![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
ಕಾರಹುಣ್ಣಿಮೆ: ಎತ್ತುಗಳ ಕರಿ ಹರಿಯುವ ಸಂದರ್ಭದಲ್ಲಿ ಬೆದರಿದ ಎತ್ತು.. ತಪ್ಪಿದ್ದ ಭಾರಿ ಅನಾಹುತ
Team Udayavani, Jun 22, 2024, 12:28 PM IST
![ಕಾರಹುಣ್ಣಿಮೆ: ಎತ್ತುಗಳ ಕರಿ ಹರಿಯುವ ಸಂದರ್ಭದಲ್ಲಿ ಬೆದರಿದ ಎತ್ತು: ತಪ್ಪಿದ್ದ ಭಾರಿ ಅನಾಹುತ](https://www.udayavani.com/wp-content/uploads/2024/06/ettu-620x357.jpg)
ಚಿಕ್ಕೋಡಿ: ಕಾರಹುಣ್ಣಿಮೆ ನಿಮಿತ್ಯ ಎತ್ತುಗಳ ಬೆದರಿಸುವ ವೇಳೆಯಲ್ಲಿ ಜನರನ್ನು ನೋಡಿದ ಎತ್ತು ಬೆದರಿ ಜನರ ಮಧ್ಯೆ ಓಡಿ ಹೋಗಿದೆ. ಇದರಿಂದ ಭಾರಿ ಅನಾಹುತ ತಪ್ಪಿದ ಘಟನೆ ಚಿಕ್ಕೋಡಿ ನಗರದಲ್ಲಿ ನಡೆದಿದೆ.
ಕಾರಹುಣ್ಣಿಮೆ ನಿಮಿತ್ಯ ರೈತರು ಎತ್ತುಗಳ ಮೈ ತೋಳೆದು ಬಣ್ಣ ಹಚ್ಚಿ ಪೂಜೆ ಮಾಡಿದ ಬಳಿಕ ಎತ್ತುಗಳನ್ನು ನಗರದ ವಿವಿಧ ಬಡಾವಣೆಗಳಲ್ಲಿ ಓಡಿಸಿಕೊಂಡು ಕೊನೆಗೆ ಕರಿ ಹರಿಯುತ್ತಾರೆ.
ಚಿಕ್ಕೋಡಿ ನಗರದ ವಾಡಗಲ್ಲಿಯ ಹತ್ತಿರ ಕರಿ ಹರಿಯುವ ವೇಳೆಯಲ್ಲಿ ಜನರನ್ನು ನೋಡಿದ ಎತ್ತು ಬೆದರಿ ಜನರ ಮಧ್ಯೆದಲ್ಲಿ ಓಡಿ ಹೋಗಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಎತ್ತು ಓಡಿದ ದೃಶ್ಯ ನೋಡಿದರೆ ದೊಡ್ಡ ಅನಾಹುತ ಆಗಿರಬಹುದು ಎಂಬುದು ತಿಳಿದು ಬರುತ್ತಿದೆ.ಆದರೆ ಅದೃಷ್ಟವಶಾತ್ ಯಾರಿಗೂ ಏನು ಆಗಿಲ್ಲ. ಜನರನ್ನು ನೋಡಿ ಬೆದರಿದ ಎತ್ತಿನ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ: Channapatna Bypoll; ಪಕ್ಷದ ತೀರ್ಮಾನವೇ ಅಂತಿಮ: ಸಚಿವ ದಿನೇಶ್ ಗುಂಡೂರಾವ್
ಟಾಪ್ ನ್ಯೂಸ್
![1-qwewq-wq-ew](https://www.udayavani.com/wp-content/uploads/2024/06/1-qwewq-wq-ew-415x219.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-asdsad](https://www.udayavani.com/wp-content/uploads/2024/06/1-asdsad-6-150x92.jpg)
Election; ಧಾರವಾಡ ಕೆಎಂಎಫ್ ಗೆ 9 ಮಂದಿ ನಿರ್ದೇಶಕರ ಆಯ್ಕೆ
![prahlad-joshi](https://www.udayavani.com/wp-content/uploads/2024/06/prahlad-joshi-2-150x86.jpg)
Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ
![MLA-Shivaganga](https://www.udayavani.com/wp-content/uploads/2024/06/MLA-Shivaganga-150x90.jpg)
D.K. Shivakumar ಮುಖ್ಯಮಂತ್ರಿ ಆಗೋದು ನಿಶ್ಚಿತ : ಚನ್ನಗಿರಿ ಶಾಸಕ ಶಿವಗಂಗಾ
![Bommai BJP](https://www.udayavani.com/wp-content/uploads/2024/06/Bommai-BJP-1-150x105.jpg)
Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ
![Hamsa Moily](https://www.udayavani.com/wp-content/uploads/2024/06/hamsa-150x83.jpg)
Bengaluru; ವೀರಪ್ಪ ಮೊಯ್ಲಿ ಅವರಿಗೆ ಪುತ್ರಿ ವಿಯೋಗ; ಹಂಸ ಮೊಯ್ಲಿ ವಿಧಿವಶ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.