ಪ್ರತಿಭಟನೆ ಕೈ ಬಿಡಿ, ಜೈನ ಸಮಾಜದೊಂದಿಗೆ ನಾವಿದ್ದೇವೆ: ಸಚಿವ ಡಾ.ಜಿ.ಪರಮೇಶ್ವರ ಅಭಯ


Team Udayavani, Jul 10, 2023, 6:19 PM IST

ಪ್ರತಿಭಟನೆ ಕೈ ಬಿಡಿ, ನಿಮ್ಮೊಂದಿಗೆ ನಾವಿದ್ದೇವೆ: ಸಚಿವ ಡಾ.ಜಿ.ಪರಮೇಶ್ವರ ಅಭಯ

ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತದ ಶ್ರೀ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಪ್ರಕರಣವನ್ನು ಸಿಬಿಐಗೆ ವಹಿಸುವ ಯಾವುದೇ ಸಂದರ್ಭ ಇಲ್ಲ. ಕೊಲೆಗೆ ಕಾರಣ ತನಿಖೆಯಿಂದ ಬಹಿರಂಗವಾಗಲಿದೆ. ಪ್ರತಿಭಟನೆ ಕೈ ಬಿಡುವಂತೆ ಜೈನ ಸಮಾಜಕ್ಕೆ ಮನವಿ ಮಾಡುತ್ತೇವೆ. ಸರ್ಕಾರ ಜೈನ ಧರ್ಮದ ರಕ್ಷಣೆ ಬದ್ಧವಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ ಹೇಳಿದರು.

ತಾಲೂಕಿನ ಹಲಗಾದಲ್ಲಿರುವ ಶ್ರೀ 108 ಸಿದ್ಧಸೇನ ಮುನಿ ಮಹಾರಾಜರನ್ನು ಸೋಮವಾರ ಗೃಹ ಸಚಿವ ಪರಮೇಶ್ವರ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಇಡೀ ಜೈನ ಸಮಾಜಕ್ಕೆ ಅಭಯ ನೀಡಿದರು.

ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ರಾಜ್ಯದಲ್ಲಿ ಶಾಂತಿ ಕಾಪಾಡಲು ಸರ್ಕಾರ ಬದ್ಧವಾಗಿದೆ. ಇದು ನಿಮ್ಮ ಸರ್ಕಾರ. ಯಾವುದೆ ಸಂದರ್ಭದಲ್ಲಿಯೂ ನಿಮ್ಮೊಂದಿಗೆ ಇದ್ದೇವೆ. ಆತಂಕ ಪಡುವ ಅಗತ್ಯ ಇಲ್ಲ. ಸರ್ಕಾರದಿಂದ ವಿಳಂಬ ಆಗುವುದಿಲ್ಲ. ನಿಮ್ಮ ನೋವು, ಅದು ನಮ್ಮ ನೋವು. ದೇಶ-ವಿದೇಶದಲ್ಲಿ ಪ್ರತಿಭಟನೆ ಆಗುತ್ತಿದ್ದು, ಪರಿಣಾಮಕಾರಿಯಾಗಿ ತನಿಖೆ ನಡೆಸಲಾಗುವುದು. ಯಾವುದೇ ಉದ್ವೇಗಕ್ಕೆ ಒಳಗಾಗಬಾರದು ಎಂದರು.

ಬಿಜೆಪಿಯವರು ಸರ್ಕಾರ ನಡೆಸುವಾಗ ಪೊಲೀಸ್ ಇಲಾಖೆ ಚೆನ್ನಾಗಿ ಇತ್ತು. ಈಗ ಒಂದೂವರೆ ತಿಂಗಳಲ್ಲಿ ಬಿಜೆಪಿವರಿಗೆ ಪೊಲೀಸ್ ಇಲಾಖೆ ಮೇಲೆ ಅಪನಂಬಿಕೆ ಬರುತ್ತಿರುವುದು ಏಕೆ? ಬಿಜೆಪಿಯವರು ಕ್ಷುಲ್ಲಕ ರಾಜಕೀಯ ಮಾಡಬಾರದು. ಜೈನಮುನಿಗಳ ಹತ್ಯೆ ನಡೆದ ಕೆಲವೇ ಗಂಟೆಯಲ್ಲಿ ಆರೋಪಿಗಳ ಬಂಧನವಾಗಿದೆ. ಎಲ್ಲದರಲ್ಲೂ ರಾಜಕೀಯ ಮಾಡಿದರೆ ಚೆನ್ನಾಗಿ ಇರುವುದಿಲ್ಲ ಎಂದರು.

ಸ್ವಾಮೀಜಿ ಭೀಕರ ಹತ್ಯೆ ನೋವು ತಂದಿದೆ. ಇಂಥ ಘಟನೆ ನಡೆಯಬಾರದಿತ್ತು. ಕಾನೂನು ಸರಿಯಾದ ಪಾಠ ಕಲಿಸುತ್ತದೆ. ಸರ್ಕಾರ ಇದನ್ನು ಗಂಭೀರವಾಗಿ ತೆಗೆದುಕೊಂಡಿದೆ ಎಂದ ಅವರು, ಹಲಗಾದ 108 ಶ್ರೀ ಸಿದ್ದಸೇನ ಮುನಿ ಮಹಾರಾಜರನ್ನು ಭೇಟಿಯಾಗಿ ಹಲವು ವಿಷಯಗಳ ಬಗ್ಗೆ ಚರ್ಚಿಸಿದ್ದೇನೆ. ಜೈನಮುನಿಗಳ ಪಾದಯಾತ್ರೆ ಸಂದರ್ಭದಲ್ಲಿ ಶಾಲೆ, ಕಾಲೇಜಿನಲ್ಲಿ ತಂಗಲು ಅನುಮತಿ ನೀಡಿ ರಕ್ಷಣೆ ಒದಗಿಸಬೇಕು. ಜೈನ ಸಮುದಾಯಕ್ಕೆ ಮಂಡಳಿ ಸ್ಥಾಪನೆ ಮಾಡಬೇಕು ಎಂದು ಶ್ರೀಗಳ ಬೇಡಿಕೆಯಾಗಿದೆ. ಇದರ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಂದಿಸಲಾಗುವುದು ಎಂದು ತಿಳಿಸಿದರು.

ಹಲಗಾದ 108 ಶ್ರೀ ಸಿದ್ದಸೇನ ಮುನಿ ಮಹಾರಾಜರು ಇದ್ದರು.

ಟಾಪ್ ನ್ಯೂಸ್

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

16

Uv Fusion: ಪೆನ್ನಿಗೊಂದು ಕಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.