![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 31, 2020, 6:29 AM IST
ಬೆಳಗಾವಿ: ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿಗಳ ಕಚೇರಿಯ ಸಹಾಯಕ ನಿರ್ದೇಶಕರಾದ ಬಿ.ಎ. ಅಣ್ಣಿಗೇರಿ ಅವರ ವಯೋನಿವೃತ್ತಿ ಹಿನ್ನೆಲೆಯಲ್ಲಿ ಶನಿವಾರ ಅವರನ್ನು ಸನ್ಮಾನಿಸಿ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಜಿಪಂ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ಸಹಾಯಕ ಸಾಂಖೀಕ ಅಧಿಕಾರಿ ಎನ್.ಎಸ್. ಹೂಗಾರ, ಪ್ರಶಾಂತ ಮನ್ನೋಳ್ಳಿ ಹಾಗೂ ಸುಕ್ತೆ ಅವರು ನಿವೃತ್ತರಾದ ಅಣ್ಣಿಗೇರಿಯವರ ಸೇವೆಯನ್ನು ಸ್ಮರಿಸಿದರು. ಸಹೋದ್ಯೋಗಿಗಳು ಅಣ್ಣಿಗೇರಿಯವರ ಕಾರ್ಯಕ್ಷಮತೆ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಜಿಪಂ ಮುಖ್ಯ ಯೋಜನಾಧಿಕಾರಿ ವಿನೋದ ಅಣ್ವೇಕರ ಅವರು, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಕಚೇರಿಯಲ್ಲಿ ಅಣ್ಣಿಗೇರಿ ಅವರ ಜೊತೆಯಾಗಿ ಕಾರ್ಯನಿರ್ವಹಿಸಿದ ಸಂದರ್ಭದಲ್ಲಿನ ಸಂಗತಿಗಳನ್ನು ಮೆಲುಕು ಹಾಕಿದರು. ಅವರ ನಿವೃತ್ತಿ ಜೀವನ ಸುಖಕರವಾಗಿರಲಿ ಎಂದು ಹಾರೈಸಿದರು.
ಜಿಲ್ಲಾ ಸಂಖ್ಯಾ ಸಂಗ್ರಾಹಣಾಧಿಕಾರಿಗಳ ಕಚೇರಿಯ ಸಹಾಯಕ ನಿರ್ದೇಶಕ ಬಿ.ಎ. ಅಣ್ಣಿಗೇರಿ ಅವರು ಮೇ 31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.