ಕಾರಹುಣ್ಣಿಮೆ: ಎತ್ತುಗಳ ಕರಿ ಹರಿಯುವ ಸಂದರ್ಭದಲ್ಲಿ ಬೆದರಿದ ಎತ್ತು.. ತಪ್ಪಿದ್ದ ಭಾರಿ ಅನಾಹುತ


Team Udayavani, Jun 22, 2024, 12:28 PM IST

ಕಾರಹುಣ್ಣಿಮೆ: ಎತ್ತುಗಳ ಕರಿ ಹರಿಯುವ ಸಂದರ್ಭದಲ್ಲಿ ಬೆದರಿದ ಎತ್ತು: ತಪ್ಪಿದ್ದ ಭಾರಿ ಅನಾಹುತ

ಚಿಕ್ಕೋಡಿ: ಕಾರಹುಣ್ಣಿಮೆ ನಿಮಿತ್ಯ ಎತ್ತುಗಳ ಬೆದರಿಸುವ ವೇಳೆಯಲ್ಲಿ ಜನರನ್ನು ನೋಡಿದ ಎತ್ತು ಬೆದರಿ ಜನರ ಮಧ್ಯೆ ಓಡಿ ಹೋಗಿದೆ. ಇದರಿಂದ ಭಾರಿ ಅನಾಹುತ ತಪ್ಪಿದ ಘಟನೆ ಚಿಕ್ಕೋಡಿ ನಗರದಲ್ಲಿ ನಡೆದಿದೆ.

ಕಾರಹುಣ್ಣಿಮೆ ನಿಮಿತ್ಯ ರೈತರು ಎತ್ತುಗಳ ಮೈ ತೋಳೆದು ಬಣ್ಣ ಹಚ್ಚಿ ಪೂಜೆ ಮಾಡಿದ ಬಳಿಕ ಎತ್ತುಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಓಡಿಸಿಕೊಂಡು ಕೊನೆಗೆ ಕರಿ ಹರಿಯುತ್ತಾರೆ.

ಚಿಕ್ಕೋಡಿ ನಗರದ ವಾಡಗಲ್ಲಿಯ ಹತ್ತಿರ ಕರಿ ಹರಿಯುವ ವೇಳೆಯಲ್ಲಿ ಜನರನ್ನು ನೋಡಿದ ಎತ್ತು ಬೆದರಿ ಜನರ ಮಧ್ಯೆದಲ್ಲಿ ಓಡಿ ಹೋಗಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಎತ್ತು ಓಡಿದ ದೃಶ್ಯ ನೋಡಿದರೆ ದೊಡ್ಡ ಅನಾಹುತ ಆಗಿರಬಹುದು ಎಂಬುದು ತಿಳಿದು ಬರುತ್ತಿದೆ.ಆದರೆ ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಜನರನ್ನು ನೋಡಿ ಬೆದರಿದ ಎತ್ತಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇದನ್ನೂ ಓದಿ: Channapatna Bypoll; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ದಿನೇಶ್‌ ಗುಂಡೂರಾವ್

ಟಾಪ್ ನ್ಯೂಸ್

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

1-qwewqewq

West Bengal; ನಡು ಬೀದಿಯಲ್ಲೇ ಮಹಿಳೆಗೆ ನಿರ್ದಯವಾಗಿ ಥಳಿತ:ವಿಡಿಯೋ ವೈರಲ್

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

ARMY,-Navy-Chiefs

Indian Army: ಆಗ ಸಹಪಾಠಿಗಳು, ಈಗ ಭೂ ಸೇನೆ, ನೌಕಪಡೆ ಮುಖ್ಯಸ್ಥರು!

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

MLA-Shivaganga

D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

Hamsa Moily

Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ

MUST WATCH

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

ಹೊಸ ಸೇರ್ಪಡೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-asdsad

Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ

1-kota

MP ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮಾತೃವಿಯೋಗ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ

6

ಯೂಟ್ಯೂಬ್‌ನಲ್ಲಿ IAS ಪಾಠ ಮಾಡಿ, 21ರ ಹರೆಯದಲ್ಲೇ 10 ಲಕ್ಷ ರೂ. ಕಾರು ಖರೀದಿಸಿದ ವಿದ್ಯಾರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.