿ ಪ್ರಿಮಿಯರ್‌ ಲೀಗ್‌ ಪಂದ್ಯಾವಳಿಗಳಲ್ಲಿ ಗೆದ್ದ ತಂಡಗಳಿಗೆ ಯುವ ಮುಖಂಡ ಮೃಣಾಲ ಹೆಬ್ಬಾಳಕರ ಬಹುಮಾನ ವಿತರಿಸಿದರು.

ಮುಖಂಡರಾದ ಚಾಂಗದೇವ ಬೆಳಗಾಂವಕರ, ರಾಜು ಜಾಧವ, ವೈಶಾಲಿತಾಯಿ ಖಂಡೇಕರ, ನಾಗರಾಜ ಜಾಧವ, ಮಾರುತಿ ಖಂಡೇಕರ, ಬಾಳಾಸಾಹೇಬ ಅಷ್ಟೇಕರ, ಈರಪ್ಪ ಖಂಡೇಕರ, ವೈ.ಟಿ. ತಳವಾರ, ರಘುನಾಥ ಖಂಡೇಕರ, ಜ್ಞಾನೇಶ್ವರ ಕೋರಡೆ, ಸುಹಾಸ ಜಾಧವ ಇದ್ದರು.

ಟಾಪ್ ನ್ಯೂಸ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.