Viral Video: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು


Team Udayavani, Aug 10, 2024, 11:55 AM IST

Viral Video: ಅಂಗನವಾಡಿ ಮಕ್ಕಳಿಗೆ ಮೊಟ್ಟೆ ವಂಚನೆ; ಕಾರ್ಯಕರ್ತೆ, ಸಹಾಯಕಿ ಅಮಾನತು

ಬೆಳಗಾವಿ: ಅಂಗನವಾಡಿ ಮಕ್ಕಳ ತಟ್ಟೆಗೆ ಬಡಿಸಿದ್ದ ಮೊಟ್ಟೆಯನ್ನು ಎತ್ತಿಕೊಳ್ಳುತ್ತಿದ್ದ ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ಮೇರೆಗೆ ಅಮಾನತುಗೊಳಿಸಲಾಗಿದೆ.

ಕೊಪ್ಪಳದ ಗುಂಡೂರು ಗ್ರಾಮದ ಅಂಗನವಾಡಿಯ ಕಾರ್ಯಕರ್ತೆ ಲಕ್ಷ್ಮೀ ಹಾಗೂ ಸಹಾಯಕಿ ಶಹನಾಜ್ ಬೇಗಂ ಅಮಾನತ್ ಶಿಕ್ಷೆಗೆ ಒಳಗಾದ ಸಿಬ್ಬಂದಿಗಳು.

ಅಂಗನವಾಡಿ ಕಾರ್ಯಕರ್ತರ ಮೊಟ್ಟೆ ವಂಚನೆ ವಿಡಿಯೋ ವೈರಲ್ ಆಗಿತ್ತು. ಇದನ್ನು ಗಮನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ತಕ್ಷಣ ಇಲಾಖೆ ಅಧಿಕಾರಿಗಳನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಸಸ್ಪೆಂಡ್ ಮಾಡುವಂತೆ ಸೂಚಿಸಿ ಇಡೀ ಪ್ರಕರಣದ ವರದಿ ನೀಡುವಂತೆ ಆದೇಶಿಸಿದ್ದಾರೆ.

ದೇವರು ಕೊಟ್ಟರೂ ಪೂಜಾರಿ ಕೊಡಲ್ಲ ಎಂಬ ಮಾತಿದೆ. ಹಾಗೇ ಸರ್ಕಾರ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸಲು ಅಂಗನವಾಡಿ ಮಕ್ಕಳಿಗೆ ಮೊಟ್ಟೆ ಕೊಡುತ್ತಿದೆ. ನಾನು ಕೂಡ ಅಂಗನವಾಡಿಗಳಲ್ಲಿ ಶಿಸ್ತನ್ನು ತರಲು, ಬದಲಾವಣೆ ತರಲು ಇನ್ನಿಲ್ಲದ ಪ್ರಯತ್ನ ಮಾಡುತ್ತಿದ್ದೇನೆ. ಆದರೆ ಗುಂಡೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯೇ ಮಕ್ಕಳ ಪ್ಲೇಟ್ ನಲ್ಲಿದ್ದ ಮೊಟ್ಟೆ ಎತ್ತಿಕೊಂಡಿದ್ದಾರೆ. ಮಕ್ಕಳು ತಿನ್ನಲು ಮುಂದಾದ ಮೊಟ್ಟೆ ಕಸಿದುಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದರು.

ವಿಡೀಯೋ ನೋಡಿದರೆ ಕರುಳು ಚುರ್ ಎನ್ನುತ್ತದೆ. ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರನ್ನು ಅಮಾನತುಗೊಳಿಸಲಾಗಿದೆ. ಇಬ್ಬರನ್ನೂ ಶಾಶ್ವತವಾಗಿ ವಜಾಮಾಡಲು ಮಾಡಲು ಸೂಚಿಸಿದ್ದೇನೆ ಎಂದು ಸಚಿವರ ಹೇಳಿಕೆ.

ಇದಲ್ಲದೆ ಸಂಬಂಧಿಸಿದ ಸಿಡಿಪಿಒ ವಿರುದ್ಧವೂ ಕ್ರಮಕ್ಕೆ ಸಚಿವರು ಸೂಚನೆ ನೀಡಿದರು.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Kalaburagi ಕ್ಯಾಬಿನೆಟ್‌ ಅಂದರೆ ಹೋದ ಸಿದ್ದ, ಬಂದ ಸಿದ್ದ: ಅಶೋಕ್‌

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

Cabinet Meeting: ಬೀದರ್‌, ರಾಯಚೂರು ನಗರಸಭೆ ಮೇಲ್ದರ್ಜೆಗೇರಿಸಲು ಸಂಪುಟ ಒಪ್ಪಿಗೆ

basavaraj

Dharwad; ಶಾಂತಿ ಕದಡುವವರ ವಿರುದ್ಧ ಕ್ರಮಕ್ಕೆ ಸಿಎಂಗೆ ಪತ್ರ: ಹೊರಟ್ಟಿ

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Bellary; ಜೈಲಿನಲ್ಲಿ ದರ್ಶನ್‌ ಭೇಟಿಯಾದ ವಿಜಯಲಕ್ಷ್ಮಿ, ನಟ ಧನ್ವೀರ್‌, ಹೇಮಂತ್

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

Kalaburagi: ಪಡಿತರದಲ್ಲಿ ತೊಗರಿ ಬೇಳೆ ವಿತರಣೆಗೆ ಯೋಚನೆ: ಸಚಿವ ಮುನಿಯಪ್ಪ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.