Darshan Case; ಹಿಂಡಲಗಾ ಜೈಲಿನ 15 ಅಂಧೇರಿ‌ ಸೆಲ್ ಗಳು ಖಾಲಿ: ದರ್ಶನ್ ಶಿಫ್ಟ್ ಸಾಧ್ಯತೆ


Team Udayavani, Aug 26, 2024, 12:53 PM IST

Darshan Case; 15 Andheri Cells of Hindalaga Jail Vacant: Possibility of Darshan shifting to Belagavi

ಬೆಳಗಾವಿ: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ (Parappana Agrahara Prison) ನಟ ದರ್ಶನ್ ಗೆ (Actor Darshan) ರಾಜಾತಿಥ್ಯ ಹಿನ್ನೆಲೆಯಲ್ಲಿ ನಟ ದರ್ಶನ್ ನನ್ನು ಬೆಳಗಾವಿ ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ (Hindalaga Central Jail) ಸ್ಥಳಾಂತರ ಮಾಡುತ್ತಾರಾ ಎಂಬ ಚರ್ಚೆ ಶುರುವಾಗಿದೆ.

ರೇಣುಕಾಸ್ವಾಮಿ‌ ಕೊಲೆ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ನಟ ದರ್ಶನ್ ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ಪಡೆಯುತ್ತಿರುವ ಫೋಟೊ, ವಿಡಿಯೋ ವೈರಲ್ ಬೆನ್ನಲ್ಲೇ ಬಂಧಿಖಾನೆ ಇಲಾಖೆ ಅಲರ್ಟ್ ಆಗಿದೆ.

ದರ್ಶನ್‌ ನನ್ನು ಪರಪ್ಪನ‌ ಅಗ್ರಹಾರ ಜೈಲಿನಿಂದ ಬೇರೆ ಜೈಲಿಗೆ ಸ್ಥಳಾಂತರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ‌ ನೀಡಿದ್ದಾರೆ. ಹೀಗಾಗಿ ಬೆಳಗಾವಿ ಜೈಲಿಗೆ ದರ್ಶನ ಶಿಫ್ಟ್ ಆಗುತ್ತಾರಾ ಎಂಬ ವಿಷಯ ಚರ್ಚೆಯಾಗುತ್ತಿದೆ.

ಶತಮಾನಗಳ ಇತಿಹಾಸ ಇರುವ ಹಿಂಡಲಗಾ ಜೈಲಿನಲ್ಲಿ 15 ಅಂಧೇರಿ ಸೆಲ್ ಗಳು (ಕತ್ತಲು ಕೋಣೆಗಳು) ಇವೆ. ಯಾವುದೇ ಕ್ಷಣದಲ್ಲಾದರೂ ಬಂಧಿಖಾನೆ ಮೇಲಧಿಕಾರಿಗಳಿಂದ ಸೆಲ್ ಗಳ ಮಾಹಿತಿ ಕೇಳುವ ಸಾಧ್ಯತೆ ಇದ್ದು, ಈ ಬಗ್ಗೆ‌ ಅಧಿಕಾರಿಗಳೂ ಮಾಹಿತಿ ಸಂಗ್ರಹಿಸಿ ಇಟ್ಟುಕೊಂಡಿದ್ದಾರೆ.

ನಟ ದರ್ಶನ್ ಬೆಳಗಾವಿ ಜೈಲಿಗೋ ಅಥವಾ ಬಳ್ಳಾರಿ ಜೈಲಿಗೋ? ಎಂಬುದರ ಬಗ್ಗೆ ಸೋಮವಾರ ಸಂಜೆಯೊಳಗೆ ಸ್ಥಳಾಂತರ ಬಗ್ಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ಅಧಿಕಾರಿಗಳು ಸಸ್ಪೆಂಡ್

ಕೊಲೆ ಆರೋಪಿ ದರ್ಶನ್‌ ಪರಪ್ಪನ ಅಗ್ರಹಾರದಲ್ಲಿ ದರ್ಬಾರ್‌ ನಡೆಸುತ್ತಿರುವ ಫೋಟೋ – ವಿಡಿಯೋಗಳು ವೈರಲ್‌ ಆದ ಬೆನ್ನಲ್ಲೇ ಏಳು ಮಂದಿ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ರಾಜ್ಯ ಗೃಹ ಸಚಿವ ಜಿ ಪರಮೇಶ್ವರ್‌ (G Parameshwara) ಅವರು, ಘಟನೆ ಹೇಗೆ ನಡೆಯಿತು ಎಂದು ವರದಿ ಕೇಳಿದ್ದೇನೆ. ಇದರಲ್ಲಿ ಏಳು ಅಧಿಕಾರಿಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ. ಶರಣ ಬಸವ ಅಮೀನಗಡ, ಪ್ರಭು, ತಿಪ್ಪೇಸ್ವಾಮಿ, ವೆಂಕಪ್ಪ ಕೊರ್ಟಿ, ಸಂಪತ್ ಕುಮಾರ್, ಶ್ರೀಕಾಂತ್ ತಲವಾರ್, ಬಸಪ್ಪ ತೇಲಿ ಇವರನ್ನು ಅಮಾನತು ಮಾಡಿದ್ದೇವೆ. ಜೈಲು ಸೂಪರಿಂಟೆಂಡೆಂಟ್‌ ಅವರನ್ನು ವರ್ಗಾವಣೆ ಮಾಡುತ್ತೇವೆ. ಈ ರೀತಿಯ ಘಟನೆ ನಡೆಯಬಾರದು. ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Minister ಕೆ.ಎನ್‌. ರಾಜಣ್ಣಗೆ ಪ್ರಾಸಿಕ್ಯೂಷನ್‌ ಸಂಕಷ್ಟ?

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Priyank Kharge ಶೀಘ್ರ ರಾಜ್ಯಕ್ಕೆ ಪ್ರತ್ಯೇಕ ಬಾಹ್ಯಾಕಾಶ ನೀತಿ ಪ್ರಕಟ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

Ramalinga Reddy: “ಸಾರಿಗೆ ಸಿಬಂದಿ ವೇತನ ಪರಿಷ್ಕರಣೆಗೆ ಚರ್ಚೆ

sidda

‘One Nation One Election’ ಪ್ರಸ್ತಾವ: ಒಕ್ಕೂಟ ವ್ಯವಸ್ಥೆಗೆ ವಿರುದ್ಧ: ಸಿಎಂ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.