Bailhongal: ಕಷ್ಟ ಕೇಳದ ಬರ ಅಧ್ಯಯನ ತಂಡ; ಪೊಲೀಸರೆದುರು ಆತ್ಯಹತ್ಯೆಗೆ ಯತ್ನಿಸಿದ ರೈತ


Team Udayavani, Oct 6, 2023, 11:25 AM IST

Bailhongal: ಕಷ್ಟ ಕೇಳದ ಬರ ಅಧ್ಯಯನ ತಂಡ; ಪೊಲೀಸರೆದುರು ಆತ್ಯಹತ್ಯೆಗೆ ಯತ್ನಿಸಿದ ರೈತ

ಬೆಳಗಾವಿ: ಬೆಳೆ ಹಾನಿಯಾಗಿದ್ದರೂ ತಮ್ಮ ಕಷ್ಟವನ್ನು ಕೇಂದ್ರ ಬರ ಅಧ್ಯಯನ ತಂಡದ ಅಧಿಕಾರಿಗಳು ಕೇಳಲಿಲ್ಲ ಎಂದು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೈಲಹೊಂಗಲ ತಾಲೂಕಿನ ಕಲಕೊಪ್ಪ ಗ್ರಾಮದ ಬಳಿ ನಡೆದಿದೆ.

ಅಪ್ಪಾಸಾಹೇಬ ಯಕ್ಕುಂಡಿ ಎಂಬ ರೈತರೇ ಆತ್ಮಹತ್ಯೆಗೆ ಯತ್ನಿಸಿದವರು. ಎರಡು ಕ್ರಿಮಿನಾಶಕ ಬಾಟಲಿ ತಂದಿದ್ದ ರೈತ ಅಪ್ಪಾಸಾಹೆಬ ಯಕ್ಕುಂಡಿ ಅವರು ಅಧಿಕಾರಿಗಳು ತನ್ನ ಸಮಸ್ಯೆ ಕೇಳಲಿಲ್ಲ ಎಂದು ಕೋಪಗೊಂಡು ಕ್ರಿಮಿನಾಶಕ ಸೇವಿಸಲು ಮುಂದಾದರು.

ಆಗ ಇದನ್ನು ನೋಡಿದ ತಕ್ಷಣವೇ ಪೊಲೀಸರು ಬಾಟಲಿ ಕಸಿದುಕೊಂಡರು. ಅಷ್ಟೊತ್ತಿಗೆ ಬರ ಅಧ್ಯಯನ ತಂಡದ ಅಧಿಕಾರಿಗಳು ಅಲ್ಲಿಂದ ತೆರಳಿದ್ದರು.

ಇದನ್ನೂ ಓದಿ:Repo Rate: ಗೃಹ, ವಾಹನ ಸಾಲದ ಇಎಂಐ ಪಾವತಿದಾರರಿಗೆ ಸಿಹಿ ಸುದ್ದಿ: ರೆಪೋ ದರ ಯಥಾಸ್ಥಿತಿ-RBI

‘ನಾನು 40 ಎಕರೆ ಭೂಮಿಯಲ್ಲಿ ಶೇಂಗಾ, ಹುರಳಿ, ಸೋಯಾಬೀನ್ ಬೆಳೆದಿದ್ದೇ‌ನೆ. ಮಳೆ‌ ಕೊರತೆಯಿಂದ ಬೆಳೆ ಸಂಪೂರ್ಣ ಹಾಳಾಗಿದೆ. ಆದರೆ, ಯಾರೂ ರೈತರ ಕಷ್ಟ ಕೇಳುತ್ತಿಲ್ಲ. ಸರ್ಕಾರ ಯಾವ ಗ್ಯಾರಂಟಿ ನೀಡದ್ದರಿಂದ ಮನನೊಂದು ನಾನು ಆತ್ಮಹತ್ಯೆಗೆ ಯತ್ನಿಸಿದೆ. ಸರ್ಕಾರ ರೈತರ ನೆರವಿಗೆ ಧಾವಿಸಬೇಕು’ ಎಂದು ರೈತ ಅಪ್ಪಾಸಾಹೇಬ ಯಕ್ಕುಂಡಿ ತಮ್ಮ ನೋವು ತೋಡಿಕೊಂಡರು.

ಟಾಪ್ ನ್ಯೂಸ್

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Arrest

Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್‌ ಬಂಧನ

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

Thirthahalli: ಹಾಸ್ಟೆಲ್ ಮಕ್ಕಳ ಊಟದಲ್ಲಿ ಹುಳ ಪ್ರತ್ಯಕ್ಷ!

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ

ಮಗಳನ್ನು ಮದುವೆ ಮಾಡಿಕೊಡುವಂತೆ ಯುವಕನಿಂದ ಒತ್ತಾಯ… ಒಪ್ಪದಕ್ಕೆ ಯುವತಿಯ ತಾಯಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrest

Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್‌ ಬಂಧನ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

ತಾಲೂಕಿನಾದ್ಯಂತ ನಕಲಿ ಯುಟ್ಯೂಬ್, ನಕಲಿ ಪತ್ರಕರ್ತರ ಹಾವಳಿ: ಮಹಾಂತೇಶ ತುರಮರಿ

Bailhongal: ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ

Bailhongal: ಸಾರಿಗೆ ಬಸ್ ಅಪಘಾತ; ನಿರ್ವಾಹಕ ಸೇರಿ 6 ಪ್ರಯಾಣಿಕರಿಗೆ ಗಾಯ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

Kalaburagi: ಕಬ್ಬು ಬೆಳೆಗಾರರ ಸಮಸ್ಯೆಗೆ ಸ್ಪಂದಿಸಲು ಸರಕಾರಗಳ ಮೇಲೆ ಒತ್ತಡ, ಬೃಹತ್ ಸಮ್ಮೇಳನ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Uttara Karnataka: ಮಹಾಲಿಂಗಪುರ ಪುರಸಭೆ ಅಧ್ಯಕ್ಷರ ಜಾನುವಾರು ಪ್ರೀತಿ

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Tragedy: ಕೆಟ್ಟು ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಮೂವರು ವಿದ್ಯಾರ್ಥಿಗಳು ಮೃತ್ಯು

Arrest

Belagavi: ವಿದ್ಯಾರ್ಥಿನಿಯಿಂದ ಹನಿಟ್ರ್ಯಾಪ್; ಯುವಕನಿಂದ ಹಣ ದೋಚಿದ್ದ ಗ್ಯಾಂಗ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.