![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 22, 2019, 3:32 PM IST
ಬೆಳಗಾವಿ: ಜಿಲ್ಲೆಯಲ್ಲಿ ಮಳೆ ಮುಂದುವರಿದಿದ್ದು, ನದಿಗಳ ಅಬ್ಬರವೂ ಹೆಚ್ಚಾಗಿದೆ. ಗೋಕಾಕ ಪಟ್ಟಣದಲ್ಲಿ ಸುರಿದ ಧಾರಾಕಾರ ಮಳೆಯಿಂದ ಮಲ್ಲಿಕಾರ್ಜುನ ಬೆಟ್ಟದಲ್ಲಿನ ಕಲ್ಲುಗಳು ಕುಸಿಯುತ್ತಿದ್ದು ಕೆಳಗಿನ ಪ್ರದೇಶದಲ್ಲಿ ಇರುವ ಜನರಿಗೆ ಆತಂಕ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಬಂಡೆಗಳ ತೆರವುಗೊಳಿಸಲು ಎನ್ ಡಿ ಆರ್ ಎಫ್ ತಂಡವನ್ನು ಕರೆಸಲಾಗಿದ್ದು ರಕ್ಷಣಾ ಕಾರ್ಯ ಆರಂಭವಾಗಿದೆ.
ಮಹಾರಾಷ್ಟ್ರ ಹಾಗೂ ಚಿಕ್ಕೋಡಿ ತಾಲೂಕಿನಲ್ಲಿ ಅಧಿಕ ಮಳೆಯಿಂದಾಗಿ ಕೃಷ್ಣಾ ನದಿಗೆ ಒಂದು ಲಕ್ಷ ಕ್ಕೂ ಹೆಚ್ಚು ನೀರು ಬರುತ್ತಿದೆ. ಆದರೆ ಕಳೆದ ಎರಡು ದಿನಗಳಿಂದ ತೀವ್ರ ಆತಂಕ ಉಂಟುಮಾಡಿದ್ದ ಮಲಪ್ರಭಾ ಜಲಾಶಯದ ಒಳಹರಿವಿನಲ್ಲಿ ಗಣನೀಯ ಇಳಿಕೆಯಾಗಿದ್ದು ಈಗ 8700 ಕ್ಯೂಸೆಕ್ಸ ನೀರು ಹರಿದು ಬರುತ್ತಿದೆ.
ಈ ಮಧ್ಯೆ ರಾಮದುರ್ಗ ತಾಲೂಕಿನ ಸುರೇಬಾನ ಗ್ರಾಮದಲ್ಲಿನ ಪರಿಹಾರ ಕೇಂದ್ರಕ್ಕೆ ಮಂಗಳವಾರ ಭೇಟಿ ನೀಡಿದ ಶಾಸಕ ಮಹಾದೇವಪ್ಪ ಯಾದವಾಡ ಅವರನ್ನು ಸಂತ್ರಸ್ತರು ಘೆರಾವ್ ಹಾಕಿ ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ.
Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!
Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು
Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ
Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್
Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
You seem to have an Ad Blocker on.
To continue reading, please turn it off or whitelist Udayavani.