![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 8, 2019, 3:29 PM IST
ಬೆಳಗಾವಿ: ಭಾರೀ ನೆರೆ ಮತ್ತು ಮಳೆಗೆ ಉತ್ತರ ಕರ್ನಾಟಕ ತತ್ತರಿಸಿದೆ. ಇಲ್ಲಿನ ಬಹುತೇಕ ಜಿಲ್ಲಗಳ ಹಲವಾರು ಭಾಗಗಳಲ್ಲಿ ನೆರೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಇಷ್ಟು ಮಾತ್ರವಲ್ಲದೇ ಜನ ಮತ್ತು ಜಾನುವಾರುಗಳಿಗೆ ಸುರಕ್ಷಿತ ಸ್ಥಳಗಳಿಗೆ ವಲಸೆ ಹೋಗುವುದೂ ಸಹ ಅನಿವಾರ್ಯವಾಗಿದೆ.
ಪರಿಸ್ಥಿತಿ ಹೀಗಿದ್ದರೂ ಕೆಲವು ಕಡೆಗಳಲ್ಲಿ ಜನರು ನೆರೆ ನೀರಿನಲ್ಲಿ ನಾನಾ ರೀತಿಯ ಮೋಜು ಮಸ್ತಿಗಳನ್ನು ಮಾಡುತ್ತಿರುವ ವರದಿಗಳು ಲಭ್ಯವಾಗುತ್ತಿವೆ. ಮೊನ್ನೆ ತಾನೆ ರಾಯಚೂರಿನಲ್ಲಿ ಕೃಷ್ಣಾ ನದಿಯ ನೆರೆ ನೀರಿನಲ್ಲಿ ಈಜು ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಮತ್ತು ಇನ್ನು ಕೆಲವು ಕಡೆಗಳಲ್ಲಿ ಜನರು ನೀರಿಗೆ ಧುಮುಕಿ ಈಜುವ ಮೂಲಕ ಅಪಾಯವನ್ನು ಆಹ್ವಾನಿಸಿಕೊಳ್ಳುವ ಪರಿಸ್ಥಿತಿ ಉಂಟಾಗಿತ್ತು.
ಇತ್ತ ಬೆಳಗಾವಿಯಲ್ಲಿ ಕೆಲವು ಯುವಕರು ನೆರೆ ನೀರಿನಲ್ಲಿ ಮಳೆ ಸುರಿಯುತ್ತಿರುವ ಸಂದರ್ಭದಲ್ಲೇ ಡಿಜೆ ಹಾಕಿ ಕುಣಿದಿದ್ದು ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದೆ. ನಿಪ್ಪಾಣಿ-ಕೊಲ್ಹಾಪುರ ರಾಷ್ಟ್ರೀಯ ಹೆದ್ದಾರಿಯ ಯಮಗರ್ಣಿ ಗ್ರಾಮದ ಯುವಕರು ಈ ರೀತಿಯಾಗಿ ನೆರೆ ನೀರಿನಲ್ಲಿ ಡಿಜೆ ಹಾಕಿ ಕುಣಿಯುವ ಮೂಲಕ ಸುದ್ದಿಯಾಗಿದ್ದಾರೆ.
#WATCH: Locals dance on waterlogged National Highway (Nippani-Kolhapur Road) in Yamagarni village, Belagavi. #KarnatakaFloods pic.twitter.com/JFHfwGNNzR
— ANI (@ANI) August 8, 2019
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ
You seem to have an Ad Blocker on.
To continue reading, please turn it off or whitelist Udayavani.