![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 16, 2020, 2:39 PM IST
ಬೆಳಗಾವಿ: ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ಬೆಳಗಾವಿ ತಾಲೂಕಿನ ಉಚಗಾವಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕಿ ಲಕ್ಷ್ಮೀ ಹೆಬ್ಟಾಳಕರ್ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕಿ ಲಕ್ಷ್ಮಿ ಹೆಬ್ಟಾಳಕರ, ಸಣ್ಣ ನೀರಾವರಿ ಇಲಾಖೆಯಿಂದ ಹಣ ಮಂಜೂರಾಗಿದ್ದು, ಕೆರೆ ವಿಸ್ತೀರ್ಣ ಹೆಚ್ಚಿಸುವುದು, ಕೆರೆ ದಂಡೆಗುಂಟ ವಾಕಿಂಗ್ ಟ್ರ್ಯಾಕ್ ನಿರ್ಮಾಣ, ವಿದ್ಯುತ್ ದೀಪ ಅಳವಡಿಕೆ ಮೊದಲಾದ ಕಾಮಗಾರಿಗಳನ್ನು ನಡೆಸಲಾಗುತ್ತಿದೆ ಎಂದರು.
ಕೆರೆ ಅಭಿವೃದ್ಧಿ ಮತ್ತು ಸೌಂದರ್ಯೀಕರಣ ಕಾಮಗಾರಿ ಗ್ರಾಮಸ್ಥರ ಅಪೇಕ್ಷೆಯಂತೆ ನಡೆಯಲಿದ್ದು ಇದಕ್ಕೆ ಎಲ್ಲರ ಸಹಕಾರ ಅಗತ್ಯವಾಗಿದೆ. ಅನಗತ್ಯವಾಗಿ ಯಾರೂ ಅಡ್ಡಿ ಮಾಡದೆ, ಕಾಮಗಾರಿಯ ಪ್ರಗತಿಯನ್ನು ಗಮನಿಸಬೇಕು ಎಂದು ಅವರು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮೃಣಾಲ ಹೆಬ್ಟಾಳಕರ್, ಯುವರಾಜ ಕದಂ, ಎಲ್.ಡಿ. ಚೌಗಲೆ, ಬಾಳಾ ದೇಸಾಯಿ, ಅಮಯ್ ಕದಂ ಮೊದಲಾದವರು ಉಪಸ್ಥಿತರಿದ್ದರು.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.