ಕೋವಿಡ್-19 ಸೈನಿಕರಿಗೆ ವಿಮಾ ಸೌಲಭ್ಯಕ್ಕೆ ಯತ್ನ


Team Udayavani, Apr 14, 2020, 4:30 PM IST

ಕೋವಿಡ್-19 ಸೈನಿಕರಿಗೆ ವಿಮಾ ಸೌಲಭ್ಯಕ್ಕೆ ಯತ್ನ

ಚಿಕ್ಕೋಡಿ: ಕೊರೊನಾ ವೈರಸ್‌ ವಿರುದ್ಧ ಹೋರಾಟ ಮಾಡುತ್ತಿರುವ ಅಂಗನವಾಡಿ ಕಾರ್ಯಕರ್ತೆಯರಿಗಾಗಿ ಕೇಂದ್ರ ಸರಕಾರದಿಂದಲೂ ಸೌಲಭ್ಯ ಕಲ್ಪಿಸುವ
ನಿಟ್ಟಿನಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹಾಗೂ ನಿರ್ಮಲಾ ಸೀತಾರಾಮನ್‌ ಅವರಿಗೆ ಪತ್ರ ಕಳುಹಿಸಲಾಗಿದೆ. ಲಾಕ್‌ ಡೌನ್‌ ಅವಧಿ ಮುಗಿದ ನಂತರ ಪ್ರತ್ಯಕ್ಷವಾಗಿ ಅವರಿಗೆ ಭೇಟಿಯಾಗಿ ಬರಲಿದ್ದೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಿಪ್ಪಾಣಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಪಾಂಗೀರಿ ಬಿ, ಶಿರಗುಪ್ಪಿ ಹಾಗೂ ಬುದಕಮುಖ ಗ್ರಾಮದಲ್ಲಿ ಕೊರೊನಾ ವೈರಸ್‌ ಕುರಿತು ಹಮ್ಮಿಕೊಂಡ ಜಾಗೃತಿ ಸಭೆಯಲ್ಲಿ ಅವರು ಮಾತನಾಡಿದರು. ಆಶಾ ಕಾರ್ಯಕರ್ತರಿಗೆ ಕೇಂದ್ರ ಸರ್ಕಾರ ವಿಮಾ ಸೌಲಭ್ಯ ನೀಡಿದೆ. ಹಾಗೆಯೇ ಅಂಗನವಾಡಿ ಕಾರ್ಯಕರ್ತರಿಗೂ ವಿಸ್ತರಣೆ ಮಾಡಬೇಕು ಎಂದರು.

ರಾಜ್ಯದ 30 ಜಿಲ್ಲೆಗಳಿಂದ ಕಳೆದ ವಾರ ವರದಿ ಪಡೆದಿದ್ದೇನೆ. ಎರಡು ದಿನಗಳ ಹಿಂದೆ ಕ್ಯಾಬಿನೆಟ್‌ ಸಭೆಯಲ್ಲಿ ಮುಖ್ಯಮಂತ್ರಿ ಜೊತೆ ಚರ್ಚಿಸಿದ್ದೇನೆ. ರಾಜ್ಯದ ಎಲ್ಲ ಅಂಗನವಾಡಿ ಕಾರ್ಯಕರ್ತೆಯರು ಉನ್ನತ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಅವರಿಗಾಗಿ ಏನಾದರೂ ಮಾಡೋಣವೆಂದು ಮನವಿ ಮಾಡಿದ್ದೇನೆ. ಅದಕ್ಕೆ ಸ್ಪಂದಿಸಿದ ಸಿಎಂ, ಸದ್ಯದ ಪರಿಸ್ಥಿತಿ ಹತೋಟಿಗೆ ಬಂದ ನಂತರ ಮಾಡೋಣವೆಂದು ಭರವಸೆ ನೀಡಿದ್ದಾರೆ ಎಂದರು.

ತಹಶೀಲ್ದಾರ್‌ ಪ್ರಕಾಶ ಗಾಯಕವಾಡ, ತಾಪಂ ಪ್ರಭಾರಿ ಕಾರ್ಯನಿರ್ವಾಹಕ ಮಲ್ಲಿಕಾರ್ಜುನ ಉಳ್ಳಾಗಡ್ಡಿ, ತಾಲೂಕು ವೈದ್ಯಾಧಿ ಕಾರಿ ಡಾ| ವಿ.ವಿ. ಶಿಂಧೆ ಮಾತನಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ರೇವತಿ ಮಠದ, ಸ್ಥಳೀಯ ಪಿಎಸ್‌ಐ ಕುಮಾರ ಹಾಡಕರ, ನೀರಾವರಿ ಇಲಾಖೆಯ ಎಇಇ ಜಿ.ಡಿ.  ಮಂಕಾಳೆ, ಸಿದ್ದು ನರಾಟೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು, ತಾಪಂ ಸದಸ್ಯ ಪಂಕಜ ದೇಸಾಯಿ, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಇದ್ದರು.

ಟಾಪ್ ನ್ಯೂಸ್

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.