![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
ಬೆಳಗಾವಿ: ಸೋಂಕು ನಿವಾರಣೆಗೆ ಶಾಸಕರಿಂದ ಮುಂದುವರಿದ ಹೋಮ-ಹವನ
Team Udayavani, May 25, 2021, 5:34 PM IST
![homa](https://www.udayavani.com/wp-content/uploads/2021/05/homa-620x342.jpg)
ಬೆಳಗಾವಿ: ಕೋವಿಡ್ ಸೋಂಕು ಹರಡುತ್ತಿರುವುದಕ್ಕೆ ಕಡಿವಾಣ ಹಾಕಲು ದಕ್ಷಿಣ ಮತಕ್ಷೇತ್ರದ ಪ್ರದೇಶಗಳಲ್ಲಿ ಶಾಸಕ ಅಭಯ ಪಾಟೀಲ ಅವರು ವಾತಾವರಣ ಶುದ್ಧೀಕರಣಕ್ಕಾಗಿ ಕೈಗೊಂಡಿರುವ ಹೋಮ-ಹವನ ಅಭಿಯಾನ ಮಂಗಳವಾರವೂ ಮುಂದುವರಿಯಿತು.
ಕ್ಷೇತ್ರದ ಸುಮಾರು 50 ಕಡೆಗಳಲ್ಲಿ ಏಕಕಾಲಕ್ಕೆ ಹೋಮ-ಹವನ ನಡೆಸಿದ್ದ ಶಾಸಕ ಅಭಯ್ ಪಾಟೀಲರು ಮಂಗಳವಾರವೂ ಇದನ್ನು ಮುಂದುವರಿಸಿದ್ದಾರೆ. ಬಿಜೆಪಿ ಕಾರ್ಯಕರ್ತರು ಕ್ಷೇತ್ರದ ತುಂಬೆಲ್ಲ ಕೈಗಾಡಿಯಲ್ಲಿ ಹೋಮ-ಹವನ ಹಾಕಿಕೊಂಡು ಸಂಚರಿಸುತ್ತಿದ್ದಾರೆ. ವಾತಾವರಣ ಶುದ್ಧೀಕರಣಗೊಳಿಸಲು ಈ ಕಾರ್ಯ ಕೈಗೊಂಡಿದ್ದು, ಜನರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಇದನ್ನೂ ಓದಿ:ಆಂಧ್ರ ಪ್ರದೇಶದ ಎಚ್ ಪಿ ಸಿ ಎಲ್ ಘಟಕದಲ್ಲಿ ಬೆಂಕಿ ಅವಘಡ..! : ಕಾರ್ಮಿಕರ ರಕ್ಷಣೆ
ಕೈಗಾಡಿಯಲ್ಲಿ ಹಾಗೂ ಮನೆಗಳ ಮುಂದೆ ಅಗ್ನಿಕುಂಡದಂತೆ ಮಾಡಿ ಅದರಲ್ಲಿ ಬೆರಣಿ (ಕುಳ್ಳು), ಗುಗ್ಗಳ, ಕರ್ಪೂರ, ತುಪ್ಪ, ಬೇವಿನ ಎಲೆಗಳು, ಅಕ್ಕಿ, ಕವಡಿ ಉದ ಹಾಗೂ ಲವಂಗ ಮೊದಲಾದವುಗಳನ್ನು ಹಾಕಿ ವಾತಾವರಣ ಶುದ್ಧಗೊಳಿಸಲಾಗುತ್ತಿದೆ. ಇದಕ್ಕೆ ಅನೇಕ ಸಂಘ-ಸಂಸ್ಥೆಗಳ ಯುವಕರು ಕೈ ಜೋಡಿಸಿದ್ದಾರೆ. ಎಲ್ಲರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ವಾತಾವರಣ ಶುದ್ಧೀಗಾಗಿ ಈ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.
ಸೋಂಕುಗಳ ನಿವಾರಣೆಗೆ ಸನಾತನ ಧರ್ಮದಲ್ಲಿ ಹೋಮ-ಹವನ ನಡೆಸಲಾಗುತ್ತಿದೆ. ಯಾರಿಗೆ ನಂಬಿಕೆ ಇದೆಯೋ ಅದನ್ನು ಒಪ್ಪಿಕೊಳ್ಳುತ್ತಾರೆ. ನಂಬಿಕೆ ಇಲ್ಲದವರು ಇದನ್ನು ಒಪ್ಪಿಕೊಳ್ಳದೇ ಮೌಢ್ಯದ ಪಟ್ಟ ಕಟ್ಟುತ್ತಾರೆ. ಇದರ ಬಗ್ಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ. ಸನಾತನ ಹಿಂದು ಧರ್ಮದಲ್ಲಿ ಪುರಾತನ ಕಾಲದಿಂದಲೂ ಇಂಥಹ ಹೋಮ-ಹವನಗಳನ್ನು ಮಾಡಿ ವಾತಾವರಣ ಶುದ್ಧಿಗೊಳಿಸಿದ್ದು ಓದಿಕೊಂಡು ಬಂದಿದ್ದೇವೆ. ಕಲುಷಿತ ವಾತಾವರಣ ಸ್ವಚ್ಛಗೊಳಿಸಲು ಇದು ಸಹಕಾರಿಯಾಗಿದೆ. ಜೂನ್ 15ರವರೆಗೂ ಕ್ಷೇತ್ರದ ತುಂಬೆಲ್ಲ ಇದು ಮುಂದುವರಿಯಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ನಿಯಮ ಉಲ್ಲಂಘಿಸಿ ಮದುವೆ:ಅಧಿಕಾರಿಗಳನ್ನು ಕಂಡು ವೇದಿಕೆಯಲ್ಲೇ ವಧುವನ್ನು ಬಿಟ್ಟು ವರ ಎಸ್ಕೇಪ್!
ಟಾಪ್ ನ್ಯೂಸ್
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ](https://www.udayavani.com/wp-content/uploads/2024/07/charmadi-150x83.jpg)
Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿಯ ರಸ್ತೆ, ತಡೆಗೋಡೆಯಲ್ಲಿ ಬಿರುಕು… ಕುಸಿಯುವ ಭೀತಿ
![Transfer of four IPS officers; New SP for Raichur, Koppal](https://www.udayavani.com/wp-content/uploads/2024/07/IPS-150x83.jpg)
IPS Transfer: ಮತ್ತೆ ಐಪಿಎಸ್ ಅಧಿಕಾರಿಗಳ ವರ್ಗಾವಣೆ; ರಾಯಚೂರು, ಕೊಪ್ಪಳಕ್ಕೆ ಹೊಸ ಎಸ್.ಪಿ
![Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ](https://www.udayavani.com/wp-content/uploads/2024/07/yakshagana-150x84.jpg)
Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ
![Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ](https://www.udayavani.com/wp-content/uploads/2024/07/kumata-150x93.jpg)
Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ
MUST WATCH
ಹೊಸ ಸೇರ್ಪಡೆ
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
![11-honnavara](https://www.udayavani.com/wp-content/uploads/2024/07/11-honnavara-150x90.jpg)
Honnavara: ಭಾರೀ ಮಳೆ; ಹಲವು ಮನೆಗಳಿಗೆ ನೆರೆ ನೀರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.